Tuesday, 31 January 2017

ಶ್ರೀ ಕ್ವಿಜ್

ಶ್ರೀನಿವಾಸ್ ಹೆಚ್ ಎನ್

ಭೂಗೋಳ-ಸಾಮಾನ್ಯಜ್ಞಾನ
(1) ಭೂಮಿ ಗೋಳಾಕಾರವಾಗಿದೆ ಮತ್ತು ಗ್ರಹಗಳ ಬಗ್ಗೆ ತಿಳಿಸಿದ ವ್ಯಕ್ತಿ ಯಾರು?
Ans) ಆರ್ಯಭಟ
2) ಸುಂದರಿ ಮರಗಳು ಯಾವ ಬಗೆಯ ಕಾಡುಗಳಲ್ಲಿ ಕಂಡುಬರುತ್ತದೆ?
Ans) ಮ್ಯಾನ್ ಗ್ರೋವ್ ಬಗೆಯ ಕಾಡುಗಳಲ್ಲಿ
3) ಮ್ಯಾನ್ ಗ್ರೋವ್ ಕಾಡುಗಳ ಅತ್ಯಧಿಕ ಪ್ರಮಾಣದಲ್ಲಿ ಎಲ್ಲಿ ಕಾಣಬಹುದು?
Ans) ಉಬ್ಬರವಿಳಿತ ಪ್ರಭಾವದ ನದಿಗಳ ಪ್ರದೇಶಗಳಲ್ಲಿ
4) ಭಾರತದಲ್ಲಿ ಅತ್ಯಂತ ವಿಶಾಲವಾದ ಹುಲಿ ಅಭಯಾರಣ್ಯವನ್ನು ಹೊಂದಿರುವ ರಾಜ್ಯ ಯಾವುದು?
Ans) ಕರ್ನಾಟಕ
5) ರಾಜ್ಯದಲ್ಲಿ ಕರಡಿಗಳಿಗಾಗಿ ಸ್ಥಾಪಿಸಿರುವ ರಕ್ಷಣಾಧಾಮ ಎಲ್ಲಿದೆ?
Ans) ಬಳ್ಳಾರಿ
6) ಭಾರತದಲ್ಲಿ ಅತೀ ಹೆಚ್ಚು ವಿಸ್ತೀರ್ಣದ ಅರಣ್ಯಗಳನ್ನೊಳಗೊಂಡಿರುವ ರಾಜ್ಯ ಯಾವುದು?
Ans) ಮಧ್ಯ ಪ್ರದೇಶ
7) ಕೇಂದ್ರಾಡಳಿತ ಪ್ರದೇಶಗಳಲ್ಲಿ ಅತಿ ಹೆಚ್ಚು ಅರಣ್ಯಗಳಿಂದ ಕೂಡಿರುವ ದ್ವೀಪಗಳು ಯಾವುದು?
Ans) ಅಂಡಮಾನ್ ಮತ್ತು ನಿಕೋಬಾರ್
8) ಭಾರತದಲ್ಲಿ ಅತಿ ಕಡಿಮೆ ಶೇಕಡಾವಾರು ಅರಣ್ಯ ಪ್ರದೇಶ ಹೊಂದಿರುವ ರಾಜ್ಯ ಯಾವುದು?
Ans) ಹರಿಯಾಣ
9) ಕರ್ನಾಟಕ ರಾಜ್ಯದ ಒಟ್ಟು ವಿಸ್ತೀರ್ಣ ಬಗ್ಗೆ ತಿಳಿಸಿ?
Ans) 1,91,791 ಚ.ಕಿ.ಮೀ.ಗಳು
10) ಕಾವೇರಿ ನದಿಯು ಉಗಮ ಹೊಂದುವ ಸ್ಥಳ ಯಾವುದು?
Ans) ಕರ್ನಾಟಕದ ಕೊಡಗು ಜಿಲ್ಲೆಯ ತಲಕಾವೇರಿ
11) ಕಾವೇರಿ ನದಿಯು ಶಿವಸಮುದ್ರದ ಬಳಿ ಹರಿಯುವಾಗ ಉಂಟಾಗುವ ಎರಡು ಜಲಪಾತಗಳು ಯಾವುವು?
Ans) " ಗಗನ ಚುಕ್ಕಿ " ಮತ್ತು " ಭರಚುಕ್ಕಿ"
12) ಕರ್ನಾಟಕದ ಮೊದಲ ಅಣೆಕಟ್ಟು ಯಾವುದು?
Ans) ಕನ್ನಂಬಾಡಿ ಅಣೆಕಟ್ಟು
14) 1928 ಮೇ 23 ರಂದು ಕರ್ನಾಟಕ ರಾಜ್ಯದ ಯಾವ ಜಿಲ್ಲೆಯಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ?
Ans) ರಾಯಚೂರು 45.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ
15) ಕರ್ನಾಟಕದಲ್ಲಿ 1918 ಡಿಸೆಂಬರ್ 16 ರಂದು ಅತೀ ಕಡಿಮೆ ಉಷ್ಣಾಂಶ 2.8 ಡಿಗ್ರಿ ಸೆಲ್ಸಿಯಸ್ ದಾಖಲಾದ ಜಿಲ್ಲೆ ಯಾವುದು?
Ans) ಬೀದರ್
16) ಕರ್ನಾಟಕದಲ್ಲಿ ಅತ್ಯಂತ ಕಡಿಮೆ ಮಳೆಯಾಗುವ ಪ್ರದೇಶ ಯಾವುದು?
Ans) ಚಳ್ಳಕೆರೆ (456 ಮಿ.ಮೀ)
17) ಶ್ರೀಗಂಧದ ಮರಗಳು ಹೆಚ್ಚಾಗಿ ಕಂಡುಬರುವ ರಾಜ್ಯ ಯಾವುದು?
Ans) ಕರ್ನಾಟಕ
18) ರಾಜೀವ್ ಗಾಂಧಿ ಉದ್ಯಾನವನ ಇರುವ ಸ್ಥಳ ಯಾವುದು?
Ans) ಕೊಡಗು ಜಿಲ್ಲೆಯ ನಾಗರಹೊಳೆ
19) ಬಂಡೀಪುರ ರಾಷ್ಟ್ರೀಯ ಉದ್ಯಾನವನ ಯಾವ ಜಿಲ್ಲೆಯಲ್ಲಿದೆ?
Ans) ಚಾಮರಾಜನಗರ
20) ಭಾರತದ ಯಾವ ಭಾಗವು ಮಳೆಗಾಲದಲ್ಲಿ ಮಳೆಯನ್ನು ಪಡೆಯುವುದಿಲ್ಲ?
Ans) ತಮಿಳುನಾಡು
(ಸಂಗ್ರಹ)



ಭಾರತದ ಭೂಗೋಳ
1. ಭಾರತವು ಏಷ್ಯಾ ಖಂಡದಲ್ಲಿದೆ.
2. ಭಾರತವು ಭೂಮಿಯ ಉತ್ತರಾರ್ದಗೊಳದಲ್ಲಿದೆ.
3. ಭಾರತದ ಉಪಖಂಡದ ದಕ್ಷಿಣದ ತುದಿ ಇಂದಿರಾ ಪಾಯಿಂಟ.
4. ಇಂದಿರಾ ಪಾಯಿಂಟ ದಿ ಗ್ರೇಟ್ ನಿಕೋಬಾರ್ ದ್ವೀಪದಲ್ಲಿದೆ.
5. ಭಾರತದ ಕೇಂದ್ರ ಭಾಗದಲ್ಲಿ ಹಾದು ಹೋಗುವ ಆಕ್ಷಾಂಶ 23 1/2 ಉತ್ತರ ಅಕ್ಷಾಂಶ.
6. ಭಾರತದ ಅತ್ಯಂತ ದಕ್ಷಿಣದ ಪ್ರದೇಶ ಕನ್ಯಾಕುಮಾರಿ.
7. ಕರ್ಕಾಟಕ ಸಂಕ್ರಾಂತಿ ವೃತ್ತವು ಭಾರತದ 8 ರಾಜ್ಯಗಳ ಮೂಲಕ ಹಾದು ಹೋಗುತ್ತದೆ. ಅವು ಗುಜರಾತ, ರಾಜಸ್ಥಾನ, ಮದ್ಯಪ್ರದೇಶ, ಚತ್ತೀಸಗರ್, ಜಾರ್ಖಂಡ, ಪಶ್ಚಿಮ ಬಂಗಾಳ, ತ್ರಿಪುರಾ ಮತ್ತು ಮಿಜೋರಾಂ ಮೂಲಕ ಹಾದು ಹೋಗುತ್ತದೆ.
8. ಭಾರತದ ಆದರ್ಶ ಕಾಲವನ್ನು 82 1/2 ಡಿಗ್ರಿ ಪೂರ್ವ ರೇಖಾಂಶವನ್ನು ಆಧರಿಸಿ ತಿಳಿಯಲಾಗುತ್ತದೆ.
9. ಭಾರತದ ಒಟ್ಟು ಭೌಗೋಳಿಕ ಕ್ಷೇತ್ರ 32,87,263 ಚ.ಲಿ.ಮೀ (32.87 ಲಕ್ಷ)
10. ಭಾರತದ ಭೂಗಡಿ ರೇಖೆಯ ಉದ್ದ 15,200 ಕಿ ಮೀ 17 ರಾಜ್ಯಗಳು ಗಡಿಗೆ ಹೊಂದಿ ಇದ್ದು. 7 ದೇಶಗಳೊಂದಿಗೆ ಭೂ ಗಡಿಯನ್ನು ಹೊಂದಿದೆ.
11. ಭಾರತದ ಸಮುದ್ರ ತೀರ ಪ್ರದೇಶದ ಉದ್ದ 6,100 ಕಿ ಮೀ ಇದ್ದು. ದ್ವೀಪಗಳನ್ನು ಸೇರಿಸಿ 7,516.6 ಕಿ ಮೀ ಇದೆ.
12. ಭಾರತ ಮತ್ತು ಪಾಕಿಸ್ತಾನದ ಗಡಿ ರೇಖೆಯನ್ನು ರ್ಯಾಡಕ್ಲೀಪ್ ಎನ್ನುವರು. ಭಾರತ ಮತ್ತು ಅಪಘಾನಿಸ್ತಾನದ ಗಡಿ ರೇಖೆಯನ್ನು ಡ್ಯೂರಾಂಡ ಎನ್ನುವರು. ಭಾರತ ಮತ್ತು ಚೈನಾ ಗಡಿ ರೇಖೆಯನ್ನು ಮ್ಯಾಕಮೋಹನ ಎನ್ನುವರು.
13. ಭಾರತ ಮತ್ತು ಶ್ರೀಲಂಕಾವನ್ನು ಪಾಕ್ಜಲಸಂದಿ ಮತ್ತು ಮನ್ನಾರಖಾರಿ ಪ್ರತ್ಯೇಖಿಸುತ್ತವೆ.
14. ಭಾರತದ ಎರಡೂ ಪ್ರಮುಖ ದ್ವೀಪ ಸಮೂಹಗಳು ಅಂಡಮಾನ ಮತ್ತು ನಿಕೋಬಾರ-ಲಕ್ಷದ್ವೀಪ ಮತ್ತು ಮಿನಿಕಾಯ ದ್ವೀಪ ಸಮೂಹಗಳು.
15. ಸಾರ್ಕ-ಸೌತ ಏಶಿಯನ್ ಅಸೋಸಿಯೆಶನ್ ಆಪ್ ರಿಜಿನಲ್ ಕಾಪರ್ೊರೆಶನ್. ಸಪ್ತ-ದಿ ಸೌತ ಏಶಿಯನ್ ಪ್ರಿಪರೆಂಟಿಯಲ್ ಟ್ರೇಡ್ ಅಗ್ರಿಮೆಂಟ್.
16. ಇತ್ತಿಚ್ಚೆಗೆ ನಿರ್ಮಾಣಗೊಂಡ 4 ಹೊಸ ರಾಜ್ಯಗಳು. ಮದ್ಯ ಪ್ರದೇಶವನ್ನು ವಿಭಜಿಸಿ-ಚತ್ತೀಸಗರ್, ಉತ್ತರ ಪ್ರದೇಶವನ್ನು ವಿಭಜಿಸಿ-ಉತ್ತರಾಂಚಲ, ಬಿಹಾರವನ್ನು ವಿಭಜಿಸಿ-ಜಾರ್ಖಂಡ, ಆಂದ್ರ ಪ್ರದೇಶವನ್ನು ವಿಭಜಿಸಿ-ತೆಲಂಗಾಣ ರಾಜ್ಯಗಳನ್ನು ರಚನೆ ಮಾಡಲಾಗಿದೆ.
17. ಭಾರತದಲ್ಲಿ 29 ರಾಜ್ಯಗಳು ಹಾಗೂ 7 ಕೇಂದ್ರಾಡಳಿತ ಪ್ರದೇಶಗಳಿವೆ.
18. ಭಾರತದ ಅತೀ ದೊಡ್ಡ ರಾಜ್ಯ-ರಾಜ್ಯಸ್ಥಾನ ಅತೀ ಚಿಕ್ಕ ರಾಜ್ಯ-ಗೋವಾ.
19. ಭಾರತದ ಅತೀ ದೊಡ್ಡ ಕೇಂದ್ರಾಡಳಿತ ಪ್ರದೇಶ-ಅಂಡಮಾನ ಮತ್ತು ನಿಕೋಬಾರ್ ಮತ್ತು ಅತೀ ಚಿಕ್ಕ ಕೇಂದ್ರಾಡಳಿತ ಪ್ರದೇಶ-ಲಕ್ಷದ್ವೀಪ.
20. ಹೊಸದಾಗಿ ರಚನೆಯಾದ ಚತ್ತೀಸಗರ್ದ ರಾಜಧಾನಿ-ರಾಯಪುರ, ಜಾರ್ಖಂಡ ರಾಜಧಾನಿ- ರಾಂಚಿ, ಉತ್ತರಾಂಚಲದ ರಾಜದಾನಿ-ಡೆಹರಾಡೂನ್, ತೆಲಂಗಾಣದ ರಾಜಧಾನಿ-_______
21. ಭಾತರದ ಅತ್ಯಂತ ಪಶ್ಚಿಮದಲ್ಲಿರುವ ಪ್ರದೇಶ-ಗುಜರಾತ ರಾಜ್ಯ ತೀರದ ಸರ್ ಕ್ರಿಕ್ ಪ್ರದೇಶ  ಮತ್ತು ಅತ್ಯಂತ ಪೂರ್ವದಲ್ಲಿರುವ ಪ್ರದೇಶ ಅರುಣಾಚಲ ಪ್ರದೇಶದ ಪೂರ್ವ ಲೋಹಿತ ಜಿಲ್ಲೆಯ  ಗಡಿ ಪ್ರದೇಶ.
22. ಕೇಂದ್ರಾಡಳಿತ ಪ್ರದೇಶವಾದ ದೆಹಲಿಯ ಸೂತ್ತ-ಮೂತ್ತಲಿನ ರಾಜ್ಯಗಳ ಕೇಲವು ಜಿಲ್ಲೆಗಳ  ಭಾಗಗಳನ್ನು ಸೇರಿಸಿ (ನ್ಯಾಶನಲ್ ಕ್ಯಾಪಿಟಲ್ ರಿಜನ್ ಎನ್ಸಿಆರ್) ರಾಷ್ಟ್ರೀಯ ರಾಜಧಾನಿ  ಪ್ರದೇಶ ಎಂದು ಕರೆಯಲಾಗಿದೆ.
23. ಆಸಿಯಾನ್-ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ.
24. ಜಿ-4 ರಾಷ್ಟ್ರಗಳು ಭಾರತ, ಬ್ರೇಜಿಲ್, ಜರ್ಮನಿ ಮತ್ತು ಜಪಾನ್.
25. ಭಾರತ ಮತ್ತು ಶ್ರೀಲಂಕಾದ ನಡುವೆ ನಿರ್ಮಾಣಗೊಳ್ಳುತ್ತಿರುವ ಹಡಗು ಕಾಲುವೆಯನ್ನು ಸೇತು  ಸಮುದ್ರ ಎನ್ನುವರ.
26. ಭಾರತವು ಬಾಂಗ್ಲಾದೇಶದೊಡನೆ ಅತೀ ಉದ್ದವಾದ ಗಡಿಯನ್ನು ಹೊಂದಿದೆ.
27. ಪಾಕ್ ಆಕ್ರಮಿತ ಕಾಶ್ಮೀರದ ಗಡಿ ಪ್ರದೇದ ರೇಖೆಯನ್ನು ನಿಯಂತ್ರಣ ರೇಖೆ ಅಥವಾ ಎಲ್ಓಸಿ  (ಲೈನ್ ಆಪ್ ಕಂಟ್ರೋಲ್) ಎನ್ನುವರು.
28. ಕಾಶ್ಮೀರದ ಪಾಕ್ ಮತ್ತು ಚೈನಾ ಆಕ್ರಮಿತ ಪ್ರದೇಶಗಳನ್ನು ಪೋಕ ಎನ್ನುವರು.
29. ಭಾರತದ ನೆರೆಯ ದ್ವೀಪ ರಾಷ್ಟ್ರಗಳು- ಶ್ರೀಲಂಕಾ ಮತ್ತು ಮಾಲ್ಡಿವ್ಸ್.
30. ಭಾರತದ ಉದ್ದ-3214 ಕಿ ಮೀ ಮತ್ತು ಅಗಲ-2933 ಕಿ ಮೀ.
31. ಗುಜರಾತ ರಾಜ್ಯವು ಅತೀ ಉದ್ದವಾದ ಕರಾವಳಿ ತೀರ ಪ್ರದೇಶವನ್ನು ಹೊಂದಿದೆ.
32. ಭಾರತದ ಭೌಗೋಳಿಕ ಕೇಂದ್ರ- ಮದ್ಯಪ್ರದೇಶದ ಜಬ್ಬಲಪುರ.
33. ಭಾರತದ ಅತೀ ದೊಡ್ಡ ಜಿಲ್ಲೆ-ಗುಜರಾತನ ಕಚ್ ಹಾಗೂ ಕಾಶ್ಮೀರದ-ಲ್ಹೇ ಅತೀ
 ಚಿಕ್ಕ ಜಿಲ್ಲೆ-ಪಾಂಡಿಚೇರಿ
34. ಭಾರತವು 7 ರಾಷ್ಟ್ರಗಳೊಂದಿಗೆ ಭೂ ಗಡಿ ರೇಖೆಯನ್ನು ಹಾಗೂ ಶ್ರೀಲಂಕಾ ಮತ್ತು ಮಾಲ್ಡೀವ್ಸ್ಗಳೊಂದಿಗೆ ಸಾಗರ ವಲಯ ಗಡಿಯನ್ನು ಹೊಂದಿದೆ.



ಸಾಮಾನ್ಯ ಜ್ಞಾನ - ಪ್ರಶ್ನೋತ್ತರಗಳು

ಟಾಟ ಕನ್ಸಲ್ಟನ್ಸಿ ಸರ್ವಿಸೆಸ್ ಎನ್ನುವುದು - ಸಾಫ್ಟ್ ವೇರ್ ರಪ್ತು ಸಂಸ್ಥೆ .
ನಾಣ್ಯಗಳು : ಅಮೇರಿಕ - ಡಾಲರ್, ಬ್ರಿಟನ್ - ಪೌಂಡ್ , ಜಪಾನ್ - ಯೆನ್, ಐರೋಪ್ಯ ಒಕ್ಕೂಟ - ಯೂರೋ , ಭಾರತ - ರೂಪಾಯಿ .
ಭಾರತೀಯ ರೂಪಾಯಿ ಚಿನ್ಹೆಯ ವಿನ್ಯಾಸಕಾರ - ಬಾಂಬೆ ಐ.ಟಿ.ಐ. ಯ ಸ್ನಾತಕೋತ್ತರ ಪದವೀಧರ ಶ್ರೀ. ಡಿ.ಉದಯ ಕುಮಾರ್.
ಭಾರತೀಯ ರೂಪಾಯಿ ಚಿನ್ಹೆ ಒಳಗೊಂಡಿರುವುದು - ದೇವನಾಗರಿ ಅಕ್ಷರ "ರ " ಮತ್ತು ರೋಮನ್ " ಆರ್ ".
ಡೆಕೊ ನದಿ ಇರುವುದು - ಅಸ್ಸಾಂ ನಲ್ಲಿ.
BRTF ಅಂದರೆ - ಗಡಿ ರಸ್ತೆ ಕಾರ್ಯ ಪಡೆ.
ಸುಹೈಲಿ ಏನ್ನುವುದು - ಜನರಹಿತ ದ್ವೀಪ , ಲಕ್ಷ ದ್ವೀಪ ಸಮೀಪದಲ್ಲಿದೆ.
ಶಶಿದರ್ ಭೀಮ ರಾವ್ ಮಜ - ರಾಜ್ಯದ ನೂತನ ಉಪ ಲೋಕಾಯುಕ್ತ. ಇವರು ಹಾಯ್ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹಾಗು ಕರ್ನಾಟಕ ನ್ಯಾಯ ಮಂಡಳಿಯ ಮಾಜಿ ಉಪಾದ್ಯಾಕ್ಷ ರಾಗಿದ್ದರು.
EFC ಅಂದರೆ - ವೆಚ್ಚ ನಿಗಾ ಆರ್ಥಿಕ ಸಮಿತಿ.
ಇಸ್ರೋ ಅನ್ನುವುದು - ಭಾರತೀಯ ಬಾಹ್ಯಾಕಾಶ ಸಂಶೋದನಾ ಸಂಸ್ಥೆ.
ಸ್ವದೇಶೀ ನಿರ್ಮಿತ ಉಪಗ್ರಹ ಉಡಾವಣ ವಾಹನ - PSLV ಸರಣಿ.
ಕರ್ನಾಟಕ ಸಂಗೀತದ ತ್ರಿವಳಿಗಳು ಎಂದು ಹೆಸರಾದವರು - ಎಂ.ಎಸ.ಸುಬ್ಬಲಕ್ಷ್ಮಿ, ಎಂ.ಎಲ್.ವಸಂತ ಕುಮಾರಿ, ಪಟ್ಟಮ್ಮಾಳ್ ಡಿ.ಕೆ.
ಮೋನಿಕ ಬೇಡಿ ಯಾರು - ಭೂಗತ ದೊರೆ ಅಬು ಸಲೇಂ ನ ಪ್ರೇಯಸಿ ಹಾಗು ಮಾಜಿ ಬಾಲಿವುಡ್ ತಾರೆ .
MPI ಅಂದರೆ - ಬಹು ಆಯಾಮ ಬಡತನ ಸೂಚ್ಯಂಕ .
UNDP: ವಿಶ್ವ ಸಂಸ್ಥೆಯ ಅಭಿವೃದ್ದಿ ಕಾರ್ಯಕ್ರಮ .
IOA: ಭಾರತ ಒಲಂಪಿಕ್ ಸಂಸ್ಥೆ .
ಶಿತ ಲಾಖ್ಯ ನದಿ ಇರುವುದು - ಬಾಂಗ್ಲ ದೇಶದಲ್ಲಿ.
ETIM ಎಂದರೆ ಏನು - ಪೂರ್ವ ತುರ್ಕಿಸ್ತಾನ ಇಸ್ಲಾಮಿಕ್ ಮೂವೆಮೆಂಟ್. ಇದು ಚೀನಾದ ಜಿಯಾನ್ಗ ಪ್ರಾಂತ್ಯದಲ್ಲಿವೆ.
BCCI: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ.
BSNL:ಭಾರತ ಸಂಚಾರ್ ನಿಗಮ ನಿಯಮಿತ .
MTNL:ಮಹಾನಗರ ಟೆಲಿಕಾಂ ನಿಗಮ ನಿಯಮಿತ .
ಅಮೇರಿಕ ಸ್ವಾತಂತ್ರ ದಿನಾಚರಣೆ ಆಚರಿಸುವುದು - ಜುಲೈ 4 ರಂದು.






ಭಾರತದಲ್ಲಿನ‬ ಪ್ರಸಿದ್ಧ ವಸ್ತು ಸಂಗ್ರಹಾಲಯಗಳು

★★★★★★★★★★★★★★★★

★ಚಾಮರಾಜೇಂದ್ರ ಕಲಾ ಮತ್ತು ವಸ್ತು ಸಂಗ್ರಹಾಲಯ ~~ ಮೈಸೂರು
★ಸರ್ಕಾರಿ ವಸ್ತು ಸಂಗ್ರಹಾಲಯ ~~ ಬೆಂಗಳೂರು
★ಸಾಲಾರ್ ಜಂಗ್ ಮ್ಯೂಸಿಯಂ ~~ ಹೈದರಾಬಾದು
★ಆರ್ಕಿಯಲಾಜಿಕಲ್ ಮ್ಯೂಸಿಯಂ ~~ ಹೈದರಾಬಾದು
★ನ್ಯಾಷನಲ್ ಮ್ಯೂಸಿಯಂ ~~ ದೆಹಲಿ
★ ದೆಹಲಿ ಪೋರ್ಟ್ ಮ್ಯೂಸಿಯಂ ~~ ದೆಹಲಿ
★ ವಾರ್ ಮೆಮೋರಿಯಲ್ ಮ್ಯೂಸಿಯಂ ~~ ದೆಹಲಿ
★ಅಸ್ಸಾಂ ಸ್ಟೇಟ್ ಮ್ಯೂಸಿಯಂ ~~ ಗೌಹತಿ
★ ಸೆಂಟ್ರಲ್ ಮ್ಯೂಸಿಯಂ ~~ ಜಯಪುರ
★ ಅಜ್ಮೇರ್ ಮ್ಯೂಸಿಯಂ ~~ ಅಜ್ಮೇರ್
★ವಿಕ್ಟೋರಿಯಾ ಹಾಲ್ ಮ್ಯೂಸಿಯಂ~~ ಉದಯಪುರ
#
★ಪ್ರತಾಪ್ ಸಿಂಗ್ ಮ್ಯೂಸಿಯಂ ~~ ಶ್ರೀನಗರ
★ಮುನಿಸಿಪಲ್ ಮ್ಯೂಸಿಯಂ~~ಅಲಹಾಬಾದ್
★ಸಾರಾನಾಥ ಮ್ಯೂಸಿಯಂ ~~ ಬನಾರಸ್
★ಸರಸ್ವತಿ ಮಹಲ್ ಲೈಬ್ರರಿ ~~ ತಂಜಾವೂರು
★ಇಂಡಿಯನ್ ಮ್ಯೂಸಿಯಂ ~~ ಕಲ್ಕತ್ತಾ
★ ಸೆಂಟ್ರಲ್ ಮ್ಯೂಸಿಯಂ ~~ ನಾಗಪುರ
★ಅಶುತೋಷ್ ಮ್ಯೂಸಿಯಂ ~~ ಕಲ್ಕತ್ತಾ
★ಒರಿಸ್ಸಾ ಸ್ಟೇಟ್ ಮ್ಯೂಸಿಯಂ ~~ ಭುವನೇಶ್ವರ
★ಬೋಧಗಯ ಮ್ಯೂಸಿಯಂ ~~ ಬಿಹಾರ
★ಗಾಂಧಿ ಮೆಮೋರಿಯಲ್ ಮ್ಯೂಸಿಯಂ ~~ ಮಧುರೈ
★ಮಿಟ್ಸನ್ ಮ್ಯೂಸಿಯಂ ~~ ರಾಜ್ ಕೋಟ್
★ಆರ್ಕಿಯಾಲಜಿಕಲ್ ~~ ಸಾಂಚಿ
★ಆಳ್ವಾರ್ ಮ್ಯೂಸಿಯಂ ~~ ಆಳ್ವಾರ್
★ಭರತ್ ಪುರ ಮ್ಯೂಸಿಯಂ ~~ ಭರತ್ ಪುರ
★ಪ್ರಿನ್ಸ್ ಆಫ್ ವೇಲ್ಸ್ ಮ್ಯೂಸಿಯಂ ~~ ಮುಂಬಯಿ
★ನ್ಯಾಷಿನಲ್ ಆರ್ಕೀಟ್ಸ್ ಆಫ್ ಇಂಡಿಯಾ ~~ ದೆಹಲಿ
★ ನ್ಯಾಷನಲ್ ಗ್ಯಾಲರಿ ಆಫ್ ಮಾರ್ಡನ್ ಆರ್ಟ್ ~~ ದೆಹಲಿ
★ಗಂಗಾ ಮ್ಯೂಸಿಯಂ ~~ ಬಿಕಾನಿರ್.










ಇತಿಹಾಸದ ಪ್ರಶ್ನೋತ್ತರಗಳು.

ಭಾರತದ ಇತಿಹಾಸದ ಪಿತಾಮಹ – ಕಾಶ್ಮೀರದ ಕವಿ ಕಲ್ಹಣ
ಜಗತ್ತಿನ ಅತೀ ಪ್ರಾಚೀನ ಗ್ರಂಥ – ಋಗ್ವೇದ
“ ಗೌಡವಾಹೊ ” ಕೃತಿಯ ಕರ್ತೃ – ವಾಕ್ಪತಿ
ಸಿಂಹಳದ ಎರಡು ಬೌದ್ಧ ಕೃತಿಗಳು – ದೀಪವಂಶ
ಮತ್ತು ಮಹಾವಂಶ
ಕಾಮಶಾಸ್ತ್ರದ ಬಗ್ಗೆ ರಚಿತವಾದ ಪ್ರಾಚೀನ ಕೃತಿ –
ವಾತ್ಸಾಯನನ ಕಾಮಸೂತ್ರ
ಕರ್ನಾಟಕ ಸಂಗೀತದ ಬಗ್ಗೆ ತಿಳಿಸುವ ಪ್ರಾಚೀನ ಕೃತಿ –
ಸೋಮೇಶ್ವರನ ಮಾನಸೊಲ್ಲಸ
ಪ್ರಾಚೀನ ಭಾರತದ 16 ಗಣರಾಜ್ಯಗಳ ಬಗ್ಗೆ ತಿಳಿಸುವ ಕೃತಿ
– ಅಂಗುತ್ತಾರನಿಕಾಯ
ಭಾರತದಲ್ಲಿನ ಎಲ್ಲಾ ಭಾಷೆಗಳ ಮೂಲ – ಬ್ರಾಹ್ಮಿ ಭಾಷೆ
ಬಲದಿಂದ ಎಡಕ್ಕೆ ಬರೆಯುವ ಭಾಷೆ – ಖರೋಷ್ಠಿ ,
ಪರ್ಶೀಯನ್ , ಅರಾಬಿಕ್
ಯೂರೋಪಿನ ಪ್ರವಾಸಿಗರ ರಾಜಕುಮಾರನೆಂದು “
ಮಾರ್ಕೋಪೋಲೊ ” ನನ್ನ ಕರೆಯುತ್ತಾರೆ.
ಬ್ರಾಹ್ಮಿ ಭಾಷೆಯನ್ನು ಮೊದಲ ಬಾರಿಗೆ ಓದಿದವರು –
ಜೇಮ್ಸ್ ಪ್ರಿನ್ಸೆಪ್
ತಮಿಳಿನ ಮಹಾಕಾವ್ಯಗಳು -
ಶಿಲಾಪ್ಪಾರಿಕಾರಂ ಮತ್ತು ಮಣಿ ಮೇಖಲೈ
ತಮಿಳು “ ಕಂಬನ್ ರಾಮಾಯಣ ” ದಲ್ಲಿ ನಾಯಕ – ರಾವಣ
“ ಭಗವದ್ಗೀತೆ ” ಮಹಾಭಾರತದ “ 10 ನೇ ಪರ್ವ ”ದಲ್ಲಿದೆ.
ಭಾರತೀಯ ಶಾಸನಗಳ ಪಿತಾಮಹಾ – ಅಶೋಕ
ಅಶೋಕನ ಶಾಸನಗಳ ಲಿಪಿ – ಬ್ರಾಹ್ಮಿ , ಪ್ರಾಕೃತ್ ,
ಖರೋಷ್ಠಿ ,ಪರ್ಶಿಯನ್
ಭಾರತದ ಪ್ರಾಚೀನ ಶಆಸನ – ಪಿಪ್ರವ ಶಾಸನ
ಸಮುದ್ರಗುಪ್ತನ ಅಲಹಾಬಾದ್ ಶಾಸನದ ಕರ್ತೃ ಹರಿಸೇನ
‘ ರಾಯಲ್ ಏಷ್ಯಾಟಿಕ್ ಸೊಸೈಟಿಯ ’ ಸ್ಥಾಪಕ –
ವಿಲಿಯಂ ಜೋನ್ಸ್
ತೆಲುಗಿನ ಪ್ರಥಮ ಶಾಸನ – ಕಲಿಮಲ್ಲ ಶಾಸನ
ತಮಿಳಿನ ಪ್ರಥಮ ಶಾಸನ – ಮಾಂಗುಳಂ ಶಾಸನ
ಪ್ರಪಂಚದಲ್ಲಿ ಮೊದಲ ಬಾರಿಗೆ ನಾಣ್ಯ ಚಲಾವಣಿಗೆ ತಂದ
ದೇಶ – ಲಿಡಿಯು
ಭಾರತದಲ್ಲಿ ಚಿನ್ನದ ನಾಣ್ಯಗಳನ್ನು ಜಾರಿಗೆ ತಂದ
ಮೊದಲ ರಾಜವಂಶ – ಗುಪ್ತರು
ಬೌದ್ಧರ ಪವಿತ್ರ ಗ್ರಂಥಗಳು – ಪಿಟಕಗಳು
ಜೈನರ ಪವಿತ್ರ ಗ್ರಂಥಗಳು – ಅಂಗಗಳು
ಮಧ್ಯಪ್ರದೇಶದ ಖಜುರಾಹೋ ವಾಸ್ತುಶಿಲ್ಪ
ನಿರ್ಮಾಪಕರು – ಚಾಂದೇಲರು
ಉತ್ತರದ ಭಾರತದಲ್ಲಿ ಜನಪ್ರಿಯವಾಗಿರುವ ವಾಸ್ತುಶಿಲ್ಪ
ಶೈಲಿ - ನಾಗರ ಶೈಲಿ
ಜಗತ್ತಿನ ಅತೀ ದೊಡ್ಡ ಹಿಂದೂ ದೇವಾಲಯ –
ಕಾಂಬೋಡಿಯಾದ ಅಂಗೋರ್ ವಾಟ್
ಜಗತ್ತಿನ ದೊಡ್ಡ ಬೌದ್ಧ ಸ್ತೂಪ – ಜಾವದ “ ಬೊರಬದೂರ್

ಅಯೋದ್ಯೆ ನಗರ “ ಸರಾಯು ” ನದಿ ತೀರದಲ್ಲಿದೆ.
ಆಪ್ಘಾನಿಸ್ತಾನದ ಪ್ರಾತೀನ ಹೆಸರು – ಗಾಂಧಾರ
ನಾಣ್ಯಗಳ ಬಗ್ಗೆ ಅಧ್ಯಯನ ಮಾಡುವ ಶಾಸ್ತ್ರಕ್ಕೆ –
ನ್ಯೂಮೆಸ್ ಮ್ಯಾಟಿಕ್ಸ್
ಭಾರತ ಮತ್ತು ಪರ್ಶೀಯಾದ ನಡುವಿನ ಸಂಬಂಧದ ಬಗ್ಗೆ
ತಿಳಿಸುವ ಶಾಸನ – ಪರ್ಸಿಪೊಲಿಸ್ ಮತ್ತು ನಷ್ – ಇ –
ರುಸ್ತಂ
ಸಂಗೀತದ ಬಗ್ಗೆ ತಿಳಿಸುವ ಶಾಸನ –
ಕುಡಿಮಿಯಾ ಮಲೈ ಶಾಸನ
ಪಾಟಲಿಪುತ್ರವನ್ನು ಉತ್ಖನನ ಮಾಡಿದವರು –
ಡಾ.ಸ್ಪೂನರ್
ತಕ್ಷಶಿಲೆಯನ್ನು ಉತ್ಖನನ ಮಾಡಿದವರು – ಸರ್.ಜಾನ್.
ಮಾರ್ಷಲ್
ನಳಂದವನ್ನ ಉತ್ಖನನ ಮಾಡಿದವರು – ಡಾ.ಸ್ಪೂನರ್
ಕರ್ನಾಟಕ ಶಾಸನಗಳ ಪಿತಾಮಹಾ – ಬಿ.ಎಲ್.ರೈಸ್
ಕನ್ನಡದ ಪ್ರಥಮ ನಾಟಕ – ಮಿತ್ರವಿಂದ ಗೋವಿಂದ
ಕನ್ನಡದ ಪ್ರಥಮ ಪಶುಚಿಕಿತ್ಸೆ ಗ್ರಂಥ – ಗೋವೈದ್ಯ
ರಾಮಚರಿತ ಗ್ರಂಥದ ಕರ್ತೃ – ಸಂಧ್ಯಾಕರ ನಂದಿ
ದುಲ್ಬ ಮತ್ತು ತಂಗಿಯಾರ್ ಗ್ರಂಥದ ಕರ್ತೃ – ತಾರಾನಾಥ
“ ಕಿತಾಬ್ – ಉಲ್ – ಹಿಂದ್ ” ನ ಕರ್ತೃ – ಅಲ್ಬೇರೂನಿ
ಕರ್ನಾಟಕದ ಅತಿ ದೊಡ್ಡ ದೇವಾಲಯ - ಶ್ರೀರಂಗ ಪಟ್ಟಣದ
ನಂಜುಡೇಶ್ವರ
ಚೀನಾಗೆ ಬೇಟಿ ನೀಡಿದ ಇಟಲಿ ಪ್ರವಾಸಿ –
ಮಾರ್ಕೋಪೊಲೋ
ಬತ್ತಿದ ಸರಸ್ವತಿ ನದಿಯನ್ನು ಅನ್ವೇಷಿಸಿದವರು –
ಸರ್ .ಹರೆಲ್ ಸ್ಪೀಸ್
ಮಂಡೇಸೂರ್ ಶಾಸನವನ್ನು ಹೊರಡಿಸಿದವರು – ಯಶೋವರ್ಮ
ಬೆಸ್ನಗರದ ಗರುಡ ಸ್ತಂಭ ಸ್ಥಾಪಿಸಿದವರು – ಹೆಲಿಯೋಡರಸ್
ಬನ್ಸ್ಕರಾ ಮತ್ತು ಮಧುವನಾ ಶಾಸನವನ್ನು ಹೊರಡಿಸಿದವರು –
ಹರ್ಷವರ್ಧನ
ಭರತ ಖಂಡಕ್ಕೆ ಭಾರತದ ಎಂದು ಹೆಸರು ಬರಲು ಕಾರಣ –
ಅರಸ ಭರತ
ಜಗತ್ತಿನ ಅತಿ ಎತ್ತರವಾದ ಪ್ರಸ್ಥ ಭೂಮಿ – ಪಾಮಿರ್
ದಕ್ಷಿಣ ಭಾರತದ ಪ್ರಾಚೀನ ಹೆಸರು – ಜಂಭೂದ್ವೀಪ
ಗಂಗಾ ನದಿಯನ್ನು ಬಾಂಗ್ಲಾ ದೇಶದಲ್ಲಿ – “ ಪದ್ಮಾ ”
ಬ್ರಹ್ಮಪುತ್ರ ನದಿಯನ್ನು ಟಿಬೆಟ್ ನಲ್ಲಿ – ಸಾಂಗ್
ಪೋ ಎಂಬ ಹೆಸರಿನಿಂದ ಕರೆಯುತ್ತಾರೆ
ಗಂಗಾ ನದಿ ಜನಿಸುವ ಸ್ಥಳ – ಗಂಗೋತ್ರಿ
ಸಿಂಧೂ ನದಿ ಜನಿಸುವ ಸ್ಥಳ – ಮಾನಸ ಸರೋವರ
ಯಮುನಾ ನದಿ ಜನಿಸುವ ಸ್ಥಳ – ಯಮುನೋತ್ರಿ
ಹಿಂಧೂ ಎಂಬ ಪದ - ಸಿಂಧೂ ಎಂಬ ಪದದಿಂದ ಬಂದಿದೆ
ಕಚ್ ನಿಂದ ಮಂಗಳೂರುವರೆಗಿನ ಕರಾವಳಿ ತೀರವನ್ನು –
ಕೊಂಕಣ ಎಂದು ಕರೆಯುತ್ತಾರೆ.
ಮಂಗಳೂರಿನಿಂದ ಕನ್ಯಾಕುಮಾರಿವರೆಗಿನ ಕರಾವಳಿ ತೀರವನ್ನ
– ಮಲಬಾರ್ ಎಂದು ಕರೆಯುತ್ತಾರೆ.
ಪೂರ್ವ ಕರಾವಳಿಯ ದಕ್ಷಿಣ ಭಾಗವನ್ನು – ಕೋರಮಂಡಲ್
ಎಂದು ಕರೆಯುತ್ತಾರೆ.
ದೆಹಲಿಯ ಪ್ರಾಚೀನ ಹೆಸರು – ಇಂದ್ರಪ್ರಸ್ಥ
ಬಂಗಾಳದ ಪ್ರಾಚೀನ ಹೆಸರು – ಗೌಡ ದೇಶ
ಅಸ್ಸಾಂ ನ ಪ್ರಾಚೀನ ಹೆಸರು – ಪಾಟಲೀಪುತ್ರ
ಪಾಟ್ನಾದ ಪ್ರಾಚೀನ ಹೆಸರು – ಪಾಟಲೀಪುತ್ರ
ಹೈದರಬಾದಿನ ಪ್ರಾಚೀನ ಹೆಸರು – ಭಾಗ್ಯನಗರ
ಅಹಮದಾಬಾದಿನ ಪ್ರಾಚೀನ ಹೆಸರು – ಕರ್ಣಾವತಿ ನಗರ
ಅಲಹಾಬಾದಿನ ಪ್ರಾಚೀನ ಹೆಸರು – ಪ್ರಯಾಗ
ಭಾರತವನ್ನು ಇಂಡಿಯಾ ಎಂದು ಕರೆದವರು – ಗ್ರೀಕರು
ಭಾರತವನ್ನು ಹಿಂದೂಸ್ತಾನ ಎಂದು ಕರೆದವರು –
ಪರ್ಶಿಯನ್ನರು
ದೆಹಲಿಯನ್ನು ಸ್ಥಾಪಿಸಿದವರು – ತೋಮರ ಅರಸರು
ಕೈಲಾಸ ಪರ್ವತ – ಹಿಮಾಲಯದಲ್ಲಿದೆ.
ಹಿಮಾಲಯ ಪರ್ವತ ಶ್ರೇಣಿಯಲ್ಲಿರುವ ಗಿರಿಧಾಮಗಳು –
ಡಾರ್ಜಿಲಿಂಗ್ , ನೈನಿತಾಲ್ , ಸಿಮ್ಲಾ , ಮಸ್ಸೋರಿ
ಉತ್ತರ ಮತ್ತು ದಕ್ಷಿಣ ಭಾರತವನ್ನು ಬೇರ್ಪಡಿಸುವ
ಪರ್ವತ – ವಿಂಧ್ಯಾ ಪರ್ವತ
ಪಶ್ಚಿಮದಲ್ಲಿ ಹುಟ್ಟಿ ಪೂರ್ವಕ್ಕೆ ಹರಿಯುವ ದಕ್ಷಿಣದ
ನದಿಗಳು – ಮಹಾನದಿ , ಗೋದಾವರಿ , ಕೃಷ್ಣ , ಕಾವೇರಿ
ಪೂರ್ವದಿಂದ ಪಶ್ಚಿಮಕ್ಕೆ ಹರಿಯುವ ನದಿಗಳು – ನರ್ಮದಾ ,
ತಪತಿ , ಶರಾವತಿ
ಬರ್ಮಾ ದೇಶದ ಪ್ರಾಚೀನ ಹೆಸರು – ಮ್ಯಾನ್ಮಾರ್
ಬರ್ಮಾದ ಪ್ರಾಚೀನ ಹೆಸರೇನು – ಸುವರ್ಣಭೂಮಿ
ಭಾರತದ ಪೂರ್ವ ಕರಾವಳಿ ಬಂದರು – ಕಲ್ಕತ್ತಾ , ಚೆನ್ನೈ



GK 20-7-16

💡ಭೂಕಂಪಗಳ ನಾಡು ಎಂದು ಕರೆಯುವ ದೇಶ- ಜಪಾನ

💡ಜ್ವಾಲಾಮುಖಿಗಳ ನಾಡು ಎಂದು ಕರೆಯುವ ದೇಶ - ಇಂಡೊನೇಷ್ಯಾ

💡ಜಪಾನಿನ ಭಾಷೆಯಲ್ಲಿ Tsunami ಶಬ್ದದಲ್ಲಿ Tsu ಪದದ ಅರ್ಥ- ಬಂದರು

💡 ಜಪಾನಿನ ಭಾಷೆಯ Tsunami ಶಬ್ದದಲ್ಲಿ nami ಪದದ ಅರ್ಥ- ಅಲೆ

💡ಪ್ರಪಂಚದ ಅತಿ ದೊಡ್ಡ ನದಿ ಮುಖಜ ಭೂಮಿ-ಗಂಗಾ ನದಿ ಮುಖಜ ಭೂಮಿ
ಈ ಮುಖಜ ಭೂಮಿಯು ಕಮಾನಿನಾಕಾರದಲ್ಲಿದೆ (Arcut Delta)

💡ಪಕ್ಷಿಪಾದದ ಆಕಾರದಲ್ಲಿ ತನ್ನ  ಮುಖಜ ಭೂಮಿಯನ್ನು ನಿರ್ಮಿಸಿದ ನದಿ- ಮಿಸಿಸಿಪ್ಪಿ ನದಿ

💡 ಭೂಕಂಪದ ವಿನಾಶಕಾರಿ ಅಲೆಗಳೆಂದು ಕರೆಯುವ ಅಲೆ- ಮೇಲ್ಮೈ ಅಲೆಗಳು

💡ಭೂಕಂಪದ  ಅಲೆಗಳಲ್ಲಿ ಲವ್ ವೇವ್ಸ ಎಂದು ಕರೆಯುವ ಅಲೆಗಳು- ಮೇಲ್ಮೈ ಅಲೆಗಳು
ಅಥವಾ ರೇಲೈ ಅಲೆಗಳು (Rayleigh wave)

💡ಜಗತ್ತಿನ ಅತಿ ದೊಡ್ಡ ಶೀತ ಮರಭೂಮಿ- ಅಂಟಾರ್ಕ್‌ಟಿಕ್ ಮರಭೂಮಿ

💡 ಜಗತ್ತಿನ ಅತಿ ದೊಡ್ಡ ಉಷ್ಣ ಮರಭೂಮಿ- ಸಹಾರಾ ಮರಭೂಮಿ

💡 ಪ್ರಪಂಚದ ಅತ್ಯಂತ ದೊಡ್ಡ ಸಿಹಿ ನೀರಿನ ಸರೋವರ- ಸೂಪಿರಿಯರ್ ಸರೋವರ (ಅಮೇರಿಕಾ)

💡 ಪ್ರಪಂಚದ ಅತ್ಯಂತ ದೊಡ್ಡ ಉಪ್ಪು ನೀರಿನ ಸರೋವರ- ಕ್ಯಾಸ್ಪಿಯನ್ ಸರೋವರ (ಇರಾನ್)

💡 ಪ್ರಪಂಚದ ಅತ್ಯಂತ ಎತ್ತರ ಮಟ್ಟದಲ್ಲಿ ಇರುವ ನೀರಿನ ಸರೋವರ -  ಸೋಸೆಕೋರು ಸರೋವರ (ಟಿಬೆಟ)

💡 ಭಾರತದ ಅತ್ಯಂತ ದೊಡ್ಡ ಸಿಹಿ ನೀರಿನ ಸರೋವರ- ಊಲರ್ ಸರೋವರ (ಜಮ್ಮು ಕಾಶ್ಮೀರ)

💡 ಭಾರತದ ಅತ್ಯಂತ ದೊಡ್ಡ ಉಪ್ಪು ನೀರಿನ ಸರೋವರ- ಚಿಲ್ಕಾ ಸರೋವರ (ಒರಿಸ್ಸಾ)

💡 ಭಾರತದ ಸರೋವರಗಳ ನಾಡು ಎನ್ನುವ ರಾಜ್ಯ- ಜಮ್ಮು ಕಾಶ್ಮೀರ್

💡 ಸಹಸ್ರ ಸರೋವರಗಳ ನಾಡು ಎಂದು ಕರೆಯುವ ದೇಶ - ಪಿನಲ್ಯಾಂಡ (ಸ್ಕಾಂಡಿನೇವಿಯಾ ದೇಶ)

💡ಅಮೇರಿಕ & ಕೆನಡಾ ದೇಶಗಳಿಗೆ ಪಂಚ ಸರೋವರಗಳ ನಾಡು ಎಂದು ಕರೆಯುವರು.

💡 ಪ್ರಪಂಚದ ಅತ್ಯಂತ ದೊಡ್ಡ ಕೃತಕ ಸರೋವರ -  ಓವೇನ್ ಫಾಲ್ ಸರೋವರ(ಉಗಾಂಡಾ)

💡 ಭಾರತದ ಅತ್ಯಂತ ದೊಡ್ಡ ಕೃತಕ ಸರೋವರ - ನಾಗಾರ್ಜುನ ಸರೋವರ (ಆಂದ್ರಪ್ರದೇಶ)

💡 ಪ್ರಪಂಚದ ಅತ್ಯಂತ ಆಳವಾದ  ಸರೋವರ-  ಬೈಕಲ್ ಸರೋವರ(ರಷ್ಯಾ)

💡 ಮೊಟ್ಟಮೊದಲ ಬಾರಿಗೆ ಭೂಪಟದ ಮೇಲೆ ಅಕ್ಷಾಂಶ & ರೇಖಾಂಶಗಳನ್ನು  ಪರಿಚಯಿಸಿದರು- ಟಾಲಮಿ
ಟಾಲಮಿ ಗ್ರೀಕ್ ದೇಶದ ಖಗೋಳಶಾಸ್ತ್ರಜ್ನ ಕ್ರಿ.ಶ 5 ನೇ ಶತಮಾನದಲ್ಲಿ ಅಕ್ಷಾಂಶ ಮತ್ತು ರೇಖಾಂಶಗಳನ್ನು ಪರಿಚಯಿಸಿದನು.

💡 ಆಮ್ಲಜನಕದ ತೀವ್ರತೆಯನ್ನು ಕಡಿಮೆ ಮಾಡಿ ಜೀವಿಗಳಿಗೆ ಉಸಿರಾಡಿಸಲು ಅನುಕೂಲ ಮಾಡಿಕೊಡುವ ಅನಿಲ- ಸಾರಜನಕ

💡 ಸಾರಜನಕ ಇದು ಜಡವಾದ ಅನಿಲ.
🔸ಸಸ್ಯಗಳ ಬೆಳವಣಿಗೆಗೆ ಅನುಕೂಲವಾಗಿದೆ.
🔸ಸಾರಜನಕ ಮಣ್ಣಿನ ಫಲವತ್ತತೆಗೊಳಿಸುವ ಅನಿಲ.
🔸ವಾಯುಮಂಡಲದಲ್ಲಿ ಶೇ 78 ರಷ್ಟಿದೆ

💡 ಆಮ್ಲಜನಕವನ್ನು ಶೋಧಿಸಿದವರು - ಜೋಸೆಫ್ ಪ್ರಿಸ್ಲೆ
🔸ಆಮ್ಲಜನಕವು ವಾಯುಮಂಡಲದಲ್ಲಿ ಶೇ 20.94 ರಷ್ಟಿದೆ ..

💡ಟಂಗ್‌ಸ್ಟನ್ ವಿದ್ಯುತ್ ದೀಪಗಳಲ್ಲಿ ಉಪಯೋಗಿಸುವ ಅನಿಲ - ಆರ್ಗಾನ
🔸ನಿಯಾನ್ ಅನಿಲವನ್ನು ಬಣ್ಣ ಬಣ್ದದ ಬಲ್ಬ್ ತಯಾರಿಸಲು ಉಪಯೋಗಿಸುತ್ತಾರೆ.

💡 ಅತಿ ಹಗುರವಾದ ಅನಿಲ-ಜಲಜನಕ
🔸ಜಲಜನಕ & ಹೀಲಿಯಂ ಅನಿಲಗಳನ್ನು ಮಿಶ್ರಣ ಮಾಡಿ ಬಲೂನಗಳಲ್ಲಿ ತುಂಬಲು ಉಪಯೋಗಿಸುತ್ತಾರೆ.

💡 ಅತಿ ಭಾರವಾದ ಅನಿಲ- ಸಾರಜನಕ

💡 ನಗಿಸುವ ಅನಿಲ - ನೈಟ್ರೇಟ್ ಆಕ್ಸೈಡ್

💡  ಓಝೋನ ವಿನಾಶಕ್ಕೆ ಕಾರಣವಾಗುತ್ತಿರುವ ಅನಿಲ- ಕ್ಲೋರೋ ಪ್ಲೋರೊ ಕಾರ್ಬನ್ .

🔸ಕ್ಲೋರಿನ್ ಪ್ಲೋರೊ ಕಾರ್ಬನ್ & ನೈಟ್ರೇಸ ಆಕ್ಸೈಡ್ ಓಝೋನ ವಿನಾಶಕ್ಕೆ ಕಾರಣವಾಗುತ್ತಿರುವ ಅನಿಲಗಳಾಗಿವೆ

💡 ಹಸಿರು ಮನೆ ಪರಿಣಾಮಕ್ಕೆ ಕಾರಣವಾದ ಅನಿಲ -  ಕಾರ್ಬನ್ ಡೈ ಆಕ್ಸೈಡ

🔸ಕಾರ್ಬನ್ ಡೈ ಆಕ್ಸೈಡ, ನೈಟ್ರೇಸ್ ಆಕ್ಸೈಡ್, ಮೀಥೇನ್ ಇವು  ಹಸಿರು ಮನೆ ಪರಿಣಾಮಕ್ಕೆ ಕಾರಣವಾದ ಅನಿಲಗಳಾಗಿವೆ.

💡ಓಝೋನ ಪದರನ್ನು  ಶೋಧಿಸಿದವರು -  ಚಾರ್ಲ್ಸ್‌ ಪ್ಯಾಬ್ರೆ
🔸ಚಾರ್ಲ್ಸ್‌ ಪ್ಯಾಬ್ರೆ ಮತ್ತು ಹೆನ್ರಿ ಬುಯಸನ್ ರವರು 1913 ರಲ್ಲಿ ಓಝೋನ ಪದರನ್ನು ಕಂಡುಹಿಡಿದರು.

💡 ಹವಾಮಾನದ ವಿದ್ಯಮಾನಗಳು ಕಂಡು ಬರುವ ವಾಯುಮಂಡಲದ ಭಾಗ- ಪರಿವರ್ತನ ಮಂಡಲ

💡 ಪರಿವರ್ತನ ಮಂಡಲದಲ್ಲಿ ಪ್ರತಿ 1 ಕಿ.ಮೀ ಎತ್ತರಕ್ಕೆ ಹೋದಂತೆ 6.5° ಸೆಂಟಿಗ್ರೇಡ್ ಡಿಗ್ರಿ ಉಷ್ಣಾಂಶ ಕಡಿಮೆಯಾಗುತ್ತದೆ.

💡 ಉಲ್ಕೆಗಳು ವಾಯುಮಂಡಲದ
ಮಧ್ಯ ಮಂಡಲದ ಸ್ತರವನ್ನು ಪ್ರವೇಶಿಸಿದ ತಕ್ಷಣ ಕರಗಿ ಹೋಗುತ್ತವೆ.

💡 ಇಂಜಿನಿಯರಗಳ ಸ್ತರ ಎಂದು ಕರೆಯುವ ವಾಯುಮಂಡಲದ  ಸ್ತರ- ಆಯಾನ ಮಂಡಲ
🔸ಆಯಾನ ಸ್ತರವನ್ನು 1902 ರಲ್ಲಿ ಕೆನೆಲಿ, & ಹೆವಿಸೈಡ ಇಂಜಿನಿಯರಗಳು ಶೋಧಿಸಿದ್ದಾರೆ, ಆದ್ದರಿಂದ ಇದನ್ನು ಇಂಜಿನಿಯರಗಳ ಸ್ತರ ಎನ್ನುವರು

💡 ಓಜೋನ ವಲಯವು ಕಂಡುಬರುವ  ವಾಯುಮಂಡಲದ  ಸ್ತರ- ಸಮೊಷ್ಣ ಮಂಡಲ

💡  ಜೆಟ್ ವಿಮಾನಗಳ ಹಾರಾಟಕ್ಕೆ ಅನುಕೂಲವಾಗಿರುವ
ವಾಯುಮಂಡಲದ  ಸ್ತರ - ಸಮೊಷ್ಣ ಮಂಡಲ

 💡ವಾನ್ ಅಲೇನ್ ಸ್ತರ ಎಂದು ಕರೆಯುವ ವಾಯುಮಂಡಲದ  ಸ್ತರ- ಬಾಹ್ಯ ಮಂಡಲ
🔸ಬಾಹ್ಯಮಂಡಲವನ್ನು ವಾನ್ ಅಲೆನ್ 1959 ರಲ್ಲಿ ಕಂಡುಹಿಡಿದಿದ್ದಾನೆ ಆದ್ದರಿಂದ ಈ ಸ್ತರವನ್ನು ವಾನ್ ಅಲೆನ್ ಸ್ತರ ಎನ್ನುವರು.

💡 ಕಾಂತತ್ವಮಂಡಲ ಎಂದು ಕರೆಯುವ ವಾಯುಮಂಡಲದ  ಸ್ತರ- ಬಾಹ್ಯ ಮಂಡಲ

💡 ವಾಯುಭಾರ ಮಾಪಕವನ್ನು (ಬಾರೋಮೀಟರ) ಕಂಡು ಹಿಡಿದವರು-ಟಾರಿಸೆಲ್ಲಿ

💡 ದೂರದರ್ಶನ ಮತ್ತು ಆಕಾಶವಾಣಿಗೆ ಸಹಾಯಕವಾಗಿರುವ
ವಾಯುಮಂಡಲದ  ಸ್ತರ- ಆಯಾನ ಮಂಡಲ
🔸ಆಯಾನ ಮಂಡಲವು ಆಕಾಶವಾಣಿ ಮತ್ತು ದೂರದರ್ಶನದ ಬೇರೆ ಬೇರೆ ತರಂಗಗಳನ್ನು ಭೂಮಿಗೆ ಪ್ರತಿಫಲಿಸುತ್ತದೆ.

💡ಅತ್ಯಂತ ದೊಡ್ಡ ಸಾಗರ - ಫೆಸಿಪಿಕ ಸಾಗರ

💡 S ಆಕಾರದಲ್ಲಿರುವ  ಸಾಗರ - ಅಟ್ಲಾಂಟಿಕ್  ಸಾಗರ

💡 ಬರ್ಮುಡಾ ಟ್ರಯಾಂಗಲ್  ಕಂಡು ಬರುವುದು - ಅಟ್ಲಾಂಟಿಕ್  ಸಾಗರ

🔸ಬರ್ಮುಡಾ ಟ್ರಯಾಂಗಲ್ (ಸೈತಾನನ ತ್ರಿಕೋನ ಎಂದು ಸಹ ಕರೆಯುತ್ತಾರೆ

💡ಅತ್ಯಂತ ಚಿಕ್ಕ ಹಾಗೂ ಆಳವಾದ ಸಾಗರ - ಆರ್ಟಿಕ್ ಮಹಾ ಸಾಗರ

💡 "ರತ್ನಾಕರ" ಎಂದು ಕರೆಯುವ ಸಾಗರ- ಹಿಂದೂ ಮಹಾ ಸಾಗರ

💡  ಕಗ್ಗತ್ತಲೆಯ ಖಂಡ ಎಂದು ಕರೆಯುವ ಖಂಡ- ಆಫ್ರಿಕಾ

💡ದ್ವೀಪ ಖಂಡ ಎಂದು ಕರೆಯುವ ಖಂಡ- ಆಸ್ಟ್ರೇಲಿಯಾ

💡 ಡೆತ್ ವ್ಯಾಲಿ ಅಥವಾ ಸಾವಿನ ಕಣಿವೆ ಇದು  ಕಂಡು ಬರುವ ಖಂಡ- ಉ.ಅಮೆರಿಕ

💡  ವಿಜ್ನಾನಿಗಳ ಖಂಡ ಎಂದು ಕರೆಯುವ ಖಂಡ - ಅಂಟಾರ್ಕಟಿಕ್
ಈ ಖಂಡವನ್ನು ಬಿಳಿಯ ಖಂಡ, ಸಂಶೋಧನಾ ಖಂಡ ಕೂಡ ಎನ್ನುವರು

💡ಜಗತ್ತಿನ ಅತಿ ಚಿಕ್ಕ ನದಿ - ರೊಯಿ
ಇದು ಉ.ಅಮೆರ












ಸಾಮಾನ್ಯಜ್ಞಾನ


1) "Poverty and the unbritish rule in india" ಎಂಬ ಕೃತಿಯನ್ನು ರಚಿಸಿದವರು ಯಾರು?
 * ದಾದಾಭಾಯಿನವರೋಜಿ.

2) "ಫಾಯಿಯಾನ್" ಯಾವ ದೇಶದ ಯಾತ್ರಿಕ?
 * ಚೀನಿ.

3) "ಭಾರತ ನಿರ್ಮಾಣ ಯೋಜನೆ"ಯನ್ನು ಆರಂಭಿಸಲಾದ ವರ್ಷ ಯಾವುದು?
 * 2005.

4) "ಸುಂದರಬನ ಉದ್ಯಾನವನ" ಯಾವ ರಾಜ್ಯದಲ್ಲಿದೆ?
 * ಪಶ್ಚಿಮಬಂಗಾಳ.

5) "The Discovery of India" ಕೃತಿಯನ್ನು ರಚಿಸಿದವರು ಯಾರು?
 * ಜವಾಹರ್ ಲಾಲ್ ನೆಹರು.

6) ಆರ್ಕ್ಟಿಕ್ ಪ್ರದೇಶದಲ್ಲಿರುವ ಭಾರತೀಯ ತಾಣ ಯಾವುದು?
 RBS: * ಹಿಮಾದ್ರಿ.

7) ವಿದ್ಯುತ್ ಪ್ರವಾಹದ ಏಕಮಾನ ಯಾವುದು?
 * ಆಂಪಿಯರ್.

8) ಅಲೆಕ್ಸಾಂಡರ್ ದಾಳಿಯನ್ನು ಭಾರತದಲ್ಲಿ ಪ್ರತಿರೋಧಿಸಿದ ಅರಸ ಯಾರು?
 * ಪೋರಸ್.

9) "ನಾಥುಲಾಪಾಸ್" ಯಾವ ವಾಣಿಜ್ಯ ಮಾರ್ಗದಲ್ಲಿದೆ?
 * ಭಾರತ-ಚೀನಾ ವಾಣಿಜ್ಯ ಮಾರ್ಗ.

10) WWW ನ ಚಿಹ್ನೆ ಏನು?
 * ದೈತ್ಯಪಾಂಡಾ.

11) "The Insider" ಕೃತಿಯನ್ನು ರಚಿಸಿದವರು ಯಾರು?
 * ಪಿ.ವಿ.ನರಸಿಂಹರಾವ್.

12) "ವಿಶ್ವ ಜನಸಂಖ್ಯಾ ದಿನ"ವನ್ನು ಯಾವಾಗ ಆಚರಿಸಲಾಗುತ್ತದೆ?
 * ಜುಲೈ 11 (1987 ರಿಂದ).

13) ಭಾರತದ ರಿಸರ್ವ್ ಬ್ಯಾಂಕ್ ಸ್ಥಾಪನೆಯಾದ ವರ್ಷ & ದಿನ ಯಾವುದು?
 * 1935, ಏಪ್ರಿಲ್ 1.

14) ವಿಶ್ವ ಸಂಸ್ಥೆಯು ಯಾವ ವರ್ಷವನ್ನು "ಅಂತರರಾಷ್ಟ್ರೀಯ ನೈರ್ಮಲ್ಯ ವರ್ಷ" ಎಂದು ಘೋಷಿಸಿದೆ?
 * 2008.

15) "ಆಂಕಾಲಜಿ" ಎನ್ನುವುದು ಯಾವುದರ ವೈಜ್ಞಾನಿಕ ಅಧ್ಯಯನ?
 * ಕ್ಯಾನ್ಸರ್ ರೋಗದ.

16) ಜಗತ್ತಿನ ಅತ್ಯಂತ ದೊಡ್ಡ ನದಿ ಯಾವುದು?
 * ಅಮೇಜಾನ್.

17) "ಮಲ್ಹೋತ್ರ ಆಯೋಗ" ಯಾವುದಕ್ಕೆ ಸಂಬಂಧಿಸಿದೆ?
 * ವಿಮಾ ಕ್ಷೇತ್ರದಲ್ಲಿ ಸುಧಾರಣೆಗೆ.

18) "ಹಿಂದ್ ಸ್ವರಾಜ್" ಕೃತಿಯನ್ನು ರಚಿಸಿದವರು ಯಾರು?
 * ಮಹಾತ್ಮ ಗಾಂಧಿ.

19) ದಲೈಲಾಮಾ ಅವರಿಗೆ ನೋಬೆಲ್ ಶಾಂತಿ ಬಹುಮಾನ ಲಭಿಸಿದ ವರ್ಷ ಯಾವುದು?
 RBS: * 1989.

20) ಸೌರಶಕ್ತಿಯನ್ನು ಯಾವುದರಿಂದ ಮಾಡಿರುತ್ತದೆ?
 * ಸಿಲಿಕಾನ್.

21) ಮನುಷ್ಯನ ಶರೀರದಲ್ಲಿರುವ ಅತ್ಯಂತ ದೊಡ್ಡ ಗ್ರಂಥಿ ಯಾವುದು?
 * ಲಿವರ್(ಯಕೃತ).

22) "ಬ್ಲಾಕ್ ರೆವಲ್ಯೂಶನ್" ಸಂಬಂಧಿಸಿರುವುದು ಯಾವುದಕ್ಕೆ?
 * ಕಲ್ಲಿದ್ದಲು.

23) ಪ್ರಕಾಶ ವರ್ಷವು (ಜ್ಯೋತಿರ್ ವರ್ಷವು) ಯಾವುದನ್ನು ಅಳೆಯಲು ಬಳಕೆಯಾಗುತ್ತದೆ?
 * ದೂರ.

24) ಭಾರತದ ರಾಷ್ಟ್ರೀಯ ಕಾಂಗ್ರೆಸ್ ನ ಪ್ರಥಮ ಮಹಿಳಾ ಅಧ್ಯಕ್ಷರು ಯಾರು?
 RBS: * ಅನಿಬೆಸೆಂಟ್.

25) ಶಿವಾಜಿ ರಚಿಸಿದ ಮಂತ್ರಿ ಮಂಡಲವನ್ನು ಏನೆಂದು ಕರೆಯುತ್ತಿದ್ದರು?
 * ಅಷ್ಟ ಪ್ರಧಾನ.

26) ಬಾಂಗ್ಲಾದೇಶದ ರಾಜಧಾನಿ & ಕರೆನ್ಸಿ ತಿಳಿಸಿ?
 * ಡಾಕಾ, ಟಾಕಾ.

27) "ಆಲಿಘರ್ ವಿಶ್ವ ವಿದ್ಯಾಲಯ"ವನ್ನು ಸ್ಥಾಪಿಸಿದವರು ಯಾರು?
 * ಸರ್ ಸಯ್ಯದ್ ಅಹಮದ್ ಖಾನ್.

28) ಪಶ್ಚಿಮ ಆಸ್ಟ್ರೇಲಿಯನ್ ಪ್ರವಾಹವು ಯಾವ ಸಾಗರದೊಳಗೆ ಹರಿಯುತ್ತದೆ?
 * ಹಿಂದೂ ಮಹಾಸಾಗರ.

29) "Gerontology" ಎಂದರೆ?
 * ವೃದ್ಧಾಪ್ಯಕ್ಕೆ ಸಂಬಂಧಿಸಿದ ಅಧ್ಯಯನ.

30) "ಭಾರತದ ಹಸಿರು ಕ್ರಾಂತಿಯ ಪಿತಾಮಹ" ಯಾರು?
 * ಎಂ.ಎಸ್.ಸ್ವಾಮಿನಾಥನ್.

31) ಕೊನೆಯ ವೇದ ಯಾವುದು?
 * ಅರ್ಥವಣವೇದ.

32) ಅಲಕಾನಂದ ಮತ್ತು ಭಗೀರಥಿ ನದಿಗಳು ಸಂಗಮವಾಗುವ ಸ್ಥಳ ಯಾವುದು?
 RBS: * ದೇವ ಪ್ರಯಾಗ.

33) "ಭೂಮಿಯು ಸೂರ್ಯನ ಸುತ್ತ ತಿರುಗುತ್ತದೆ" ಎಂಬುದನ್ನು ಕಂಡು ಹಿಡಿದ ವಿಜ್ಞಾನಿ ಯಾರು?
 * ನಿಕೋಲಸ್ ಕೋಪರ್ ನಿಕಸ್.

34) ಯಾವ ಹೊದಿಕೆಯು ಸೂರ್ಯನ ಹಾನಿಕಾರಕ ನೇರಳಾತೀತ ವಿಕಿರಣಗಳನ್ನು ಹೀರಿಕೊಳ್ಳುತ್ತದೆ?
 * ಓಜೋನ್.

35) ಬೂಕರ್ ಬಹುಮಾನವನ್ನು ಗಳಿಸಿದ ಮೊದಲ ಭಾರತೀಯ ಮೂಲದ ವ್ಯಕ್ತಿ ಯಾರು?
 * ವಿ.ಎಸ್.ನೈಪಾಲ್.

36) ಜಗತ್ತಿನಲ್ಲಿ ಅತ್ಯಧಿಕ ಸಕ್ಕರೆ ಬಳಸುವ ದೇಶ ಯಾವುದು?
 * ಯು.ಎಸ್.ಎ.

37) ಯು ಪಿ ಎಸ್ ಸಿ ಅಧ್ಯಕ್ಷರನ್ನು ಯಾರು ನೇಮಕ ಮಾಡುತ್ತಾರೆ?
 * ರಾಷ್ಟ್ರಪತಿ.

38) ಭಾರತೀಯ ರಪ್ತು-ಆಮದು ಬ್ಯಾಂಕ್ ಸ್ಥಾಪಿತವಾದ ವರ್ಷ ಯಾವುದು?
 * 1982.

39) "ರಾಜತರಂಗಿಣಿ"ಯನ್ನು ರಚಿಸಿದವರು ಯಾರು?
 * ಕಲ್ಹಣ.

40) "ಖೈಬರ್ ಕಣಿವೆ" ಇರುವುದು?
 * ವಾಯುವ್ಯ ಭಾರತದಲ್ಲಿ.

41) ಅತ್ಯಧಿಕ ಪ್ರದೇಶದಲ್ಲಿ "ಗೋಡಂಬಿ" ಬೆಳೆಯುವ ಕರ್ನಾಟಕದ ಜಿಲ್ಲೆ ಯಾವುದು?
 * ಕೊಡಗು.

42) ಅತ್ಯಧಿಕ ಅಂತರ್ಗಮನ ಶಕ್ತಿಯನ್ನು ಹೊಂದಿರುವ ವಿಕಿರಣ ಯಾವುದು?
 * ಕ್ಷ-ಕಿರಣಗಳು

43) ಪ್ಲಾನಿಮೀಟರ್ ನ್ನು ಯಾವುದರ ಮಾಪನಕ್ಕೆ ಬಳಸುತ್ತಾರೆ?
 * ಭೂಪಟಗಳ ಮೇಲಿರುವ ಪ್ರದೇಶಗಳ ಮಾಪನಕ್ಕೆ.

44) ಸೂರ್ಯನು ಭೂಮಿಯ ಸಮಭಾಜಕ ವೃತ್ತರೇಖೆಯ ನೇರ ಲಂಭದಲ್ಲಿದ್ದಾಗ ಅಂತಹ ಸ್ಥಿತಿಯನ್ನು ---- ಎನ್ನುತ್ತಾರೆ.
 RBS: * ವಿಷವತ್ಸಂಕ್ರಾಂತಿ.

45) ಭಾರತದಲ್ಲಿ ಪೆಟ್ರೋಲಿಯಂ ನಿಕ್ಷೇಪಗಳು ಮುಖ್ಯವಾಗಿ ಯಾವುದರಲ್ಲಿ ದೊರೆಯುತ್ತವೆ?
 * ಜಲಜ ಶಿಲೆಗಳಲ್ಲಿ.

46) "ಹೇಬಿಯಸ್ ಕಾರ್ಪಸ್" ಎನ್ನುವದೊಂದು....
 * ರೀಟ್.

47) 7ನೇ ಡಬ್ಯ್ಲೂ ಟಿ ಒ ಸಚಿವ ಮಟ್ಟದ ಸಮಾವೇಶವನ್ನು 2008 ರಲ್ಲಿ ಎಲ್ಲಿ ನಡೆಸಲಾಯಿತು?
 RBS: * ಜಿನೇವಾ.

48) ಭಾರತ ಸಂವಿಧಾನದ 73 ನೇ ತಿದ್ದುಪಡಿ ಯಾವುದಕ್ಕೆ ಸಂಬಂಧಿಸಿದೆ?
 * ಪಂಚಾಯತ್ ವ್ಯವಸ್ಥೆಗೆ.

49) ಕಂಪ್ಯೂಟರ್ ಗಳ ಅನ್ವೇಷಣೆಗೆ ಸಂಬಂಧಿಸಿದ ಹೆಸರು ಯಾರದು?
 * ಚಾರ್ಲಸ್ ಬಾಬೇಜ್.

50) NASA ವಿಸ್ತರಿಸಿರಿ?
 * National Aeronautics and Space Administration.

51) ವಿಧಾನ ಸಭೆಯ ಸ್ಪೀಕರ್ ಯಾರಿಗೆ ರಾಜೀನಾಮೆ ಪತ್ರ ಸಲ್ಲಿಸುವರು?
 * ಡೆಪ್ಯುಟಿ ಸ್ಪೀಕರ್ ಅವರಿಗೆ.









ಕರ್ನಾಟಕದ ಬಗ್ಗೆ ಒಂದು ಸಣ್ಣ ಮಾಹಿತಿ

ಕರ್ನಾಟಕದ ಬಗ್ಗೆ ಒಂದು ಸಣ್ಣ ಮಾಹಿತಿ

ಕರ್ನಾಟಕವು ದಖನ್ ಪ್ರಸ್ಥಭೂಮಿಯ ನೈರುತ್ಯ ದಿಕ್ಕಿನಲ್ಲಿದೆ

ಕರ್ನಾಟಕದ ಒಟ್ಟು ವಿಸ್ತೀರ್ಣ 191791 ಚ.ಕಿ.ಮೀ

ಕರ್ನಾಟಕದಲ್ಲಿ 30 ಜಿಲ್ಲೆಗಳಿವೆ (ಚಿಕ್ಕ ಬಳ್ಳಾಪುರ, ರಾಮನಗರ, ಯಾದಗಿರಿ ಹೊಸ ಜಿಲ್ಲೆಗಳು)

ಕರ್ನಾಟಕವನ್ನು ಭೌಗೋಳಿಕವಾಗಿ 6 ಭಾಗಗಳಾಗಿ ವಿಂಗಡಿಸಲಾಗಿದೆ

ಕರ್ನಾಟಕದ ಕರಾವಳಿಯ ವಿಸ್ತೀರ್ಣ ಸುಮಾರು 300 ಕಿಮೀ

ಕರ್ನಾಟಕದ ಕಾಶ್ಮೀರ ಕಾರವಾರ

ಕರ್ನಾಟಕದಲ್ಲಿ ಕೈಗಾ ಅಣುವಿದ್ಯುತ್ ನೆಲೆ ಉತ್ತರ ಕನ್ನಡ ಜಿಲ್ಲೆಯಲ್ಲಿದೆ

ಕನ್ನಡ ಶಾಸನಗಳನ್ನು ಸಂಪಾದಿಸಿದ ಆಂಗ್ಲ ವಿದ್ವಾಂಸ ಬಿ.ಎಲ್.ರೈಸ್

ಕನ್ನಡದ ಅತಿ ಪ್ರಾಚೀನ ಕೃತಿ ಕವಿರಾಜಮಾರ್ಗ

ಕನ್ನಡದ ಅತಿ ಪ್ರಾಚೀನ ಶಾಸನ ಹಲ್ಮಿಡಿ ಶಾಸನ

ಕವಿರಾಜಮಾರ್ಗ ರಚಿಸಿದವರು ಶ್ರೀವಿಜಯ

ಈ ವರೆಗೆ ಲಭ್ಯವಿರುವ ಕನ್ನಡದ ಮೊದಲ ಪದ ಇಸಿಲ

ಪ್ರಾಚೀನ ಕನ್ನಡದಲ್ಲಿ ಗಡಿಯನ್ನು ಕುರಿತು ಹೇಳುವ ಕೃತಿ ಕವಿರಾಜಮಾರ್ಗ

ಕರ್ನಾಟಕ ಎಂದು ನಾಮಕರಣವಾದದ್ದು 1-11-1973

ಮೈಸೂರಿನ ಪ್ರಾಚೀನ ಹೆಸರು ಮಹಿಷಕನಾಡು

ಇಮ್ಮಡಿ ಪುಲಕೇಶಿ ಆಸ್ಥಾನಕ್ಕೆ ಬಂದಿದ್ದ ಚೈನಾದ ಭೌದಯಾತ್ರಿಕ ಹ್ಯೂ-ಎನ್-ತ್ಸಾಂಗ್

ಕೃಷ್ಣದೇವರಾಯನ ಆಸ್ಥಾನಕ್ಕೆ ಬಂದಿದ್ದ ಪರ್ಷಿಯನ್ ರಾಯಭಾರಿ ಅಬ್ದುಲ್ ರಜಾಕ್

ರನ್ನನ ಕೃತಿಗಳು ಅಜಿತಪುರಾಣ, ಗದಾಯುದ್ಧ

ಪಂಪನ ಕೃತಿಗಳು ಆದಿಪುರಾಣ, ಪಂಪಭಾರತ

ಕನ್ನಡದ ಮೊದಲ ಶಾಸನ ಹಲ್ಮಿಡಿ ಶಾಸನ

ಕನ್ನಡದ ಮೊದಲ ಕವಿತಾಶಾಸನ ಕಪ್ಪೆಅರಭಟ್ಟನ ಬಾದಾಮಿ ಶಾಸನ

ಕನ್ನಡದ ಮೊದಲ ತಾಮ್ರಶಾಸನ ಭೂವಿಕ್ರಮನ ತಾಮ್ರಶಾಸನ

ಕರ್ನಾಟಕದಲ್ಲಿ ಅಶೋಕನ ಶಾಸನ ಮಸ್ತಿಯಲ್ಲಿ ದೊರೆತಿದೆ

ಇಮ್ಮಡಿ ಪುಲಕೇಶಿಯ ಸಾಧನೆಗಳನ್ನು ತಿಳಿಸುವ ಶಾಸನ ಐಹೊಳೆಶಾಸನ ಇದನ್ನು ರಚಿಸಿದವರು ರವಿಕೀರ್ತಿ

ಮಯೂರವರ್ಮನ ಸಾಧನೆಗಳನ್ನು ತಿಳಿಸುವ ಶಾಸನ ಚಂದ್ರವಳ್ಳಿಯ ಶಾಸನ

ಕರ್ನಾಟಕದ ಪ್ರಮುಖ ಖನಿಜಗಳು ಚಿನ್ನ, ಕಬ್ಬಿಣ, ಉಕ್ಕು, ಮ್ಯಾಂಗನೀಸ್, ತಾಮ್ರ, ಬಾಕ್ಸೈಟ್ ಮುಂತಾದವು

ಅಶೋಕನ ಗುರು ಉಪಗುಪ್ತ

ಮೋಕ್ಷವನ್ನು ಪಡೆಯಲು ಚಂದ್ರಗುಪ್ತನು ಅನುಸರಿಸಿದ ಮಾರ್ಗ ಸಲ್ಲೇಖ ವ್ರತ

ಅಶೋಕನ ಎರಡನೆಯ ರಾಜಧಾನಿ ಸುವರ್ಣಗಿರಿ

ಕರ್ನಾಟಕದಲ್ಲಿ ಅಶೋಕನ ಸುಮಾರು 11 ಶಾಸನಗಳು ದೊರೆತಿವೆ ಅದರಲ್ಲಿ ಪ್ರಮುಖ ಸ್ಥಳ ರಾಯಚೂರಿನ ಮಸ್ಕಿ

ಕದಂಬ ವಂಶದ ಸ್ಥಾಪಕ ಮಯೂರ ವರ್ಮ

ಕದಂಬರ ರಾಜಧಾನಿ ಬನವಾಸಿ ಇದು ಉತ್ತರ ಕನ್ನಡ ಜಿಲ್ಲೆಯಲ್ಲಿದೆ
ಕದಂಬರ ರಾಷ್ಟ್ರಲಾಂಛನ ಸಿಂಹ

ಕರ್ನಾಟಕವನ್ನು ಅತಿ ಹೆಚ್ಚು ಕಾಲ ಆಳಿದ ರಾಜವಂಶ ಗಂಗರು

ಗಂಗರ ರಾಜಧಾನಿ ತಲಕಾಡು, ಗಂಗರ ಲಾಂಛನ ಮದಗಜ
ಚಾವುಂಡರಾಯನು ನಾಲ್ಕನೆ ರಾಚಮಲ್ಲನ ಪ್ರಧಾನಮಂತ್ರಿ

ಜೈನರ ಕಾಶಿ ಎಂದು ಕರೆಯಲ್ಪಡುವುದು ಶ್ರವಣಬೆಳಗೊಳ

ಅಶ್ವಮೇಧ ಯಾಗವನ್ನು ಆಚರಿಸಿದ ಕದಂಬದೊರೆ ಮಯೂರವರ್ಮ ಮತ್ತು 1ನೇ ಪುಲಕೇಶಿ

ಶಾತವಾಹನದ ಪ್ರಸಿಧ್ಧದೊರೆ ಗೌತಮೀಪುತ್ರ

ಶಲಿವಾಹನ ಶಕೆಯನ್ನು ಹಾಲನು ಕ್ರಿ.ಶ.78ರಲ್ಲಿ ಆರಂಭಿಸಿದನು

ಕದಂಬ ಮೂಲವನ್ನು ಹೇಳುವ ಶಾಸನ ತಾಳಗುಂದದಲ್ಲಿದೆ
ಕನ್ನಡದ ಮೊದಲ ಶಾಸನ ಹಲ್ಮಡಿ ಶಾಸನ ಅದರ ಕತೃ ಕಾಕುಸ್ತವರ್ಮ

ಚಾಲುಕ್ಯರ ರಾಜಧಾನಿ ಬಾದಾಮಿ, ಇದರ ಮೊದಲ ಹೆಸರು ವಾತಾಪಿ, ಇವರ ಲಾಂಛನ ವರಹ, ಪ್ರಖ್ಯಾತ ದೊರೆ 2ನೇ ಪುಲಕೇಶಿ, ಚಾಲುಕ್ಯರ ಆಸ್ಥಾನಕವಿ ರವಿಕೀರ್ತಿ, ಇವನು ಬರೆದ ಶಾಸನ ಐಹೊಳೆ ಶಾಸನ

ರಾಷ್ಟ್ರಕೂಟ ಮನೆತನದ ಸ್ಥಾಪಕ ದಂತಿದುರ್ಗ, ಲಾಂಛನ ಗರುಡ, ರಾಜಧಾನಿ ಮಾನ್ಯಖೇಟ, ಇದನ್ನು ನಿರ್ಮಿಸಿದವರು ಅಮೋಘವರ್ಷ

ಹಳೇಬೀಡಿನ ಪ್ರಾಚೀನ ಹೆಸರು ದ್ವಾರಸಮುದ್ರ, ಇದನ್ನು ನಿರ್ಮಿಸಿದವರು ದ್ರುವ

ಚಾಳುಕ್ಯರ ರಾಜಧಾನಿ ಕಲ್ಯಾಣಿ ಇದು ಬೀದರ್ ಜಿಲ್ಲೆಯಲ್ಲಿದೆ

ಗದಾಯುದ್ಧವನ್ನು ಬರೆದವನು ರನ್ನ ಇವನು ಚಾಲುಕ್ಯ ದೊರೆ ಸತ್ಯಾಶ್ರಯನ ಆಸ್ಥಾನದಲ್ಲಿದ್ದನ್ನು ಗದಾಯುದ್ಧದ ಮತ್ತೊಂದು ಹೆಸರು ಸಾಹಸ ಭೀಮ ವಿಜಯ

ಕನ್ನಡದಲ್ಲಿ ರಚಿತವಾದ ಮೊದಲ ಜೋತಿಷ್ಯಕೃತಿ ಜಾತಕ ತಿಲಕ

ಕನ್ನಡ ಪಂಚತಂತ್ರದ ಕತೃ ದುರ್ಗಸಿಂಹ

ಬಿಲ್ಹಣನ ಕೃತಿ ವಿಕ್ರಮಾಂಕ ದೇವಚರಿತಂ

ಬಸವೇಶ್ವರರ ಜನ್ಮಸ್ಥಳ ಬಾಗೇವಾಡಿ

ಹೊಯ್ಸಳರ ಆಡಳಿತ ಪದ್ದತಿ ಗರುಡಪದ್ಧತಿ, ರಾಜಧಾನಿ ದ್ವಾರಸಮುದ್ರ, ಪ್ರಸಿದ್ಧದೊರೆ ವಿಷ್ಣುವರ್ಧನ, ಇವನ ಮೊದಲ ಹೆಸರು ಬಿಟ್ಟಿದೇವ, ರಾಮಾನುಜರು ವಿಷ್ಣುವರ್ಧನನ ಆಸ್ಥಾನದಲ್ಲಿದ್ದರು

ವಿಶಿಷ್ಠಾದ್ವೈತ ಸಿದ್ದಾಂತದ ಪ್ರತಿಪಾದಕರು ರಾಮಾನುಜಚಾರ್ಯರು

ಅದ್ವೈತ ಸಿದ್ದಾಂತದ ಪ್ರತಿಪಾದಕರು ಶಂಕರಾಚಾರ್ಯರು

ದ್ವೈತ ಸಿದ್ದಾಂತದ ಪ್ರತಿಪಾದಕರು ಮದ್ವಾಚಾರ್ಯರು

ಕೈಲಾಸನಾಥ ದೇವಾಲಯವು ಎಲ್ಲೋರಾದಲ್ಲಿದೆ ಇದನ್ನು ನಿರ್ಮಿಸಿದವರು ರಾಷ್ಟ್ರಕೂಟದೊರೆ 1 ನೇ ಕೃಷ್ಣ

ಕನ್ನಡದ ಪ್ರಾಚೀನ ವಿಶ್ವಕೋಶ ಮಾನಸೋಲ್ಲಾಸ

ದೇವಾಲಯಗಳ ಚಕ್ರವರ್ತಿ ಇಟಗಿಯ ಮಹದೇವ ದೇವಾಲಯ

ಹರಿಹರನ ಕೃತಿಗಳು ಗಿರಿಜಾಕಲ್ಯಾಣ, ನಂಬಿಯಣ್ಣನ ರಗಳೆ

ಶಂಕರಾಚಾರ್ಯರು ಸ್ಥಾಪಿಸಿದ ಮಠಗಳು 1. ಪುರಿಯ ಗೋವರ್ಧನ ಮಠ, 2.ಬದರಿಯ ಜ್ಯೋತಿರ್ಮಠ, 3.ದ್ವಾರಕೆಯ ಕಾಳಿಕಾಪೀಠ, 4. ಶೃಂಗೇರಿಯ ಶಾರದಮಠ

ತಾಳಿಕೋಟೆ ಕದನ ನೆಡೆದ ವರ್ಷ 1565, ಇದು ರಾಮರಾಯ ಮತ್ತು ಬಹಮನಿ ಸುಲ್ತಾನರ ನಡುವೆ ನೆಡೆಯಿತು

ವಿಜಯನಗರದ ನಾಣ್ಯಗಳು ವರಹ, ಗದ್ಯಾಣ, ವೀಸಾ, ಪಣ, ಕಾಸು

ವಿಜಯನಗರದ ಖ್ಯಾತ ಕವಿಯಿತ್ರಿ ಗಂಗಾಂಬಿಕೆ

ಜೈಮಿನಿ ಭಾರತವನ್ನು ಬರೆದವರು ಲಕ್ಷ್ಮೀಶ

ಗದುಗಿನ ಭಾರತವನ್ನು ಬರೆದವರು ಕುಮಾರವ್ಯಾಸ

ಪ್ರಭುಲಿಂಗಲೀಲೆಯನ್ನು ಬರೆದವರು ಚಾಮರಸ

ವಿಜಯನಗರಕ್ಕೆ ಬಂದಿದ್ದ ರಷ್ಯಾ ಯಾತ್ರಿಕ ನಿಕೆಟಿನ್

ಗೋಳಗುಮ್ಮಟದ ನಿರ್ಮಾಣಶಿಲ್ಪಿ ಮಲ್ಲಿಕ್ ಸಂದಲ್, ಇದು ಇಂಡೋ ಸೆರಾಸೈನಿಕ್ ಶೈಲಿಯಲ್ಲಿದೆ

ಕನಕದಾಸರ ಕೃತಿಗಳು ನಳಚರಿತೆ, ಮೋಹಿನಿತರಂಗಿಣಿ, ಹರಿಭಕ್ತಸಾರ, ರಾಮಧ್ಯಾನ ಚರಿತೆ

ದಖನ್ನಿನ ತಾಜ್ ಮಹಲ್ ಎಂದು ಪ್ರಖ್ಯಾತವಾಗಿರುವುದು ಇಬ್ರಾಹಿಂ ರೋಜ

ಮೈಸೂರು ಒಡೆಯರ ಸ್ಥಾಪಕ ಯದುರಾಯ ಮತ್ತು ಕೃಷ್ಣರಾಯ

ಒಡೆಯರ ರಾಜಲಾಂಛನ ಗಂಡಭೇರುಂಡ, ಕುಲದೇವತೆ ಚಾಮುಂಡಿ, ಆರಂಭದ ರಾಜಧಾನಿ ಶ್ರೀರಂಗಪಟ್ಟಣ, ಮೊದಲ ದೊರೆ ರಾಜ ಒಡೆಯರ್,

ರಣಧೀರ ಕಂಠೀರವ ಬಿರುದುಪಡೆದವರು ಕಂಠೀರವ ನರಸರಾಜ ಒಡೆಯರ್

ಔರಂಗಜೇಬನ ಆಸ್ಥಾನಕ್ಕೆ ಚಿಕ್ಕದೇರರಾಯರು ಕಳುಹಿಸಿಕೊಟ್ಟ ರಾಯಭಾರಿ ಲಿಂಗಣ್ಣ

ನವಕೋಟಿನಾರಾಯಣ ಎಂಬ ಬಿರುದನ್ನು ಪಡೆದವರು ಚಿಕ್ಕದೇವರಾಜ ಒಡೆಯರ್, ಇವರು 1687ರಲ್ಲಿ ಖಾಸೀಂ ಖಾನನಿಂದ ಬೆಂಗಳೂರನ್ನು 3 ಲಕ್ಷರೂಗಳಿಗೆ ಕೊಂಡುಕೊಂಡರು

ಚಾಮುಂಡಿ ಬೆಟ್ಟಕ್ಕೆ 1000 ಮೆಟ್ಟಿಲುಗಳನ್ನು ಹಾಕಿಸಿದವರು ದೊಡ್ಡದೇವರಾಜ ಒಡೆಯರ್

ಕೆಳದಿ ಅರಸರಲ್ಲಿ ಪ್ರಸಿದ್ಧನಾದವನು ಶಿವಪ್ಪನಾಯಕ, ಇವನು ಶಿಸ್ತು ಎಂಬ ಭೂಕಂದಾಯ ಸುಧಾರಣೆಯನ್ನು ಜಾರಿಗೆ ತಂದದ್ದರಿಂದ ಅದಕ್ಕೆ ಶಿವಪ್ಪನಾಯಕನ ಶಿಸ್ತು ಎಂದು ಕರೆದರು

ಕೆಳದಿಯ ಖ್ಯಾತ ರಾಣಿ ಕಿತ್ತೂರು ಚೆನ್ನಮ್ಮ

ಚಿತ್ರದುರ್ಗದ ಶ್ರೇಷ್ಠ ಪಾಳೇಗಾರ ಮದಕರಿನಾಯಕ, ಚಿತ್ರದುರ್ಗದ ಪ್ರಾಚೀನ ಹೆಸರು ಚಂದ್ರವಳ್ಳಿ

ಮೈಸೂರಿನ ದಸರಾಹಬ್ಬವನ್ನು ರಾಜ ಒಡೆಯರ್ 1610ರಲ್ಲಿ ಪ್ರಾರಂಭಿಸಿದರು

ಚಿಕ್ಕದೇವರಾಜರು ಮರಾಠರನ್ನು 2 ಬಾರಿ ಸೋಲಿಸದಕ್ಕೆ ಅವರಿಗೆ ಅಪ್ರತಿಮ ವೀರ ಎಂಬ ಬಿರುದು ಬಂದಿತು

ಕನ್ನಡದ ಮೊದಲ ನಾಟಕ ಮಿತ್ರವಿಂದಗೋವಿಂದ ಕತೃ ಸಿಂಗರಾರ್ಯ

1ನೇ ಆಂಗ್ಲೋ ಮೈಸೂರು ಯುದ್ಧ 1767-69 ರಲ್ಲಿ ಬ್ರಿಟೀಷರು ಮತ್ತು ಹೈದರಾಲಿಗೆ ನೆಡೆಯಿತು

2ನೇ ಆಂಗ್ಲೋ ಮೈಸೂರು ಯುದ್ಧ 1782-84 ಈ ವೇಳೆಯ ಬ್ರಿಟೀಷ್ ಗೌರ್ನರ್ ಜನರಲ್ ವಾರನ್ ಹೇಸ್ಟಿಂಗ್ಸ್

ಟಿಪ್ಪುವಿನ ಮೊದಲ ಹೆಸರು ಫತೇಆಲಿಖಾನ್, ಇವನ ಅರ್ಥ ಮತ್ತು ಮುಖ್ಯಮಂತ್ರಿ ದಿವಾನ್ ಪೂರ್ಣಯ್ಯ

3ನೇ ಆಂಗ್ಲೋ ಮೈಸೂರು ಯುಧ್ಧ 1792 ಈ ವೇಳೆಯ ಬ್ರಿಟೀಷ್ ಗೌರ್ನರ್ ಜನರಲ್ ಕಾರ್ನ್ವಾಲೀಸ್

4ನೇ ಆಂಗ್ಲೋ ಮೈಸೂರು ಯುದ್ಧದ ವೇಳೆಯ ಗೌರ್ನರ್ ಜನರಲ್ ಲಾರ್ಡ್ ವೆಲ್ಲೆಸ್ಲಿ

ಸಹಾಯಕ ಸೈನಿಕ ಪದ್ದತಿಯನ್ನು ಲಾರ್ಡ್ ವೆಲ್ಲೆಸ್ಲಿ ಜಾರಿಗೆತಂದನು

ಟಿಪ್ಪುವಿನ ಮರಣಾನಂತರ ಆದ ಮೈಸೂರಿನ ರಾಜ 3ನೇ ಕೃಷ್ಣರಾಜ ಒಡೆಯರ್, ಬಿದನೂರು ದಂಗೆಯ ಪರಿಣಾಮ ಇವರು ಅಧಿಕಾರ ಕಳೆದುಕೊಂಡರು

ಅಭಿನವ ಕಾಳಿದಾಸ ಎಂಬ ಬಿರುದು ಪಡೆದ ಕವಿ ಬಸಪ್ಪಶಾಸ್ತ್ರಿ

ಕರ್ನಾಟಕದಲ್ಲಿ ಮೊದಲು ಬ್ರಿಟೀಷರ ವಿರುದ್ಧ ದಂಗೆಯೆದ್ದ ಸಿಪಾಯಿ ದೋಂಡಿಯ ವಾಘ



ಸಾಮಾನ್ಯ ವಿಜ್ಞಾನ

1). ವಿಟಮಿನ್ ಗಳನ್ನು ಕಂಡುಹಿಡಿದವರು
     ಯಾರು ?
   -- ಫಂಕ್

2). ವಿಟಮಿನ್ ಗಳಲ್ಲಿನ ಬಗೆಗಳು?
-- ಎ, ಬಿ ಸಿ ಡಿ ಇ ಕೆ

3). ನೀರಿನಲ್ಲಿ ಕರಗುವ ವಿಟಮಿನ್ ಗಳು
ಯಾವುವು?
-- ಬಿ , ಸಿ

4). ಕೊಬ್ಬಿನಲ್ಲಿ ಕರಗುವ ವಿಟಮಿನ್ ಗಳು ?
-- ಎ , ಡಿ , ಇ , ಕೆ

5). ಎ ವಿಟಮಿನ್ ಕೊರತೆಯಿಂದ ಬರುವಂತಹ
ಸಮಸ್ಯೆ ?
-- ರಾತ್ರಿ ಕುರುಡು

6). ಥಯಾಮಿನ್ ಎಂದು ಯಾವುದನ್ನು
ಕರೆಯುತ್ತಾರೆ ?
-- ಬಿ1 ವಿಟಮಿನ್

7). ಬಿ ವಿಟಮಿನ್ ದೋಷದಿಂದ ಎದುರಾಗುವ
ಸಮಸ್ಯೆ ?
-- ಬೆರಿಬೆರಿ

8). ನಿಕೋಟಿನಿಕ್ ಆಮ್ಲ ಎಂದು ಯಾವುದನ್ನು
ಕರೆಯುತ್ತಾರೆ ?
-- ನಿಯಾಸಿನ್

9). ಆಸ್ಕಾರ್ಬಿಕ್ ಆಮ್ಲ ಎಂದರೆ ಯಾವುದು ??
-- ವಿಟಮಿನ್ ಸಿ

10). ಕ್ಯಾಲ್ಸಿಫೆರಾಲ್ ಎಂದರೆ ಯಾವುದು ?
-- ವಿಟಮಿನ್ ಡಿ

11). ' ಡಿ ' ವಿಟಮಿನ್ ಕೊರತೆಯಿಂದ
ಬರಬಹುದಾದ ರೋಗ ??
-- ರಿಕೆಟ್ಸ್

12). ರಕ್ತ ಗಡ್ಡೆ ಕಟ್ಟದಂತೆ ತಡೆಗಟ್ಟುವ
ವಿಟಮಿನ್ ?
-- ವಿಟಮಿನ್ ಕೆ

13). ಮನುಷ್ಯರ ರಕ್ತವನ್ನು ಎಷ್ಟು
ಬಗೆಯಾಗಿ ವಿಭಜಿಸಲಾಗಿದೆ ?
-- ನಾಲ್ಕು

14). ರಕ್ತಕಣಗಳಲ್ಲಿನ ರಾಸಾಯನಿಕ ಪದಾರ್ಥ
ಯಾವುದು ?
-- ಆಂಟೀಜೆನ್ಸ್

15). ಎ ಗ್ರೂಪ್ ನಲ್ಲಿರುವ ಆಂಟೀಜನ್ಸ್??
-- ಎ ರಕ್ತಕಣಗಳು

16). ಬಿ ಗ್ರೂಪ್ ನಲ್ಲಿರುವ ಆಂಟೀಜೆನ್ಸ್??
-- ಎ ಹಾಗೂ ಬಿ ರಕ್ತ ಕಣಗಳು

17). ಎಬಿ ಗ್ರೂಪ್ ನಲ್ಲಿರುವ ಆಂಟೀಜೆನ್ಸ್??
-- ಬಿ ರಕ್ತ ಕಣಗಳು

18). ಓ ಗ್ರೂಪ್ ನಲ್ಲಿರುವ ಆಂಟೀಜೆನ್ಸ್ ??
-- ಆಂಟೀಜೆನ್ಸ್ ಇಲ್ಲ

19). ಎಲ್ಲಾ ಬಗೆಯವರಿಗೂ ರಕ್ತ ನೀಡಬಲ್ಲ
ಗ್ರೂಪ್ ?
-- ಓ

20). ಎ ಗ್ರೂಪ್ ನವರು ಯಾರ ಬಳಿ ರಕ್ತ
ಪಡೆಯಬಹುದು?
-- ಎ ಹಾಗೂ ಓ



Gk

ಲಕ್ಷ್ಯ ಪೈಲಟ್ ರಹಿತ ವಿಮಾನ

ತೇಜಸ್ ಹೆಚ್.ಎ.ಎಲ್ ನಿಂದ ಸ್ವದೇಶಿ ನಿರ್ಮಿತ ಲಘು ಯುದ್ಧವಿಮಾನ

ದೃವ ಹೆಚ್.ಎ.ಎಲ್ ನಿಂದ ಸ್ವದೇಶಿ ನಿರ್ಮಿತ ಯುದ್ಧ ಹೆಲಿಕಾಪ್ಟರ್

ಚೇತಕ್, ಚೀತಾ ಮತ್ತು ಲ್ಯಾನ್ಸರ್ ಹೆಚ್.ಎ.ಎಲ್ ನಿಂದ ಸ್ವದೇಶಿ ನಿರ್ಮಿತ ಹೆಲಿಕಾಪ್ಟರ್

ಅಸ್ತ್ರ, ಮೈಥನ್ ಮತ್ತು ಮತ್ರಾ  ಆಕಾಶದಿಂದ ಆಕಾಶಕ್ಕೆ ಹಾರುವ ಕ್ಷಿಪಣಿ

T-90 ಅಥವಾ ಅರ್ಜುನ್ ರಷ್ಯಾದ ಸಹಯೋಗದೊಂದಿಗೆ ದೇಶೀ ನಿರ್ಮಿತ ಯುದ್ಧ ಟ್ಯಾಂಕರ್

ನಾಗ್, ಹೆಲಿನ ಮತ್ತು ಲಹತ್ ಟ್ಯಾಂಕ್ ನಿರೋಧಕ ಕ್ಷಿಪಣಿ

ಮೋಸ್ಕಿತ್ ಹಡಗು ನಿರೋಧಕ ಕ್ಷಿಪಣಿ

ತ್ರಿಶೂಲ್, ಆಕಾಶ್, ಬರಾಕ್ ಮತ್ತು ಮೈತ್ರಿ ಭೂಮಿಯಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿ

ಸಾಗರೀಕ ಸಬ್ ಮೇರಿನ್ ಇಂದ ಉಡಾಯಿಸಬಲ್ಲ ಕ್ಷಿಪಣಿ

ಅಗ್ನಿ-1  500ರಿಂದ700,  ಅಗ್ನಿ-2   2000ರಿಂದ3000,  ಅಗ್ನಿ-3 3000ರಿಂದ5500ಕಿ.ಮೀ ವ್ಯಾಪ್ತಿಯ ಕ್ಷಿಪಣಿಗಳು
ಅಗ್ನಿ-V ಮತ್ತು ಸೂರ್ಯ ಖಂಡಾಂತರ ಕ್ಷಿಪಣಿ

ಶೌರ್ಯ ಉನ್ನತ ತಂತ್ರಜ್ಞಾನದ ಹೈಪರ್ಸಾನಿಕ್ ಕ್ಷಿಪಣಿ

ಐ.ಎನ್.ಎಸ್. ಚಕ್ರ ನ್ಯೂಕ್ಲಿಯರ್ ಸಬ್ ಮೇರಿನ್

ಪೃತ್ವಿ ಭೂಮಿಯಿಂದ ಭೂಮಿಗೆ ಚಿಮ್ಮುವ ಕ್ಷಿಪಣಿ

ಧನುಷ್ ಹಡಗಿನಿಂದ ಉಡಾಯಿಸಬಲ್ಲ ಕ್ಷಿಪಣಿ

ಪಿನಾಕ ಮಲ್ಟಿ ಬ್ಯಾರಲ್ ರಾಕೆಟ್ ಸಿಸ್ಟಂ

ಬ್ರಹ್ಮೋಸ್ DRDO ಮತ್ತು ರಷ್ಯಾದ NPO ಸಹಯೋಗದೊಂದಿಗೆ ತಯಾರಿಸಲ್ಪಟ್ಟ 300 ಕಿಮೀ ವ್ಯಾಪ್ತಿಯ ಸೂಪರ್ ಸಾನಿಕ್ ಕ್ಷಿಪಣಿ

ಸಾಗರಮಾಲ ಬಂದರು ಅಭಿವೃದ್ಧಿ ಯೋಜನೆ

ಇಂಡಿಯನ್ ಮಿಲಿಟರಿ ಅಕಾಡೆಮಿ ಡೆಹರಾಡನ್ ನಲ್ಲಿದೆ

ಆರ್ಮಿ ಆಫಿಸರ್ಸ್  ಟ್ರೈನಿಂಗ್ ಸ್ಕೂಲ್ ಪುಣೆ ಮತ್ತು ಚೆನೈನಲ್ಲಿದೆ

ಮಿಲಿಟರಿ ಇನ್ಫಾಂಟ್ರಿ ಸ್ಕೂಲ್ ಮೋಹ್ ನಲ್ಲಿದೆ

ಸ್ಕೂಲ್ ಆಫ್ ಮೆಕಾನಿಕಲ್ ಟ್ರಾನ್ಸ್ಪೋರ್ಟ್ ಬೆಂಗಳೂರು

ದಿ ಕಾಪ್ಸ್ ಆಫ್ ಮಿಲಿಟರಿ ಪೊಲೀಸ್ ಸೆಂಟರ್ ಅಂಡ್ ಸ್ಕೂಲ್ ಫಸಿಯಾಬಾದ್

ಮಿಲಿಟರಿ ಸ್ಕೂಲ್ ಆಫ್ ಮ್ಯೂಸಿಕ್ ಪಚ್ ಮಾರ್ಹಿ

ಮಿಲಿಟರಿ ಎಲೆಕ್ಟ್ರಿಕಲ್ ಮತ್ತು ಮೆಕಾನಿಕಲ್ ಇಂಜಿನಿಯರಿಂಗ್ ಸ್ಕೂಲ್ ಸಿಕಂದರಬಾದ್

ಇಂಡಿಯನ್ ನೇವಿ ಅಕಾಡೆಮಿ ಕೊಚ್ಚಿ

ಟಾರ್ಪೆಡೋ ಆಂಟಿ ಸಬ್ ಮೇರಿನ್ ಸ್ಕೂಲ್  ಕೊಚ್ಚಿ

ನಾವಿಗೇಷನ್ ಡೈರೆಕ್ಷನ್ ಸ್ಕೂಲ್  ಮರ್ಮಗೋವಾ

ಪೈಲೆಟ್ ಟ್ರೈನಿಂಗ್ ಸ್ಕೂಲ್  ಅಲಹಾಬಾದ್

ಜೆಟ್ ಟ್ರೈನಿಂಗ್ ಅಂಡ್ ಏರ್ಫೋರ್ಸ್ ಸ್ಟೇಷನ್

ಏರ್ಫೋರ್ಸ್ ಅಡ್ಮಿನಿಸ್ಟ್ರೇಷನ್ ಕಾಲೇಜ್ ಕೊಯಮತ್ತೂರ್

ಸ್ಕೂಲ್ ಆಫ್ ಏವಿಯೇಷನ್ ಮೆಡಿಸಿನ್ ಬೆಂಗಳೂರು

ಏರ್ಫೋಸ್ ಟೆಕ್ನಿಕಲ್ ಟ್ರೈನಿಂಗ್ ಕಾಲೇಜ್  ಬೆಂಗಳೂರು

ಏರ್ಫೋರ್ಸ್ ಸ್ಕೂಲ್ ಬೆಂಗಳೂರು

ನ್ಯಾಷನಲ್ ಡಿಫನ್ಸ್ ಅಕಾಡೆಮಿ ಖಡಕ್ವಾಸ್ಲಾ

ನ್ಯಾಷನಲ್ ಡಿಫೆನ್ಸ್ ಕಾಲೇಜ್ ನ್ಯೂಡೆಲ್ಲಿ

ಡಿಫೆನ್ಸ್ ಸರ್ವೀಸ್ ಸ್ಟಾಫ್ ಕಾಲೇಜ್ ವಿಲ್ಲಿಂಗ್ಟನ್

ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ಡೆಹ್ರಡೂನ್

ಆರ್ಮ್ಡ್ ಫೋರ್ಸ್ ಮೆಡಿಕಲ್ ಕಾಲೇಜ್ ಪುಣೆ

ಹಿಮಾಲಯನ್ ಮೌಂಟನೇರಿಂಗ್ ಇನ್ಸ್ಟಿಟ್ಯೂಟ್ ಡಾರ್ಜಿಲಿಂಗ್

ಸಿ.ಆರ್.ಪಿ.ಎಫ್. ಕೇಂದ್ರಸ್ಥಾನ  ನ್ಯೂಡೆಲ್ಲಿ

ಬಿ.ಎಸ್.ಎಫ್. ಕೇಂದ್ರಸ್ಥಾನ  ನ್ಯೂಡೆಲ್ಲಿ

ಅಸ್ಸಾಂ ರೈಫಲ್ಸ್ ಕೇಂದ್ರಸ್ಥಾನ ಷಿಲ್ಲಾಂಗ್

ಸೀಬರ್ಡ್ ಇದು ಭಾರತೀಯ ನೌಕಾನೆಲೆಯಾಗಿದ್ದು ಕಾರವಾರದಲ್ಲಿದೆ

ಎನ್.ಸಿ.ಸಿ. 1948ರಲ್ಲಿ ಪ್ರಾರಂಭ




ಸಾಮಾನ್ಯ ವಿಜ್ಞಾನ (ಜೀವಶಾಸ್ತ್ರ):


★ ವಿಟಾಮಿನ್ (ಜೀವಸತ್ವಗಳು) (Vitamins):

ಇವುಗಳು ದೇಹಕ್ಕೆ ಅತ್ಯಂತ ಕನಿಷ್ಠ ಪ್ರಮಾಣದಲ್ಲಿ ಬೇಕಾಗಿರುವಂತಹ ಕಾರ್ಬಾನಿಕ್ ಸಂಯುಕ್ತಗಳು. ಇವು ದೇಹದ ಕ್ರಮಬದ್ಧವಾದ ಬೆಳವಣಿಗೆ ಮತ್ತು ಸಂವರ್ಧನೆಗಳಿಗೆ ಜೀವಾಳವಾಗಿವೆ.

*.ವಿಟಾಮಿನ್ ಪದವನ್ನು ಮೊದಲು ಬಳಸಿದ ವಿಜ್ಞಾನಿ: ಫಂಕ್.

★ ಇದರಲ್ಲಿ ಎರಡು ವಿಧ
*ನೀರಿನಲ್ಲಿ ಕರಗುವ ವಿಟಮಿನಗಳು ಬಿ ಮತ್ತು ಸಿ.
*ಕೊಬ್ಬಿನಲ್ಲಿ ಕರಗುವ ವಿಟಾಮಿನ್ ಗಳು ಎ.ಡಿ.ಇ.ಕೆ

★ ವಿಟಾಮಿನ್ ಎ....
*ಇದರ ವೈಙ್ಙಾನಿಕ ಹೆಸರು ರೆಟಿನಾಲ್.
*ಇದರ ಕೊರತೆಯಿಂದ 'ಇರುಳು ಗುರುಡು'(ಕ್ಷೀರಾಪ್ಥಾಲ್ಮಿಯಾ)(ನಿಶಾಂಧತೆ) ರೋಗ ಬರುತ್ತದೆ.
*ವಿಟಾಮಿನ್ ಎ ಹೊಂದಿರುವ ಭತ್ತದ ಬೆಳೆ ಗೋಲ್ಡನ್ ರೈಸ್.
*ವರ್ಣಾಂಧತೆ ರೋಗವು ಸ್ತ್ರೀ ಯರಲ್ಲಿ ಕಂಡು ಬರುವ ಪ್ರಮಾಣ 0%
*ಇರುಳುಗುರುಡುತನ ಅನುವಂಶೀಯ ರೋಗವಾಗಿದೆ.
*ವಿಟಾಮಿನ ಎ ಹೆಚ್ಚು ಕಂಡು ಬರುವ ಆಹಾರ ಗಳು ಹಾಲು.ಗಜ್ಜರಿ.ಮೊಟ್ಟೆ.ಬಾಳೆಹಣ್ಣು.
*ವಿಟಾಮಿನ್ ಎ ಯಿಂದ ಬರುವ ಮತ್ತೊಂದು ರೋಗ ಡರ್ಮಾಸೊಸಿಸ್.

★ ವಿಟಾಮಿನ್ ಸಿ..
*ಇದರ ವೈಙ್ಙಾನಿಕ ಹೆಸರು ಅಸ್ಕ್ಯಾರ್ಬಿಕ್ ಆಯ್ಸಿಡ್.
*ಇದರ ಕೊರತೆಯಿಂದ ಬರುವ ರೋಗ ಸ್ಕರ್ವಿ. ರಕ್ತಹೀನತೆ. ದಂತ, ಮೂಳೆ ಮತ್ತು ಪಸಡುಗಳ ನ್ಯೂನ ರಚನೆ. ಊದಿದ ಕಾಲುಗಳು.
*ಈ ರೋಗದಲ್ಲಿ ನಾಲಿಗೆ ಮತ್ತು ತುಟಿ ಭಾಗದಲ್ಲಿ ಗಾಯಗಳಾಗುತ್ತವೆ.
*ಇದು ಹೆಚ್ಚಾಗಿ ಸಿಟ್ರಸ್ ಹಣ್ಣುಗಳಲ್ಲಿ ಕಂಡು ಬರುತ್ತೆ

★ ವಿಟಾಮಿನ್ ಡಿ.
*ವೈಙ್ಙಾನಿಕ ಹೆಸರು ಕ್ಯಾಲ್ಸಿಫೆರಾಲ್.
*ಕೊರತೆಯಿಂದ ಬರುವ ರೋಗ
~ಚಿಕ್ಕಮಕ್ಕಳಲ್ಲಿ ರಿಕೆಟ್ಸ
~ವಯಸ್ಕರಲ್ಲಿ ಆಸ್ಟ್ಯಿಯೋ ಮಲೇಶಿಯಾಅ
*ಇದು ಸೂರ್ಯನ ಬೆಳಕಿನ ಕಿರಣ ದಲ್ಲಿ ದೊರೆಯುತ್ತೆ.
*ವಿಟಾಮಿನ್ ಡಿ ಯನ್ನು ನೇರಳಾತೀತ ಕಿರಣ ಗಳಿಂದ ತಯಾರಿಸುತ್ತಾರೆ.

★ ವಿಟಾಮಿನ್ ಇ.
*ವೈಙ್ಙಾನಿಕ ಹೆಸರು ಟೋಕೊ ಫೆರಾಲ್.
*ಕೊರತೆಯಿಂದ ಬರುವ ರೋಗ ಇನ್ ಪಟರ್ ಟೀಟಿ ಅರ್ ಬಂಜೆತನ. ಸ್ನಾಯು ಕ್ಷೀಣಿಕೆ.
*ಉತ್ಕರ್ಷಣ ನಿರೋಧಿ, A,C,D & K ಜೀವಸತ್ವಗಳನ್ನು ರಕ್ಷಿಸುತ್ತದೆ.
*ಇದು ಹೆಚ್ಚಾಗಿ ಎಣ್ಣೆಕಾಳು ಮತ್ತು ಹಸಿರು ತರಕಾರಿ ಯಲ್ಲಿ ಇದೆ.

★ ವಿಟಾಮಿನ್ ಎಚ್.
*ವೈಙ್ಙಾನಿಕ ಹೆಸರು ಬಯೋಟಿನ್
*ಕೊರತೆಯಿಂದ ಬರುವ ರೋಗ ಕೆಂಪು ರಕ್ತ ಕಣಗಳು ಕಡಿಮೆಯಾಗುತ್ತವೆ..

★ ವಿಟಾಮಿನ್ ಕೆ.
*ವೈಙ್ಙಾನಿಕ ಹೆಸರು ಪಿಲ್ಲೊ ಕಿನ್ವನ್, ಆಂಟಿಡಿಮೋ ರೇಜಿಕ್.
*ಕೊರತೆಯಿಂದ ಬರುವ ರೋಗ ಕುಸುಮ ರೋಗ ಅರ್ ಹಿಮೋಪಿಲಿಯಾ
*ಇದು ಹೆಚ್ಚಾಗಿ ಬೆಳೆಕಾಳು ಮತ್ತು ಹಸಿರು ತರಕಾರಿ ಯಲ್ಲಿ ಇದೆ.
*ರಕ್ತ ಹೆಪ್ಪುಗಟ್ಟಲು ಸಹಾಯ ಮಾಡುತ್ತದೆ.

★ ವಿಟಾಮಿನ್ ಬಿ1:
*ವೈಙ್ಙಾನಿಕ ಹೆಸರು ಥೈಮಿನ್
*ಕೊರತೆಯಿಂದ ಬರುವ ರೋಗ ಬೆರಿ ಬೆರಿ
*ಈ ರೋಗದಲ್ಲಿ ಚರ್ಮರೋಗ ಬರುತ್ತವೆ ಮತ್ತು ನರದೌರ್ಬಲ್ಯ ಕಂಡು ಬರುತ್ತೆ.
*ಹೆಚ್ಚಾಗಿ ಹಸಿರು ತರಕಾರಿ ,ಹಾಲು,ಬಾಳೆಹಣ್ಣು ,ಮೊಟ್ಟೆ ಯಲ್ಲಿ ಇದು ಸಿಗುತ್ತದೆ.

★ ವಿಟಾಮಿನ್ ಬಿ2:
*ವೈಙ್ಙಾನಿಕ ಹೆಸರು ರೈಬೋಪ್ಲೆವಿನ್
*ಕೊರತೆಯಿಂದ ಬರುವ ರೋಗ ಪೊಟೊಪೊಬಿಯ ಅರ್ ಬಿಳುಪು ರೋಗ.
*ಹಸುವಿನ ಹಾಲು ಕಾಯಿಸಿದಾಗ ಹಲದಿ ಬಣ್ಣಕ್ಕೆ ಬರಲು ಕಾರಣ ಕ್ಯಾಂಥೋಪಿಲ್ ಅರ್ ರೈಬೋಪ್ಲೇವಿನ್

★ ವಿಟಾಮಿನ್ ಬಿ3:
*ವೈಙ್ಙಾನಿಕ ಹೆಸರು ನಿಯಾಸಿನ್
*ಕೊರತೆಯಿಂದ ಬರುವ ರೋಗ ಪೆಲ್ಲಾಗ್ರ
*ಇದರ ಕೊರತೆಯಿಂದ ಸಣ್ಣ ಮಕ್ಕಳಲ್ಲಿ ಚರ್ಮ ರೋಗ ಕಂಡು ಬರುತ್ತವೆ.

★ ವಿಟಾಮಿನ್ ಬಿ6:
*ವಙ್ಙಾನಿಕ ಹೆಸರು ಫೆರಿಡಾಕ್ಸಿನ್
*ಕೊರತೆಯಿಂದ ಬರುವ ರೋಗ ಡಿ.ತ್ರಿ ಸಿಂಡ್ರೋಮ್ಸ್. ಮತ್ತು ಡಿ ಒನ್ ಚರ್ಮರೋಗ.ಮತ್ತು ಡಿ ಟು ಮಾನಸಿಕ ರೊಗ ಮತ್ತು ಡಿ ಟು ಅತಿಸಾರಭೇದಿ.

★ ವಿಟಾಮಿನ್ ಬಿ 12..
*ವೈಙ್ಙಾನಿಕ ಹೆಸರು ಸೈನೋಕೊಬಾಲ್ ಅಮೈನ್.
*ಇದರಲ್ಲಿ ಇರುವ ಮೂಲ ವಸ್ತು ಕೋಬಾಲ್ಟ್
*ಕೊರತೆಯಿಂದ ಬರುವ ರೋಗ ರಕ್ತಹೀನತೆ ಅರ್ ಅನಿಮಿಯ
*ರಕ್ತ ಕೆಂಪಾಗಿರಲು ಕಾರಣ ಎಪ್ ಇ (ಕಬ್ಬಿಣ) ಹಿಮೋಗ್ಲೊಬಿನ್
*ಎಲೆಗಳು ಹಸಿರಾಗಿರಲು ಕಾರಣ ಮೆಗ್ನೀಷಿಯಂ
*ಇನ್ಸುಲಿನ್ ತಯ್ಯರಿಸಲು ಬಳಸುವ ಮತ್ತು ಕಬ್ಬಿಣ ತುಕ್ಕು ಹಿಡಿಯದಂತೆ ಬಳಸುವ ಮೂಲವಸ್ತು ಜಿಂಕ್.

No comments:

Post a Comment