Tuesday, 31 January 2017

shrii quize

Sri notse

ದೆಹಲಿ ಸುಲ್ತಾನರ ಬಗ್ಗೆ ಕೆಲವು  ಪ್ರಶ್ನೆಗಳು*

1) ಹೆಚ್ಚು ಕಾಲ ದೆಹಲಿಯನ್ನು ಆಳಿದ ವಂಶ ಯಾವುದು?
*ತುಘಲಕ್ ಸಂತತಿ*✅

2) ಕಡಿಮೆ ಅವಧಿಗೆ ದೆಹಲಿಯಲ್ಲಿ ಆಳ್ವಿಕೆ ನಡೆಸಿದ ವಂಶ?
*ಖಿಲ್ಜಿ ಸಂತತಿ*✅

3) ಕುತ್ಬುದ್ದೀನ್ ಐಬಕ್ ಯಾವ ಆಟ ಆಡುವಾಗ ಮರಣ ಹೊಂದಿದನು?
*ಪೋಲೋ*✅

4) ಕುತುಬ್ ಮಿನಾರ್ ವಿಶ್ವ ಪರಂಪರೆ ಪಟ್ಟಿಗೆ ಸೇರಿದ ವರ್ಷ?
*1993*✅

5) ಮಂಗೋಲರ ಚಂಗಿಸ್‌ಖಾನ್‌ನ ದಾಳಿ ಎದುರಿಸಿದ ಮೊದಲ ಮುಸ್ಲಿಂ ದೊರೆ?
*ಇಲ್ತಮಷ್*✅

6) ಆಸ್ಥಾನದಲ್ಲಿ ನಗುವುದನ್ನು ಮತ್ತು ಅಳುವುದನ್ನು ಬಹಿಷ್ಕರಿಸಿದ ಮೊದಲ ರಾಜ ಯಾರು?
*ಘಿಯಾಸುದ್ದೀನ್ ಬಲ್ಬನ್*✅

7) ಕೈಕುಬ್ಜ ಯಾವ ಸಂತತಿಯ ಕೊನೆಯ ದೊರೆ?
*ಗುಲಾಮಿ ಸಂತತಿ*✅

8) ರಜಿಯಾ ಸುಲ್ತಾನಳ ಸಹೋದರ ಯಾರು?
*ಬರಮ್ ಷಾ*✅

9) ಹಿಂದೂಗಳಿಗೆ ಏಳು ಸ್ವರ್ಗಗಳಿಗಿಂತ ಮಿಗಿಲಾದ ಸ್ವರ್ಗ ಎಂದು ಯಾವ ಕೋಟೆಯನ್ನು ಅಮೀರ್ ಖುಸ್ರೋ ಕರೆದಿರುವನು?
*ಚಿತ್ತೂರ ಕೋಟೆ*✅

10) ಸಾಮೂಹಿಕವಾಗಿ ಅಗ್ನಿಗೆ ಆಹುತಿಯಾಗಿ ಸಾಯುವ ಪದ್ಧತಿ ಯಾವುದು?
*ಜೋಹರ್ ಪದ್ಧತಿ*✅

11) ಹಜಾರ್ - ದಿನಾರ್ ಎಂಬುದು ಯಾರ ಬಿರುದು?
*ಮಲ್ಲಿಕಾಫರ್*✅

12) ಅಮೀರ್ ಖುಸ್ರೋ ಪರಿಚಯಿಸಿದ ಎರಡು ವಾದ್ಯಗಳು ಯಾವುವು?
*ತಬಲಾ ಮತ್ತು ಸಿತಾರ್*✅

13) ಮಹಮದ್ -ಬೀನ್-ತುಘಲಕ್‌ನು ರೈತರಿಗೆ ಬಾವಿ ತೆಗೆಯಲು ನೀಡಿದ ಸಾಲ ಯಾವುದು?
*ತಕ್ಕಾವಿ ಸಾಲ*✅

14) ಸಿಡಿಲು ಬಡಿದು ನಾಶವಾಗಿದ್ದ ಕುತುಬ್‌ಮಿನಾರ್‌ನ್ನು ಅಭಿವೃದ್ಧಿಪಡಿಸಿದ ರಾಜ ಯಾರು?
*ಫಿರೋಜ್-ಶಾ-ತುಘಲಕ್*✅

15) ಲೂದಿ/ಲೋದಿ ಸಂತತಿಯ ಸ್ಥಾಪಕ ಯಾರು?
*ಬಹಲೂಲ*✅

16) ಅಲ್ಲಾವುದ್ದೀನ್ ಖಿಲ್ಜಿಯು ಮಲ್ಲಿಕಾಫರ್‌ನನ್ನು ............ ಎಂಬಲ್ಲಿ ಖರೀದಿಸಿದನು.
*ಗುಜರಾತಿನ ಕ್ಯಾಂಬೆ*✅

17) ಅಲ್ಲಾವುದ್ದೀನ್ ಖಿಲ್ಜಿಯ ಮೊದಲ ಹೆಸರು ಏನು?
*ಗುರುಶಪ*✅

18) ಆಗ್ರಾ ನಗರದ ನಿರ್ಮಾತೃ ಯಾರು?
*ಸಿಕಂದರ್ ಲೂದಿ*✅

19) ತುಘಲಕ್‌ನಾಮ ಎಂಬ ಗ್ರಂಥವನ್ನು ರಚಿಸಿದವರು ಯಾರು?
*ಅಮೀರ್ ಖುಸ್ರೋ*✅

20) ಖಿಲ್ಜಿ ಸಂತತಿಯ ಕೊನೆಯ ದೊರೆ ಯಾರು?
*ಕೈ ಖುಸ್ರೋ*✅

10 ನೇ ತರಗತಿ ಸಮಾಜ ವಿಜ್ಞಾನ.


1) ಒಂದು ರಾಷ್ಟ್ರದ ಒಳಗೆ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಹೋಗಿ ನೆಲೆಸುವದನ್ನು ------ ವಲಸೆ ಎಂದು ಕರೆಯುವರು?
* ಆಂತರಿಕ ವಲಸೆ.

2) 2011 ರ ಪ್ರಕಾರ ಗರಿಷ್ಟ ಸಾಕ್ಷರತೆಯ ರಾಜ್ಯ ಯಾವುದು?
* ಕೇರಳ (93.91).

3) ವಲಸೆಗಾರ ಎಂದರೆ -----.
* ತನ್ನ ಹುಟ್ಟಿದ ಪ್ರದೇಶವನ್ನು ಬಿಟ್ಟು ಬೇರೊಂದು ಸ್ಥಳದಲ್ಲಿ ಹೋಗಿ ನೆಲೆ ನಿಲ್ಲುವುದು ಎಂದರ್ಥ.

4) EAG ವಿವರಿಸಿರಿ?
* Empowered Action Group.

5) ಜನಸಂಖ್ಯೆಯ ಹಂಚಿಕೆಯನ್ನು ವಿವರಿಸಲು ------ ಎಂಬ ಪದವನ್ನು ಸಾಮಾನ್ಯವಾಗಿ ಬಳಸಲಾಗುವುದು?
* ಸಾಂದ್ರತೆ.

6) ಜಿ ಪಿ ಎಸ್ ವಿವರಿಸಿರಿ?
* ಗ್ಲೋಬಲ್ ಪೊಜಿಶನಿಂಗ್ ಸಿಸ್ಟಮ್.

7) ಬೆಂಗಳೂರಿನ್ನು ಏಕೆ ಸಿಲಿಕಾನ್ ಸಿಟಿ ಎನ್ನುವರು?
* ಮಾಹಿತಿ ತಂತ್ರಜ್ಞಾನದ ಮುಖ್ಯ ಕೇಂದ್ರವಾಗಿರುವದರಿಂದ.

8) ಐರನ್ ಮತ್ತು ಸ್ಟೀಲ್ ಕಂಪನಿ ಬೋಕಾರೋ ಯಾವ ರಾಜ್ಯದಲ್ಲಿದೆ?
* ಝಾರ್ಖಂಡ್.

9) ಭಾರತದಲ್ಲಿ ಎಷ್ಟು ಪ್ರಧಾನ ಕೈಗಾರಿಕಾ ವಲಯಗಳಿವೆ?
* 8.

10) ಗೋವಾ ರಾಜ್ಯದ ಝಾವಾರಿ ಕೊಲ್ಲಿಯ ಪ್ರದೇಶದಲ್ಲಿರುವ ಬಂದರು ಯಾವುದು?
* ಮರ್ಮಗೋವಾ.

11) ಸೂರ್ಯನ ಕಿರಣಗಳಿಂದ ಹೊರ ಸೂಸಲ್ಪಡುವ ಶಾಖದ ಬಳಕೆಯನ್ನು ----- ಎಂದು ಕರೆಯುವರು?
* ಸೌರಶಕ್ತಿ.

12) "ದ್ರವರೂಪದ ಚಿನ್ನ" ಎಂದು ಯಾವುದಕ್ಕೆ ಕರೆಯುತ್ತಾರೆ?
* ಪೆಟ್ರೋಲಿಯಂ.

13) ಭಾರತದಲ್ಲಿ ಮೊದಲ 'ಪೆಟ್ರೋಲಿಯಮ್'ನ್ನು ಎಲ್ಲಿ ಪತ್ತೆ ಮಾಡಲಾಯಿತು?
* ಅಸ್ಸಾಂನ ದಿಗ್ಬಾಯ್.

14) "ಗೋಧಿಯ ಕಣಜ" ಎಂದು ಯಾವ ರಾಜ್ಯವನ್ನು ಕರೆಯುತ್ತಾರೆ?
* ಪಂಜಾಬ್.

15) ಭತ್ತವು ಪ್ರಮುಖವಾಗಿ ----- ಬೆಳೆಯಾಗಿದೆ?
* ಖಾರಿಪ್.

16) ಯಾವ ರಾಜ್ಯವು ಅತಿ ಹೆಚ್ಚು ಭತ್ತವನ್ನು ಬೆಳೆಯುವ ರಾಜ್ಯವಾಗಿದೆ?
* ಪಶ್ಚಿಮಬಂಗಾಳ.

17) ಮುಂಗಾರು ಬೆಳೆಯ ಮತ್ತೊಂದು ಹೆಸರೇನು?
* ಖರೀಫ್ ಬೇಸಾಯ.

18) ಒಂದು ವರ್ಷದಲ್ಲಿ ಒಂದೇ ವ್ಯವಸಾಯ ಕ್ಷೇತ್ರದಿಂದ 2-3 ಬೆಳೆಗಳನ್ನು ಬೆಳೆಯುವದಕ್ಕೆ ----- ಬೇಸಾಯ ಎಂದು ಕರೆಯುವರು?
* ಸಾಂದ್ರ ಬೇಸಾಯ.

19) "ಪೆರಿಯಾರ್ ಜಲ ವಿದ್ಯುಚ್ಛಕ್ತಿ ಯೋಜನೆ'' ಯಾವ ರಾಜ್ಯದಲ್ಲಿದೆ?
* ತಮಿಳುನಾಡು.

20) ಕರ್ನಾಟಕ ಮತ್ತು ಆಂಧ್ರ ಪ್ರದೇಶ ರಾಜ್ಯಗಳ ಸಂಯುಕ್ತ ಯೋಜನೆ ಯಾವುದು?
* ತುಂಗಭದ್ರಾ.

21) "ಒರಿಸ್ಸಾದ ಕಣ್ಣೀರಿನ ನದಿ" ಯಾವುದು?
* ಮಹಾನದಿ.

22) ಏಷ್ಯಾದಲ್ಲಿಯೇ ಅತ್ಯಂತ ಎತ್ತರವಾದ ಅಣೆಕಟ್ಟು ಯಾವುದು?
* ಭಾಕ್ರಾ ನಂಗಲ್ (226 ಮೀ).

23) ಸುಲ್ತಾನಪೂರ, ಗುರೆಗಾಂವ ವನ್ಯಜೀವಿ ಧಾಮಗಳು ಯಾವ ರಾಜ್ಯದಲ್ಲಿವೆ?
* ಹರಿಯಾಣ.

24) ಭಾರತದಲ್ಲಿರುವ ಒಟ್ಟು ಪ್ರಾಣಿ ಸಂಗ್ರಹಾಲಯಗಳ ಸಂಖ್ಯೆ ಎಷ್ಟು?
* 275.

25) ಪೆಡೋಲಜಿ ಎಂದರೇ -------.
* ಮಣ್ಣಿನಶಾಸ್ತ್ರ.

26) 'ಜಂಬಿಟ್ಟಿಗೆ ಮಣ್ಣಿನ' ಮತ್ತೊಂದು ಹೆಸರೇನು?
* ಲ್ಯಾಟ್ ರೈಟ್ ಮಣ್ಣು.

27) ಕಪ್ಪುಮಣ್ಣನ್ನು ----- ಎಂತಲೂ ಕರೆಯುತ್ತಾರೆ?
* ರೇಗೂರ್ ಮಣ್ಣು.

28) ಭಾರತದಲ್ಲಿ 'ನೈಋತ್ಯ ಮನ್ಸೂನ್' ಎಂದರೆ ------.
* ಮಳೆಗಾಲ ಎಂದರ್ಥ.

29) ಚಳಿಗಾಲದ ಅವಧಿ ತಿಳಿಸಿರಿ?
* ಡಿಸೆಂಬರ್ ನಿಂದ - ಫೆಬ್ರವರಿ.

30) ಬೇಸಿಗೆ ಕಾಲದ ಅವಧಿ ತಿಳಿಸಿರಿ?
* ಮಾರ್ಚ್ ನಿಂದ - ಮೇ.

31) ಭಾರತದ ದಕ್ಷಿಣದ ತುದಿಯು ------ ದ್ವೀಪದ ದಕ್ಷಿಣ ತುದಿಯಲ್ಲಿದೆ?
* ನಿಕೋಬಾರ್ ದ್ವೀಪದ.

32) ಭಾರತದ ಕರಾವಳಿಯನ್ನು ----- & ------- ಎಂದು ಎರಡು ಭಾಗಗಳಾಗಿ ವಿಗಂಡಿಸಲಾಗಿದೆ?
* ಪಶ್ಚಿಮ ಕರಾವಳಿ & ಪೂರ್ವ ಕರಾವಳಿ.

33) 43 ದ್ವೀಪಗಳು ------ ದಲ್ಲಿವೆ?
* ಅರಬ್ಬಿ ಸಮುದ್ರದಲ್ಲಿವೆ.

34) ಇತ್ತೀಚಿನ ಅವಧಿಯಲ್ಲಿ ಸಂಚಯಿತಗೊಂಡು ನಿರ್ಮಿತವಾಗಿರುವ ಮೆಕ್ಕಲುಮಣ್ಣಿನ್ನು ---- ಎಂದು ಕರೆಯುವರು?
* ಖದರ್.

35) ಉತ್ತರ ಭಾರತದ ಮಹಾ ಮೈದಾನವನ್ನು -------- ಮೈದಾನವೆಂತಲೂ ಕರೆಯುವರು?
* ಸಟ್ಲೇಜ್ ಗಂಗಾ ಮೈದಾನ.

36) ಮಹಾಹಿಮಾಲಯದ ಮತ್ತೊಂದು ಹೆಸರೇನು?
* ಹಿಮಾದ್ರಿ.

37) 'ಮಯನ್ಮಾರನ' ಮತ್ತೊಂದು ಹೆಸರೇನು?
* ಬರ್ಮಾ.

38) ಎನ್ ಸಿ ಟಿ ವಿವರಿಸಿರಿ?
* National Capital Territory.

39) 'ಇಂದಿರಾ ಪಾಯಿಂಟ್' ನ ಮತ್ತೊಂದು ಹೆಸರೇನು?
* ಪಿಗ್ಮೇಲಿಯನ್ ಪಾಯಿಂಟ್.

40) ಭಾರತವು ಸಂಪೂರ್ಣವಾಗಿ ಯಾವ ಗೋಳದಲ್ಲಿದೆ?
* ಉತ್ತರಾರ್ಧ ಗೋಳದಲ್ಲಿದೆ.

41) ಭಾರತವು ಏಷ್ಯಾ ಖಂಡದ ಯಾವ ಭಾಗದಲ್ಲಿರುವ ಪರ್ಯಾಯ ದ್ವೀಪವಾಗಿದೆ?
* ದಕ್ಷಿಣ.







ಸಾಮಾನ್ಯ ಜ್ಞಾನ

1) ನಾವು ಹಾಡುವ ರಾಷ್ಟ್ರಗೀತೆಯಲ್ಲಿ
ಒಟ್ಟು ಎಷ್ಟು ಸಾಲುಗಳಿವೆ?
●13

2) ದಿನಾಂಕ 8-11-2014 ಆಚರಿಸಿದ್ದು ಸಂತ ಕನಕದಾಸರ ಎಷ್ಟನೇ ಜಯಂತಿ?
●527

3) ಇತಿಹಾಸದ ಪಿತಾಮಹ 'ಹೆರೋಡೊಟಸ್' ಯಾವ ದೇಶದವನು?
●ಗ್ರೀಕ್

4) ಇಂಗ್ಲಿಷನಲ್ಲಿ ಒಟ್ಟು" ಅಲ್ಪಾಬೆಟ್"
ಎಷ್ಟು?
● 1

5) "ರಾಷ್ಟ್ರೀಯ ವಿಜ್ಞಾನ ದಿನಾಚರಣೆ" ಯನ್ನು ಪ್ರತಿ ವರ್ಷ ಯಾವ ದಿನಾಂಕದಂದು ಆಚರಿಸಲಾಗುತ್ತದೆ?
● ಫೆಭೃವರಿ-28

6) ಗಣಿತದ ಏಕೈಕ ಸಮ ಅವಿಭಾಜ್ಯ ಸಂಖ್ಯೆ ಯಾವುದು?
●2

7) ಸೊನ್ನೆ (0) ಯನ್ನು ಇಡೀ ಜಗತ್ತಿಗೆ ಪರಿಚಯಿಸಿದ ದೇಶ ಯಾವುದು?
●ಭಾರತ

8) ಕರ್ನಾಟಕದ ಪಂಜಾಬ್
(ಪಂಚನದಿಗಳ ನಾಡು) ಎಂದು ಕರೆಯಲಾಗುವ ಜಿಲ್ಲೆ ಯಾವುದು?
●ವಿಜಯಪುರ

9) "ವಿಶ್ವ ಭೂ ದಿವಸ" ವನ್ನು ಯಾವ
ದಿನ ಆಚರಿಸುತ್ತಾರೆ?
●ಎಪ್ರಿಲ್-22

10)ಕನ್ನಡ ವಿಶ್ವ ವಿದ್ಯಾಲಯ ಇರುವ ಸ್ಥಳ?
●ಹಂಪಿ

11) L.P.G ಸೋರುವಿಕೆಯನ್ನು ಪತ್ತೆಹಚ್ಚಲು ಉಪಯೋಗಿಸುವ ರಸಾಲಯನಿಕ:
●ಈಥೈಲ್ ಆಲ್ಕೊಹಾಲ್.

12) ಖೈಬರ್ ಕಣಿವೆ (ಖೈಬರ್ ಪಾಸ್) ಎಲ್ಲಿದೆ?
●ಪಾಕಿಸ್ತಾನ.

13) ಇತ್ತೀಚೆಗೆ (2010) ಜಾರಿಗೆ ಬಂದ ಹೆರಿಗೆ ಪೂರ್ವ ಹಾಗೂ ನಂತರ ಮಹಿಳೆಗೆ ಬೇಕಾದ ರಕ್ತದ ಬಾಟಲ್ ಪೂರೈಸುವ ಯೋಜನೆ :
●ಆಪತ್.

14) ಉತ್ತರ ಕೊರಿಯಾ ಮತ್ತು ದಕ್ಷಿಣ ಕೊರಿಯಾಗಳ ಮಧ್ಯೆ ಇರುವ ಗಡಿರೇಖೆ:
●38ನೇ ಪ್ಯಾರಲಲ್.

15) ಕನ್ನಡದಲ್ಲಿ ಪ್ರಗತಿಶೀಲ ಸಾಹಿತ್ಯದ ಪ್ರವರ್ತಕರು:
●ಅ.ನ.ಕೃ.

16) ಹೆಳವನಕಟ್ಟೆ ಗಿರಿಯಮ್ಮ ನ ಜನಪ್ರಿಯ ಕಾವ್ಯ ಯಾವುದು?
●ಚಂದ್ರಹಾಸ ಕಥೆ.

17) ವಿಶ್ವ ಸಂಸ್ಥೆಯ ಅಧಿಕೃತ ಭಾಷೆಗಳ ಸಂಖ್ಯೆ:
● 6.

18) ಘಟಪ್ರಭಾ ಪಕ್ಷಿಧಾಮ ಇರುವ ಜಿಲ್ಲೆ:
● ಬೆಳಗಾವಿ.

19) ಭಾರತದ ಅತ್ಯಧಿಕ ಪ್ರಸಾರವಿರುವ ದಿನಪತ್ರಿಕೆ:
● ದೈನಿಕ್ ಜಾಗರಣ್.

20) ಕರ್ನಾಟಕದ ರಫ್ತಿನಲ್ಲಿ ಅತ್ಯಧಿಕ ಪ್ರಮಾಣ ಹೊಂದಿರುವ ಉತ್ಪನ್ನ ಯಾವುದು?
●ಕಂಪ್ಯೂಟರ್ ಸಾಫ್ಟವೇರ್.

21) ರಾಜ್ಯದಲ್ಲಿ ಪ್ರಸ್ತುತ ಇರುವ ಜಿಲ್ಲಾ ಮತ್ತು ಗ್ರಾಮ ಪಂಚಾಯತ್ ಗಳ ಸಂಖ್ಯೆ :
● 30 ಮತ್ತು 5627.

22) ಕ್ವಿಟ್ ಇಂಡಿಯಾ ಚಳುವಳಿಯನ್ನು ಯಾವುದರ ಪ್ರತಿಕ್ರಿಯೆಯಾಗಿ ಪ್ರಾರಂಭಿಸಲಾಯಿತು?
● ಕ್ಯಾಬಿನೆಟ್ ಮಿಷನ್ ಯೋಜನೆ.

23) ಜಗತ್ತಿನ ಅತ್ಯಂತ ಶಕ್ತಿಶಾಲಿ ದೂರದರ್ಶನದ ಹೆಸರು?
●ALMA.(ಅಟಕಾಮಾ ಮರುಭೂಮಿಯಲ್ಲಿದೆ)

24) ಯಾವ ರಾಷ್ಟೀಯ ಉದ್ಯಾನವನದಲ್ಲಿ ಬಿಳಿಯ ಹುಲಿಗಳನ್ನು ರಕ್ಷಿಸಲಾಗಿದೆ?
●ನಂದನ್ ಕಣ್ಣನ್.


25) ಸಾಲುಮರದ ತಿಮ್ಮಕ್ಕ ಯಾವ ಗ್ರಾಮಗಳ ನಡುವೆ ಮರಗಳನ್ನು ಬೆಳೆಸಿದ್ದಾರೆ ?
● ಕೋಲಾರ -ಹೊರಮಾವು.

26) ದೇಶದ ಪ್ರಪ್ರಥಮ ಮಾನೋ ರೈಲು ಆರಂಭವಾಗಿದ್ದು ಎಲ್ಲಿ ?
●ಮುಂಬಯಿನಲ್ಲಿ. (8.9 ಕಿ.ಮೀ ಉದ್ದ. ವಡಾಲಾ - ಚಂಬೂರ್ ಪ್ರದೇಶಗಳ ಮಧ್ಯೆ)

27) 'ಕಿಸಾನ್ ದಿವಸ್' ಯಾರ ಜನ್ಮದಿನಾಚರಣೆಯ ನೆನಪಿಗಾಗಿ ಆಚರಿಸಲಾಗುತ್ತಿದೆ?
● ಮಾಜಿ ಪ್ರಧಾನಿ ಚರನ್ ಸಿಂಗ್. (ಡಿಸೆಂಬರ್ 23)

28) ವಿಶ್ವದಲ್ಲೇ ಅತಿ ಹೆಚ್ಚು ದೇಶಗಳೊಂದಿಗೆ ಸರಹದ್ದನ್ನು ಹಂಚಿಕೊಂಡಿರುವ ದೇಶ ?
●ಚೀನಾ.

29) 'ರಾಮನಾಥ್ ಗೋಯೆಂಕಾ ಪ್ರಶಸ್ತಿ' ಯನ್ನು ಕೊಡಲಾಗುವ ಕ್ಷೇತ್ರ:
● ಪತ್ರಿಕೋದ್ಯಮ

30) ಪ್ರಪಂಚದಲ್ಲೇ ಅತಿ ಹೆಚ್ಚು ಕಾಯ್ದಿಟ್ಟ ಚಿನ್ನ ಹೊಂದಿರುವ ದೇಶ?
● ಯುನೈಟೆಡ್ ಸ್ಟೇಟ್ಸ್.

31) ಜಲಾಂತರ್ಗಾಮಿ ಹಡಗಿನ ಮೂಲಕ ಸಮುದ್ರದ ಮೇಲಿನ ವಸ್ತುಗಳನ್ನು ನೋಡಲು ಬಳಸುವ ಸಾಧನ ?
● ಪೆರಿಸ್ಕೋಪ್.

32) ಯಾವ ವೈಸರಾಯ್ ನ ಕಾಲದಲ್ಲಿ ಭಾರತದ ರಾಜಧಾನಿ ಕಲ್ಕತ್ತಾದಿಂದ ದೆಹಲಿಗೆ ಸ್ಥಳಾಂತರಿಸಲಾಯಿತು ?
● ಲಾರ್ಡ್ ಹಾರ್ಡಿಂಜ್.

33) ಆಧುನಿಕ ಶೈಕ್ಷಣಿಕ ಮನೋವಿಜ್ಞಾನದ ಜನಕನೆಂದು ಯಾರನ್ನು ಕರೆಯುತ್ತಾರೆ ?
●E.L. ಥಾರ್ನ್ ಡೈಕ್.

34) ವಿಶ್ವದ 7 ಖಂಡಗಳಲ್ಲಿನ ಎತ್ತರವಾದ ಶಿಖರಗಳನ್ನು ಅತಿ ವೇಗವಾಗಿ ಏರಿ ದಾಖಲೆ ಸೃಷ್ಟಿಸಿದ ಮಹಿಳೆ ಯಾರು ?
● ಅನ್ನಾ ಬೆಲ್ಲಿಲ್ಯಾಂಡ್.

35) ದಕ್ಷಿಣ ಭಾರತದಿಂದ ಆಯ್ಕೆಯಾದ ಮೊದಲ ಪ್ರಧಾನಮಂತ್ರಿ :
● ಪಿ.ವಿ. ನರಸಿಂಹರಾವ್.

36) ವಿಶ್ವದಲ್ಲೇ ಅತಿದೊಡ್ಡದಾದ 'ತ್ರಿ ಗೊಜರ್ಸ್ ಜಲಾಶಯ' ವನ್ನು ಚೀನಾ ದೇಶವು ಯಾವ ನದಿಯ ಮೇಲೆ ನಿರ್ಮಿಸುತ್ತಿದೆ ?
● ಯಾಂಗ್ಜಿ ನದಿ.

37) ಪರಿಸರ ಸಂರಕ್ಷಣೆಗೊಸ್ಕರ 'ಗ್ರೀನ್ ಟ್ರ್ಯಾಕ್' ನ್ನು ವಿಧಿಸಿದ ಮೊದಲ ರಾಷ್ಟ್ರ ?
●ನ್ಯೂಜಿಲೆಂಡ್.

38) ಪ್ರಪಂಚದಲ್ಲಿ ಅತ್ಯಂತ ಎತ್ತರವಾದ ಪರ್ವತ ಶ್ರೇಣಿ ಹಿಮಾಲಯ ಪರ್ವತಗಳಾದರೆ, ಉದ್ದವಾದ ಪರ್ವತ ಶ್ರೇಣಿ ಯಾವುದು ?
●ಆಂಡೀಸ್ ಪರ್ವತಗಳು

39) ಪವಿತ್ರ ಪರ್ವತ (Holy Mountain) ಎಂದು ಯಾವುದನ್ನು ಕರೆಯುತ್ತಾರೆ ?
●ಫ್ಯೂಜಿಯಾಮಾ (ಜಪಾನ್)

40) ವಿಶ್ವ ಬ್ಯಾಂಕ್ ನ 'ಆಣೆಕಟ್ಟು ಪುನಶ್ಚೇತನ ಯೋಜನೆ'ಯಡಿ ತನ್ನ ರಾಜ್ಯದ ಆಣೆಕಟ್ಟುಗಳ ಸುಧಾರಣೆಗೆ ಕೈ ಹಾಕಿರುವ ರಾಜ್ಯ:
● ಕೇರಳ

41) ಭಾರತದ ಅಣು ವಿದ್ಯುತ್ ಸ್ಥಾವರಗಳಲ್ಲಿ ಬಳಕೆಯಾಗುತ್ತಿರುವ ಇಂಧನ:
●ಥೋರಿಯಂ

42) ಮೂಲಭೂತ ಹಕ್ಕುಗಳನ್ನು ಸಂರಕ್ಷಿಸಲು ಯಾವ ವಿಧಿಯಡಿ ಸುಪ್ರೀಂಕೋರ್ಟ್ ರಿಟ್ ಗಳನ್ನು ಜಾರಿ ಮಾಡುತ್ತದೆ ?
●32ನೇ ವಿಧಿ.

43) 'ಸಂವಿಧಾನದ ಪೀಠಿಕೆ' ಸಂವಿಧಾನದ ಭಾಗವಲ್ಲ ಎಂದು ಸುಪ್ರೀಂಕೋರ್ಟ್ ಯಾವ ಪ್ರಕರಣದಲ್ಲಿ ತೀರ್ಪು ನೀಡಿತು?
●ಬೇರುಬೆರಿ ಪ್ರಕರಣದಲ್ಲಿ.

44) ರಾಜ್ಯಗಳ ಪುನರ್ ವಿಂಗಡಣೆ ಸಮಿತಿಯ ಅಧ್ಯಕ್ಷತೆಯನ್ನು ಯಾರು ವಹಿಸಿದ್ದರು ?
●ಫಜಲ್ ಅಲಿ.

45) ನೂತನ ಶತಮಾನದ ಮೊದಲ ಸೂರ್ಯಕಿರಣಗಳು ಸ್ಪರ್ಶಿಸಿದ "ಕಚಲ್ " ದ್ವೀಪ ಎಲ್ಲಿ ಕಂಡುಬರುತ್ತದೆ ?
●ನಿಕೋಬಾರ್ ಸಮುದಾಯ.

46) ಭಾರತದಲ್ಲಿ ಸೂರ್ಯ ಉದಯಿಸುವ ಅರುಣಾಚಲ ಪ್ರದೇಶ, ಗುಜರಾತ್ ರಾಷ್ಟ್ರಗಳ ನಡುವೆ ಇರುವ ವ್ಯತ್ಯಾಸ ಎಷ್ಟು ?
●2 ಗಂಟೆಗಳು.

47)'ಅಂತರ್ರಾಷ್ಟ್ರೀಯ ಓಝೊನ್ ' ದಿನಾಚರಣೆಯನ್ನು ಎಂದು ಆಚರಿಸಲಾಗುತ್ತದೆ ?
●ಸೆಪ್ಟೆಂಬರ್ 16.

48) ನ್ಯಾಟೋ (NATO) ದ ಪ್ರಧಾನ ಕಾರ್ಯಾಲಯ ಎಲ್ಲಿದೆ ?
● ಬ್ರಸ್ಸೆಲ್ಸ್ (ಬೆಲ್ಜಿಯಂ)

49) ಅಂತರ್ರಾಷ್ಟ್ರೀಯ ಒಲಂಪಿಕ್ ಸಮಿತಿ ಯ ಪ್ರಧಾನ ಕಾರ್ಯಾಲಯ  ಎಲ್ಲಿದೆ ?
●ಲುಸ್ಸಾನೆ  50) ಭಾರತದಲ್ಲಿ ಬ್ಯಾಂಕುಗಳಿಲ್ಲದ ಪ್ರದೇಶಗಳಲ್ಲಿ Microfinance ಸೇವೆಗಳನ್ನು ಉತ್ತಮಪಡಿಸುವ ಸಲುವಾಗಿ $407 ಬಿಲಿಯನ್ ಮೊತ್ತದ ಸಾಲವನ್ನು ಭಾರತಕ್ಕೆ ನೀಡಿರುವ ಸಂಸ್ಥೆ?
●ವಿಶ್ವಬ್ಯಾಂಕ್

51) RTE ಇದರ ವಿಸ್ತ್ರತ ರೂಪ?
● (Right to Education)

52) ಗ್ರಾಂಡ್ ಟ್ರಂಕ್ ರಸ್ತೆಯ ಮೂಲಕ ಸೇರುವ ನಗರಗಳಾವವು?
● ಕೊಲ್ಕತ್ತಾ -ಅಮೃತಸರ.

53) ಭಾರತದ ಅಶಾಂತಿ ಪಿತಾಮಹ (Father of Indian unrest) ಎಂದು ಖ್ಯಾತಿ ಪಡೆದವರು ?
● ಬಾಲ ಗಂಗಾಧರ ತಿಲಕ.

54)ಒಂದು ಟನ್ ಕಾಗದವನ್ನು ಉತ್ಪಾದಿಸಲು ಬಳಸಲಾಗುವ ನೀರಿನ ಪ್ರಮಾಣ ?
●55,000 ಲೀಟರ್.

55) ಪ್ರಾಥಮಿಕ ಬಣ್ಣಗಳು ಯಾವುವು ?
●ನೀಲಿ, ಹಸಿರು ಮತ್ತು ಕೆಂಪು.

56) ಸಂವಿಧಾನದ ಯಾವ ವಿಧಿಯ ಪ್ರಕಾರ ರಾಜ್ಯಪಾಲರನ್ನು 2 ಅಥವಾ ಅದಕ್ಕಿಂತ ಹೆಚ್ಚಿನ ರಾಜ್ಯಗಳಿಗೆ ನೇಮಿಸುವ ಅವಕಾಶ ಕಲ್ಪಿಸಿದೆ ?
● 7ನೇ  ತಿದ್ದುಪಡಿ(1956).

57) ಭಾರತದ ಯಾವ ರಾಜ್ಯದಲ್ಲಿ ಸೂರ್ಯ ಕೊನೆಯದಾಗಿ ಉದಯಿಸುತ್ತಾನೆ ?
●ಗುಜರಾತ್.

58) ಯಾವ ವಿಟಮಿನ್ ಲೋಪದಿಂದ ಬಂಜೆತನ ಬರುತ್ತದೆ? ●ವಿಟಮಿನ್ E.

59) ರಕ್ತ ಹೆಪ್ಪುಗಟ್ಟಲು ಸಹಾಯವಾಗುವ ವಿಟಮಿನ್ ಯಾವುದು ?
● ವಿಟಮಿನ್ K.

60) ಸಿರಿಯಾದ ರಾಜಧಾನಿ :
● ಡಮಾಸ್ಕಸ್

61)ಭಾರತದ ಪ್ರಪ್ರಥಮ ಸಮರ್ಪಿತ ಮಿಲಿಟರಿ ಉಪಗ್ರಹ GSAT -7 ರ ಹೆಸರು?
● ರುಕ್ಮಿಣಿ

62) ನಮ್ಮ ದೇಶದ ಗ್ರಾಮೀಣ ಜನರಿಗೆ ಕುಟುಂಬವೊಂದಕ್ಕೆ ವಾರ್ಷಿಕ ಗರಿಷ್ಠ 100 ದಿನದ ಉದ್ಯೋಗ ಭರವಸೆಯನ್ನು ನೀಡುತ್ತಿರುವ ಯೋಜನೆ?
●ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ.

63) ಬೆಂಗಳೂರಿನಿಂದ ಹೊರಗೆ ವಿಧಾನಸಭೆ ಅಧಿವೇಶನ ನಡೆಯುವ ಸ್ಥಳ?
●ಬೆಳಗಾವಿ

64) ಹಾರಬಲ್ಲ ಏಕೈಕ ಸಸ್ತನಿ ಯಾವುದು?
●ಬಾಬಾವಲಿ

65) ಕರ್ನಾಟಕದ 30 ನೇ ಜಿಲ್ಲೆ ಯಾವುದು?
●ಯಾದಗಿರಿ

66) ನಟ ವಿಷ್ಣುವಿನ ಮೊದಲ ಹೆಸರೇನು?
●ಸಂಪತ್ ಕುಮಾರ್

67)"ನೇಗಿಲು ಹಿಡಿದು ಹೊಲದೊಳು ಉಳುವ....ಎಂಬ ರೈತ ಗೀತೆ ರಚನೆಕಾರರು ಯಾರು?
●ಕುವೆಂಪು

68) "ಘಮ ಘಮ ಘಮಾಡಿಸತಾವ
ಮಲ್ಲಿಗೆ...ಭಾವಗೀತೆ ರಚಿಸಿದವರು?
● ದ.ರಾ.ಬೇಂದ್ರೆ

69) ಭಾರತದ ಲೋಕಸಭಾ ಚುನಾಯಿತ ಸದಸ್ಯರ ಸಂಖ್ಯೆ?
●544

70) ಕಾವೇರಿ ನದಿಯ ಉಗಮ ಸ್ಥಾನ ಯಾವ ಜಿಲ್ಲೆಯಲ್ಲಿದೆ?
●ಕೊಡಗು

71) ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕರು ಯಾರು?
● ನಾರಾಯಣಮೂರ್ತಿ

72) ನೀಲಗಿರಿ ಮರವನ್ನು ಭಾರತದಲ್ಲಿ ಮೊದಲ ಬಾರಿಗೆ ಪರಿಚಯಿಸಿದವರು ಯಾರು?
●ಟಿಪ್ಪು ಸುಲ್ತಾನ್

73) ಭಾರತೀಯ ರಾಷ್ಟ್ರೀಯ ಕಾಂಗ್ರೆಸನ ಮೊದಲ ಅಧ್ಯಕ್ಷರಾರು?
● ಡಬ್ಲ್ಯೂ. ಸಿ. ಬಾನರಜಿ

74) ಭಾರತದ ಸಂಸತ್ತಿಗೆ ರಾಷ್ಟ್ರಪತಿಗಳು ಎಷ್ಟು ಜನರನ್ನು ನಾಮಕರಣ ಮಾಡುತ್ತಾರೆ?
●14

75) ಕರ್ನಾಟಕದ ಪ್ರಸ್ತುತ ವಿಧಾನಸಭೆಯ ಒಟ್ಟು ಸದಸ್ಯರ ಸಂಖ್ಯೆ ಎಷ್ಟು?
● 224

76) ಲಕ್ಷದ್ವೀಪ ಗಳು ಯಾವ ಸಮುದ್ರ ದಲ್ಲಿ ಕಂಡು ಬರುತ್ತವೆ?
● ಅರಬ್ಬಿ ಸಮುದ್ರ

77) "ಭಾರತದ ನೆಫೋಲಿಯನ್" ಎಂದು ಕರೆಯಲ್ಪಡುವ ಗುಪ್ತ ದೊರೆ ಯಾರು?
●ಸಮುದ್ರ ಗುಪ್ತ

78) ಗಣಕಯಂತ್ರ ದ ಪಿತಾಮಹ ಯಾರು?
●ಚಾರ್ಲ್ಸ್ ಬಾಬೇಜ

79) ಬೆಳಿಯ ರಾಸಾಯನಿಕ ಸಂಕೇತವೇನು?
● ಎ ಜಿ

80) ತಿಮಿಂಗಿಲಗಳ ಉಸಿರಾಟದ ಅಂಗ ಯಾವುದು?
●ಶ್ವಾಸಕೋಶ

81)ಜೀವಕೋಶ ವನ್ನು ಕಂಡು ಹಿಡಿದವರಾರು?
● ರಾಬರ್ಟ್ ಹುಕ್

82)'ಸಸ್ಯಗಳಿಗೆ ಜೀವವಿದೆ" ಎಂದು ಹೇಳಿದ ಭಾರತೀಯ ವಿಜ್ಞಾನಿ ಯಾರು?
●ಜಗದೀಶ್ ಚಂದ್ರಬೋಸ್

83) ಸಂಕಲನದ ಅನನ್ಯತಾ ಅಂಶ ಯಾವುದು?
● 0

84) ಘಣ ಮತ್ತು ವರ್ಗ ಎರಡನ್ನೂ ಹೊಂದಿರುವ ಸಂಖ್ಯೆ ಯಾವುದು?
● 1 ಅಥವಾ 64

85) ಕರ್ನಾಟಕದ ಮೊದಲ ರಾಷ್ಟ್ರ ಕವಿ ಯಾರು?
● ಎಂ.ಗೋವಿಂದ ಪೈ

86) ರಗಳೆ ಯ ಕವಿ ಯಾರು?
● ಹರಿಹರ

87) ಗದ್ಯ- ಪದ್ಯ ಮಿಶ್ರಿತ ಕಾವ್ಯವನ್ನು ಏನೆಂದು ಕರೆಯುತ್ತಾರೆ? ● ಚಂಪೂ

88)" ಕರ್ನಾಟಕ ಕವಿ ಚೂತವನ ಚೈತ್ರ" ಎಂಬ ಬಿರುದು ಯಾರಿಗಿದೆ?
●ಲಕ್ಷ್ಮೀಶ

89) ಕನ್ನಡದ ಮೊದಲ ಗದ್ಯ ಕೃತಿ ಯಾವುದು?
●ವಡಾರಾಧನೆ

90) ಶ್ರೀಗಂಧವನ್ನು ಅತಿ ಹೆಚ್ಚಾಗಿ ಬೆಳೆಯುವ ರಾಜ್ಯ ಯಾವುದು?
● ಕರ್ನಾಟಕ

91) ಸುಂದರಬನ ದಲ್ಲಿ ಕಂಡುಬರುವ ಪ್ರಾಣಿ?
● ಹುಲಿ

92) "ಜಿಂದಾಫೀರ್" ಎಂದು ಯಾರನ್ನು ಕರೆಯುತ್ತಾರೆ?
● ಔರಂಗಜೇಬ್

93) "ನಾಣ್ಯಗಳ ರಾಜಕುಮಾರ"
ಎಂದು ಯಾರನ್ನು ಕರೆಯುತ್ತಾರೆ?
● ಮಹಮ್ಮದ್ ಬಿನ್ ತುಘಲಕ್

94) ಯಾರು "ಆಧುನಿಕ ಕರ್ನಾಟಕದ ಶಿಲ್ಪಿ" ಎಂದು ಹೆಸರಾಗಿದ್ದಾರೆ?
● ಎಂ. ವಿಶ್ವೇಶ್ವರಯ್ಯ.

95) ಯಾವ ದಿನವನ್ನು " ವಿಶ್ವ ಪರಿಸರ ದಿನ" ಎಂದು ಆಚರಿಸಲಾಗುತ್ತದೆ?
● ಜೂನ್-5

96)" ದಂಡಿಯಾತ್ರೆ" ಗೆ ಇರುವ ಇನ್ನೊಂದು ಹೆಸರು?
● ಉಪ್ಪಿನ ಸತ್ಯಾಗ್ರಹ

97) "ದತ್ತು ಮಕ್ಕಳಿಗೆ ಹಕ್ಕಿಲ್ಲ" ನೀತಿಯನ್ನು ಜಾರಿಗೆ ತಂದವರಾರು?
● ಲಾರ್ಡ್ ಡಾಲಹೌಸಿ

98) 1857 ರಲ್ಲಿ ಮುಂಡರಗಿ ಯಲ್ಲಿ ಬ್ರಿಟಿಷರ ವಿರುದ್ಧ ನಡೆದ ಸಶಸ್ತ್ರ ದಂಗೆಯ ಮುಂದಾಳತ್ವ ವಹಿಸಿದ್ದವರು ಯಾರು?
●ಭೀಮರಾವ್

99) ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ನ ಬೆಳಗಾವಿ ಅಧಿವೇಶನ ನಡೆದ ವರ್ಷ?
● 1924

100) ಕರ್ನಾಟಕದ" ಜಲಿಯನ್ ವಾಲಾಬಾಗ್ " ಎಂದು ಲೋಕ ಪ್ರಚಲಿತವಾಗಿರುವ ಸತ್ಯಾಗ್ರಹ


ಈ ಕೆಳಗಿನವರಲ್ಲಿ ಶಿವಾಜಿಯ ತಂದೆ ಯಾರು?

a) ರಾಜಾರಾಮ
b) ಸಾಂಬಾಜಿ
c) ಷಹಜೀ ಬೋಂಸ್ಲೆ
d) ಮೇಲಿನ ಯಾರು ಅಲ್ಲ
C✅✅
ಷಹಜೀ ಬೋಂಸ್ಲೆ

# ಷಹಜೀ ಬೋಂಸ್ಲೆ ಇವರು ಅಹಮದ್ ನಗರದ ನಿಜಾಂಷಾಹಿ ಸುಲ್ತಾನನ ಬಳಿ ದಂಡನಾಯಕನಾಗಿದ್ದನು.

# ಷಹಜೀ ಬೋಂಸ್ಲೆ  ಮತ್ತು ಜೀಜಾಬಾಯಿಯವರ ಪುತ್ರನಾಗಿ  ಶಿವಾಜಿಯು ಶಿವನೇರುದುಗ೯ದಲ್ಲಿ  ಜನಿಸಿದನು.
ಶಿವಾಜಿಯು ಯಾವ ವಷ೯ ಸಿಂಹಾಸನವನ್ನು ಏರಿದನು?

a) 1665
b) 1666
c) 1660
d) 1674
D✅✅✅
1674

# ಶಿವಾಜಿಯು ಕ್ರಿ.ಶ 1670 ರಲ್ಲಿ ಸೂರತ್ ನ್ನು ಎರಡನೇ ಬಾರಿಗೆ ಲೂಟಿ ಮಾಡಿದನು.

# ಶಿವಾಜಿಯು ಕ್ರಿ.ಶ 1674 ರಲ್ಲಿ "ರಾಯಗಡ" ದಲ್ಲಿ ಮಹಾರಾಜ ಛತ್ರಪತಿ ಎಂಬ ಬಿರುದಿನೊಂದಿಗೆ ಸಿಂಹಾಸನ ಏರಿದನು.

# ಶಿವಾಜಿಯು ಕ್ರಿ.ಶ 1680 ರಲ್ಲಿ ತನ್ನ 53 ನೇ ವಯಸ್ಸಿನಲ್ಲಿ ಮರಣಹೊಂದಿದನು.
Q). ಈ ಕೆಳಗಿನ ಯಾವ ಮರಾಠ ದೊರೆಯು "ಮಹಾರಾಜ ಛತ್ರಪತಿ" ಎಂಬ ಬಿರುದನ್ನು ಹೊಂದಿರುವನು?

a) ಷಹಜೀ ಬೋಂಸ್ಲೆ
b) ಶಿವಾಜಿ
c) ಸಾಂಬಾಜಿ
d) ರಾಜಾರಾಮ
B✅✅ಶಿವಾಜಿ

# ಶಿವಾಜಿಯು ಕ್ರಿ.ಶ 1627 ರಲ್ಲಿ ಶಿವನೇರುದುಗ೯ದಲ್ಲಿ ಜನಿಸಿದನು.

# ಶಿವಾಜಿಯ ತಂದೆ : ಷಹಜೀ ಬೋಂಸ್ಲೆ ತಾಯಿ : ಜೀಜಾಬಾಯಿ

# ಶಿವಾಜಿಯು ಕ್ರಿ.ಶ 1674 ರಲ್ಲಿ "ರಾಯಗಡ" ದಲ್ಲಿ "ಮಹಾರಾಜ ಛತ್ರಪತಿ" ಎಂಬ ಬಿರುದಿನೊಂದಿಗೆ ಸಿಂಹಾಸನ ಏರಿದನು.
Q). ಶಿವಾಜಿಯು ಯಾರೊಂದಿಗೆ ಪುರಂದರ ಒಪ್ಪಂದವನ್ನು ಮಾಡಿಕೊಂಡನು?

a) ಜಯಸಿಂಗ
b) ಇಮ್ಮಡಿ ಪುಲಕೇಶಿ
c) ಹಷ೯ವಧ೯ನ
d) ಅಕ್ಬರ್
A✅✅✅ಜಯಸಿಂಗ

# ಮರಾಠ ದೊರೆಯಾದ ಶಿವಾಜಿಯನ್ನು ನಿಯಂತ್ರಿಸಲು ಔರಂಗಜೇಬನಿಂದ ಕಳುಹಿಸಲ್ಪಟ್ಟ ಜಯಸಿಂಗನು ಕ್ರಿ.ಶ 1665 ಶಿವಾಜಿಯನ್ನು ಸೋಲಿಸಿ ಅವನೊಂದಿಗೆ "ಪುರಂದರ ಒಪ್ಪಂದ" ಮಾಡಿಕೊಂಡನು.

# "ಪುರಂದರ  ಒಪ್ಪಂದದ" ಪ್ರಕಾರ ಶಿವಾಜಿಯು ತನ್ನ 73 ಕೋಟೆಗಳನ್ನು ಮೊಘಲರಿಗೆ ಹಿಂದಿರುಗಿಸಿದನು.
Q). ಶಿವಾಜಿಯನ್ನು ಕ್ರಿ.ಶ 1666 ರಲ್ಲಿ ಯಾವ ಮೊಘಲ್ ದೊರೆಯು ಬಂಧಿಸಿದನು.

a) ಅಕ್ಬರ್
b) ಷಹಜಹಾನ್
c) ಔರಂಗಜೇಬ್
d) ಹುಮಾಯೂನ್
C✅✅✅ಔರಂಗಜೇಬ್

# ಮರಾಠ ದೊರೆಯಾದ ಶಿವಾಜಿಯನ್ನು ನಿಯಂತ್ರಿಸಲು ಔರಂಗಜೇಬನಿಂದ ಕಳುಹಿಸಲ್ಪಟ್ಟ ಜಯಸಿಂಗನು ಕ್ರಿ.ಶ 1665 ಶಿವಾಜಿಯನ್ನು ಸೋಲಿಸಿ ಅವನೊಂದಿಗೆ "ಪುರಂದರ ಒಪ್ಪಂದ" ಮಾಡಿಕೊಂಡನು.

# "ಪುರಂದರ  ಒಪ್ಪಂದದ" ಪ್ರಕಾರ ಶಿವಾಜಿಯು ತನ್ನ 73 ಕೋಟೆಗಳನ್ನು ಮೊಘಲರಿಗೆ ಹಿಂದಿರುಗಿಸಿದನು.

# "ಪುರಂದರ  ಒಪ್ಪಂದದ" ಪ್ರಕಾರ ಶಿವಾಜಿಯು ಆಗ್ರಾಕ್ಕೆ ಬೇಟಿ ನೀಡಿದಾಗ ಔರಂಗಜೇಬ್ ನು ಶಿವಾಜಿ ಮತ್ತು ಅವನ ಮಗ ಸಾಂಬಾಜಿಯನ್ನು ಬಂಧಿಸಿದನು. ಆದರೆ ಶಿವಾಜಿ ಮತ್ತು ಸಾಂಬಾಜಿ ಚಾಣಾಕ್ಷತನದಿಂದ ಬಂಧನದಿಂದ ತಪ್ಪಿಸಿಕೊಂಡು ಮಹಾರಾಷ್ಟ್ರಕ್ಕೆ ಹಿಂದಿರುಗಿದರು.
Q).  ಈ ಕೆಳಗಿನವರಲ್ಲಿ ಯಾವ ದೊರೆಯು ಆಡಳಿತದಲ್ಲಿ "ಅಷ್ಟಪ್ರಧಾನ ವ್ಯವಸ್ಥೆ" ಹೊಂದಿರುವನು?

a) ವಿಷ್ಣು ವಧ೯ನ
b) ಮಯೂರವಮ೯
c) ಇಮ್ಮಡಿ ಪುಲಕೇಶಿ
d) ಶಿವಾಜಿ
D✅✅✅ಶಿವಾಜಿ

# ಮರಾಠ ದೊರೆಯಾದ ಶಿವಾಜಿಯ ಆಳ್ವಿಕೆಯ ಕಾಲ ಕ್ರಿ.ಶ 1627 - 1680

# ಶಿವಾಜಿಯು ಎಂಟು ಮಂತ್ರಿಗಳನ್ನುಳ್ಳ "ಅಷ್ಟಪ್ರಧಾನ ಆಡಳಿತ ವ್ಯವಸ್ಥೆ" ಯನ್ನು ರೂಪಿಸಿದನು

#  "ಅಷ್ಟಪ್ರಧಾನ ಆಡಳಿತ ವ್ಯವಸ್ಥೆ"ಯ ಎಂಟು ಮಂತ್ರಿಗಳು

1) ಪೇಶ್ವೆ ಅಥವಾ ಮುಖ್ಯ ಪ್ರಧಾನ : ಇವನು ಪ್ರಧಾನಮಂತ್ರಿ ಆಡಳಿತದ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದನು.

2) ಮಜುಮ್ ದಾರ್ ಅಥವಾ ಅಮಾತ್ಯ : ಹಣಕಾಸು ಮಂತ್ರಿ

3) ಮಂತ್ರಿ ಅಥವಾ ವಖಿಯಾ ನಾವಿಸ್ : ಇವನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನು ಆಗಿದ್ದನು.

4) ಸಚಿವ ಅಥವಾ ಸುನ೯ವಿಸ್ : ಇವನು ಮುಖ್ಯ ಕಾಯ೯ದಶಿ೯ಯಾಗಿದ್ದು, ರಾಜನ ಸಂಪಕಾ೯ಧಿಕಾರಿಯಾಗಿದ್ದನು.

5) ಸುಮಂತ ಅಥವಾ ದಾಭಿರ್ : ವಿದೇಶಾಂಗ ಸಚಿವನಾಗಿದ್ದನು.

6) ಸೇನಾಪತಿ ಅಥವಾ ಸಾರ್ - ಇ - ನೌಬತ್ : ಮುಖ್ಯ ಸೇನಾನಿಯಾಗಿದ್ದನು.

7) ಪಂಡಿತ್ ರಾವ್ ಅಥವಾ ದಂಡಾಧ್ಯಕ್ಷ : ಧಾಮಿ೯ಕ ಸಲಹೆಗಾರ, ದಾನ ದತ್ತಿಗಳ ಮೇಲ್ವಿಚಾರಕನಾಗಿದ್ದನು.

8) ನ್ಯಾಯಾಧೀಶ : ಮುಖ್ಯ ನ್ಯಾಯಾಧೀಶನಾಗಿದ್ದನು.
Q). ಶಿವಾಜಿ  ಆಡಳಿತದಲ್ಲಿ ಸರ್ನೋಬತ್ ಎಂದರೆ..........

a) ಗ್ರಾಮ ಮುಖಂಡ
b) ಗುಮಾಸ್ತ
c) ಸೈನೈಧಿಕಾರಿ
d) ಭೂ ದಾಖಲೆ ಇಡುವವ
C✅✅✅
ಸೈನೈಧಿಕಾರಿ

# ಶಿವಾಜಿ ಆಡಳಿತದಲ್ಲಿ ಸೇನಾಪತಿಗೆ (ಸರ್ನೋಬತ್) - ಸೈನ್ಯದ ಮಹಾದಂಡನಾಯಕ. ಸೈನಿಕರು ನೇಮಕ, ಶಿಸ್ತು, ದಕ್ಷತೆ ಇವನಿಗೆ ಸೇರಿದ್ದಿತು. ಶಿವಾಜಿಯ ಸೇನಾಪತಿ "ಹಂಬಿರರಾವ ಮೋಹಿತೆ" ನಾಗಿದ್ದನು.
ಶಿವಾಜಿ ಆರಂಭದಲ್ಲಿ ನಿಗದಿಪಡಿಸಿದ್ದ  ಭೂ ಕಂದಾಯ ಪ್ರಮಾಣವು ಶೇ .............

a) 33
b) 60
c) 44
d) 70
A✅✅✅# ಶಿವಾಜಿ ಆರಂಭದಲ್ಲಿ ಶಿವಾಜಿ ಕತಿ ಎಂಬ ಕಟ್ಟಿಗೆ ಮಾಪನ ಬಳಸಿ, ಭೂ ಸವೇಕ್ಷಣೆ ಮಾಡಿಸಿ ಫಲವತ್ತೆಗೆ ತಕ್ಕಂತೆ ಭೂ ಕಂದಾಯವನ್ನು ನಿಗದಿಪಡಿಸಿದನು ಒಟ್ಟು ಉತ್ಪನ್ನದ ಶೇ 33% ಭಾಗವನ್ನು ಭೂ ಕಂದಾಯವಾಗಿ ನಿಗದಿಪಡಿಸಿದನು.
Q). ಶಿವಾಜಿ ನಂತರದ ಕಾಲದಲ್ಲಿ ಭೂ ಕಂದಾಯ ಶೇ 33 ರಿಂದ......ಗೆ ಹೆಚ್ಚಾಯಿತು?

a) 40%
b) 37%
c) 35%
d) 55%
A✅✅✅40%

# ಶಿವಾಜಿ ನಂತರದ ಕಾಲದಲ್ಲಿ ಇತರ ತೆರಿಗೆಗಳನ್ನು ರದ್ದುಪಡಿಸಿ ಅದನ್ನು ಶೇ .40%  ಕ್ಕೆ ಹೆಚ್ಚಿಸಲಾಯಿತು ಭೂ ಕಂದಾಯವನ್ನು ಹಣ ಇಲ್ಲವೆ ಧ್ಯಾನವನ್ನು ಕಂತುಗಳ ರೂಪದಲ್ಲಿ ಕೊಡಲು ಆರಂಭ ಮಾಡಿದನು.
Q).  ಶಿವಾಜಿಯ ಮುಖ್ಯ ಸೇನಾ ವಿಭಾಗಗಳಾವುವು?

1) ಅಶ್ವಪಡೆ
2)ಫಿರಂಗಿ ಪಡೆ
3)ಕಾಲು ಪಡೆ
4) ಗಜಪಡೆ

a) 1 ಮತ್ತು 2
b) 2 ಮತ್ತು 3
c) 1.2. ಮತ್ತು 3
d) 1.2.3.4
D✅✅✅
# ಶಿವಾಜಿಯ ಸೈನ್ಯವು ಮುಖ್ಯ ಶಿವಾಜಿಯ ಸೈನ್ಯವು ಕಾಲ್ದಳ, ಅಶ್ವಪಡೆ, ಗಜಪಡೆ, ಒಂಟೆಪಡೆ, ನೌಕಪಡೆ, ಮತ್ತು ಫಿರಿಂಗಿಪಡೆಗಳಿಂದ ಕೂಡಿತ್ತು. ಅವನ ಬಳಿ 1 ಲಕ್ಷ ಮಾವಳಿಗಳು, 60,000  ಶಿಲಾಹ್ದಾದರು, 45,000 ಅಶ್ವಪಡೆ, 1260 ಆನೆಗಳು, 3000 ಒಂಟೆಗಳು ಮತ್ತು 80 ಫಿರಂಗಿಗಳಿದ್ದವು, ಸೈನ್ಯದ ಮೇಲ್ವಿಚಾರಣೆ ಮಹಾದಂಡ ನಾಯಕನಿಗೆ ಸೇರಿತ್ತು.
ಶಿವಾಜಿಯ ಕೋಟೆಯ ಅಧಿಕಾರಿ............

a) ಸಬ್ನೀಸ್
b) ಹವಾಲ್ದಾರ್
c) ದುರ್ಗಪಾಲಿ
d) ಸರ್ನೋಬತ್
D✅✅ಶಿವಾಜಿ ಕೋಟೆಯಲ್ಲಿ ಹಜಾರಿಗಳ ಮೇಲೆ ಒಬ್ಬ ಸರ್ನೋಬತ್ ಅಧಿಕಾರ ಅಥವಾ ಮೇಲ್ವಿಚಾರಣೆ ಹೊಣೆ ಹೊತ್ತಿದ್ದರು. ಸೇನಾಪತಿ ಕಾಲ್ದಳದ ಮುಖ್ಯಸ್ಥನಾಗಿದ್ದ

ನು. ಯುದ್ದದ್ದಲಿ ಶಿವಾ

ಜಿಯೇ ಸರ್ವೋಚ್ಛ ಸೇನಾಪತಿಯಾಗಿ ಸ್ವತ: ನಾಯಕತ್ವ ವಹಿಸಿತುತ್ತಿದ್ದನು ಹವಾಲ್ದಾರ 50 ಜುಮ್ಲಾದಾರ 100 ಹಜಾರಿ 1000 ಸೈನಿಕರಿಗೆ ನಾಯಕರಾಗಿದ್ದರು ಸರ್ನೋಬತ್ ಕೈ ಕೆಳಗೆ 7000 ಸೈನಿಕರಿದ್ದರು.
Q). ಮರಾಠರ ಗ್ರಾಮಾಡಳಿತದ ಮುಖ್ಯಸ್ಥ...............

a) ದೇಶಪಾಂಡೆ
b) ಪಟೇಲ
c) ಕನಕಲ್
d) ದೇಶಮುಖ್
B✅✅ಪಟೇಲ

#ಶಿವಾಜಿ ಆಡಳಿತ ಅನುಕೂಲಕ್ಕಾಗಿ ಸಾಮ್ರಾಜ್ಯವನ್ನು 4 ಪ್ರಾಂತ್ಯಗಳಾಗಿ ವಿಂಗಡಿಸಿದನು.ಗ್ರಾಮ ಆಡಳಿತದ ಕಡೆಯ ಆಡಳಿತ ಘಟಕವಾಗಿದ್ದು. ಗ್ರಾಮಾಡಳಿತ ಪಟೇಲನಿಗೆ ಸೇರಿತ್ತು.ಗ್ರಾಮ ಮುಖಂಡನಾದ ಪಟೇಲ ನೆರವಿಗೆ ಗ್ರಾಮ ಪಂಚಾಯಿತಿಗಳಿದ್ದವು.
Q). ಶಿವಾಜಿ ಯಾವಾಗ ಜನಿಸಿದನು?

a) ಕ್ರಿ.ಶ.1625
b) ಕ್ರಿ.ಶ.1627
c) ಕ್ರಿ.ಶ.1647
d) ಕ್ರಿ.ಶ.1628
್ರಿ.ಶ.1627

ಶಿವಾಜಿಯು ಏಫ್ರೀಲ್ 20, 1627 ಪೂನಾ ಬಳಿಯ ಶಿವನೇರುದುಗ೯ದಲ್ಲಿ ಜನಿಸಿದನು. ಶಿವಾಜಿಯ ತಂದೆ ಷಹಜೀ ಬೋಂಸ್ಲೆ, ತಾಯಿ ಜೀಜಾಬಾಯಿ. ಶಿವಾಜಿಯು ಕ್ರಿ.ಶ 1674 ರಲ್ಲಿ "ರಾಯಗಡ" ದಲ್ಲಿ "ಮಹಾರಾಜ ಛತ್ರಪತಿ" ಎಂಬ ಬಿರುದಿನೊಂದಿಗೆ ಸಿಂಹಾಸನ ಏರಿದನು.
Q). ಶಿವಾಜಿಯ ನೌಕ ನೆಲೆ ಎಲ್ಲಿತ್ತು ?

a) ಕೊಲಾಬಾ
b) ಕಲ್ಯಾಣ
c) ಬೆಸ್ಸಿನ್
d) ಸಾಲ್ಸಿಟಿ
A✅✅✅# ಚೋಳರು ಬಿಟ್ಟರೆ ಭಾರತದಲ್ಲಿ ನೌಕ ಪಡೆಗೆ ಹೆಚ್ಚಿನ ಗಮನ ನೀಡಿದ ಕೀರ್ತಿ ಶಿವಾಜಿಗೆ ಸಲ್ಲುತ್ತದೆ. ಅವನು ದೌಲತಖಾನ್ ನೇತೃತ್ವದಲ್ಲಿ ಒಂದು ನೌಕಪಡೆ ನಿರ್ಮಿಸಿದನು ಕೋಲಾಬ ಅದರ ಕೇಂದ್ರವಾಗಿತ್ತು.
Q). ಬಾಲಾಜಿ ವಿಶ್ವನಾಥನು ಪೇಶ್ವೆಯಾದದು _________ರಲ್ಲಿ

a) 1712
b) 1713
c) 1715
d) 1718
B✅✅# ಬಾಲಾಜಿ ವಿಶ್ವನಾಥನು ಮರಾಠರ ಪ್ರಪ್ರಥಮ ಪೇಶ್ವೆ ಹಾಗೂ ಪೇಶ್ವೆ ಮನೆತನದ ಸಂಸ್ಥಾಪಕ ಇವನ ಆರಂಭ ಹೆಸರು ಬಾಲಾಜಿ ಭಟ್ಟ ಬಾಲಾಜಿ 1660 ರಲ್ಲಿ ಜಿಂಜಿರಾಧ ಶ್ರೀ ವರ್ಧನ ಎಂಬಲ್ಲಿ ಜನಿಸಿದನು.
Q). ಶಿವಾಜಿಯ ಆಧ್ಯಾತ್ಮಕ ಗುರು ಯಾರು?

a) ರಾಮದಾಸ
b) ರೈದಾಸ
c) ದಾದಾಜಿಕೊಂಡದೇವ
d) ಶಂಕರದೇವ
A✅✅✅
#ಶಿವಾಜಿಯ ಬಾಲ್ಯದಲ್ಲಿ ತಂದೆಯ ಪ್ರೀತಿಯನ್ನು ಪಡೆಯುವಲ್ಲಿ ವಂಚಿತನಾದನು.ತಾಯಿ- ಜೀಜಾಬಾಯಿ,ದಾದಾಜಿಕೊಂಡದೇವ ಮತ್ತು ಗುರು ರಾಮದಾಸರು ಅವನನ್ನು ಮಹಾಯೋಧನನ್ನಾಗಿ ಸ್ವಧರ್ಮ ಮತ್ತು ಸ್ವರಾಜ್ಯ ನಿರ್ಮಾಣ ಕಾರನ್ನಾಗಿ ಪರಿವರ್ತಿಸುವಲ್ಲಿ ಮಹತ್ವದ ಪಾತ್ರ ವಹಿಸಿದರು.
Q). ಶಿವಾಜಿ ಯಾವಗ ಸೂರತನ್ನು 2 ಬಾರಿ ಲೂಟಿ ಮಾಡಿದನು.

a) 1664 ಮತ್ತು 1670
b) 1665 ಮತ್ತು 1871
c) 1666 ಮತ್ತು 1672
d) 1667 ಮತ್ತು 1675
A✅✅1664 ಮತ್ತು 1670

#1664-1670  ರ ಜನವರಿ 20 ರಂದು ಶಿವಾಜಿ ಮೊಗಲರ ಶ್ರೀಮಂತ ರೇವುಪಟ್ಟಣವಾದ ಸೂರತನ್ನು ಮುತ್ತಿ ಲೂಟಿ ಮಾಡಿದನು ಸುಮಾರು 1 ಕೋಟಿ.ರೂ ಸಂಪತ್ತು ಅವನ ವಂಶವಾಯಿತು. 1670- 2 ನೇ ಬಾರಿಗೆ ಸೂರತನ್ನು ಮುತ್ತಿ 66 ಲಕ್ಷ ರೂ ಸಂಪತ್ತನ್ನು ದೋಚಿದನು.
Q). ಶಿವಾಜಿಯ ಅಷ್ಠ ಪ್ರಧಾನರಲ್ಲಿ ಯಾರು ಶ್ರೇಷ್ಠರು?

a) ಸಚಿವ
b) ಅಮಾತ್ಯ
c) ಸುಮುಂತ
d) ಪೇಶ್ವ
B✅✅✅ಶಿವಾಜಿ ಅಷ್ಠ ಪ್ರಧಾನರಲ್ಲಿ ಅಮಾತ್ಯ (ಮಜುಂದಾರ್) ಅರ್ಥ ಸಚಿವ, ಕಂದಾಯ ಮಂತ್ರಿ ಸಾರ್ವಜನಿಕ ಅದಾಯ ಖರ್ಚು-ವೆಚ್ಚ ವೀಕ್ಷಿಸುವುದು ಸಾರ್ವಜನಿಕ ಲೆಕ್ಕ ಪತ್ರಗಳನ್ನು ಪರಿಶೀಲಿಸುವುದು ಇವನ ಕರ್ತವ್ಯಗಳಾಗಿದ್ದು ಮಜುಂದಾರ ಅವನ ಮತ್ತೊಂದು ಹೆಸರು ರಾಮಚಂದ್ರ ನೀಲಕಂಠ.
Q). ಕೃಷ್ಣಾದಿಂದ ಅಟ್ಟೋಕವರಗೆ ಮರಾಠ ಧ್ವಜ ಹಾರಾಡುವಂತೆ ಮಾಡೋಣ ಹೀಗೆಂದು ಹೇಳಿದವರು...

a) 1 ನೇ ಬಾಜಿರಾಯ
b) ಬಾಲಾಜಿರಾವ
c) ಬಾಲಾಜಿ ವಿಶ್ವನಾಥ
d) ಶಿವಾಜಿ
A✅✅✅1 ನೇ ಬಾಜಿರಾಯ

ಒಂದನೇ ಬಾಜಿರಾಯ (ಕ್ರಿ.ಶ.1720-1740) ಬಾಲಾಜಿ ವಿಶ್ವನಾಥನ ಮರಣದ ನಂತರ ಅವನ ಹಿರಿಯ ಮಗ ಒಂದನೇ ಬಾಜೀರಾಯನನ್ನು ತನ್ನ ಪೇಶ್ವೆಯಾಗಿ ನೇಮಿಸಿಕೊಂಡನು. ಮೊಗಲ ಚಕ್ರವರ್ತಿಗಳ ದೌರ್ಬಲ್ಯದ ಪೂರ್ಣ ಲಾಭ ಪಡೆಯಲು ಮುಂದಾದನು. ಅವನು ಮರಾಠ ಮುಖಂಡರಿಗೆ ಹೀಗೆ ಹೇಳಿದನು."ಇದೀಗ ಹಿಂದೂಸ್ಥಾನದಿಂದ ಪರಕೀಯರನ್ನು ಹೊರ ಹಾಕುವ ಕಾಲ ಸನ್ನದ್ದವಾಗಿದೆ. ಮೊಗಲ ಸಾಮ್ರಾಜ್ಯವು ಒಂದು ಬಾಡುತ್ತಿರುವ ಮರ ಅದರ ಕಾಂಡವನ್ನು ನಾವು ಹೊಡೆಯೋಣ ಅದರ ಕೊಂಬೆಗಳು ತಾವಾಗಿಯೇ ಉರುಳಿ ಬೀಳುತ್ತವೆ." ಹಾಗದಲ್ಲಿ ಮರಾಠ ಧ್ವಜವನ್ನು ಕೃಷ್ಣಾ ನದಿಯಿಂದ ಅಟ್ಟೋಕವರೆಗೆ (ಸಿಂಧೂ ನದಿ) ಹಾರಾಡುವಂತೆ ಮಾಡೋಣ " ಸಾಹು ಪೇಶ್ವೆಯ ನೀತಿಯನ್ನು ಬೆಂಬಲಿಸಿ "ನಿನ್ನ ಹೆಮ್ಮರವನ್ನು ಹಿಮಾಲಯದ ಅಡಿಯಲ್ಲಿ ಬಿತ್ತು ನಿಜಕ್ಕೂ ನೀನು ತಂದಗೆ ತಕ್ಕ ಮಗ". ಹೇಳಿದನು.
Q). ಶಿವಾಜಿ ಯಾವ ಮೊಗಲ್ ದಂಡನಾಯಕನೊಡನೆ ಪುರಂದರ ಒಪ್ಪಂದ ಮಾಡಿಕೊಂಡನು?

a) ದಿಲವಾರಖಾನ್
b) ಜೈಸಿಂಗ್
c) ಬಹದ್ದೂರ್ ಖಾನ್
d) ಜಸ್ವಂತ್ ಸಿಂಗ್
B✅✅✅ಜೈಸಿಂಗ್

#ಪುರಂದರ ಗಡ ಒಪ್ಪಂದ (ಜೂನ 22, 1665) ಮೊಗಲರ ದಾಳಿಗಳಿಂದ ಮರಾಠರಿಗೆ ತುಂಬಾ ಹಾನಿಯಾಯಿತು. ಮಾವಳಿ ಮುಖಂಡ ಮುನಾರಬಾಜಿ ದೇಶಪಾಂಡೆ 300 ಮಾವಳಿಗಳೊಂದಿಗೆ ಹೋರಾಡಿ ಹತನಾದನು. ವಿಧಿ ಇಲ್ಲದೆ ಶಿವಾಜಿ ರಾಯಗಡವನ್ನು ಉಳಿಸಿಕೊಳ್ಳಲು ಜೈಸಿಂಗನೊಡನೆ ಪುರಂದರಗಢ ಒಪ್ಪಂದ ಮಾಡಿಕೊಂಡನು.
Q). ಶಿವಾಜಿಗೆ ಕಿರೀಟ ಧಾರಣೆಯಾದ ವರ್ಷ........

a) ಕ್ರಿ.ಶ.1774
b) ಕ್ರಿ.ಶ.1778
c) ಕ್ರಿ.ಶ.1672
d) ಕ್ರಿ.ಶ.1674
#ಶಿವಾಜಿಯ ಕಿರೀಟಧಾರಣೆ ಜೂನ್ 16, 1674 ರಂದು ರಾಯಗಡದಲ್ಲಿ ಶಿವಾಜಿ ಪಟ್ಟಾಭಿಷಿಕ್ತನಾಗಿ ’ ಛತ್ರಪತಿ’ ಎಂಬ ಬಿರುದು ಗಳಿಸಿದನು ಛತ್ರಪತಿ ಎಂದರೆ ರಾಜರ ರಾಜ ಎಂದರ್ಥ.
D✅✅✅
Q). ಶಿವಾಜಿ ಮರಣ ಹೊಂದಿದ ವರ್ಷ..........

a) ಕ್ರಿ.ಶ.1680
b) ಕ್ರಿ.ಶ.1984
c) ಕ್ರಿ.ಶ.1686
d) ಕ್ರಿ.ಶ.1690
A✅✅✅ಕ್ರಿ.ಶ.1680

#ಶಿವಾಜಿ ಬೆಂಗಳೂರನ್ನು ಆಕ್ರಮಿಸಿ ಅದನ್ನು ಏಕೋಜಿಗೆ ಒಪ್ಪಿಸಿದನು. ಶ್ರೀರಂಗಪಟ್ಟಣವನ್ನು ಮುತ್ತಿ ಅದನ್ನು ಕೊಳ್ಳೆ ಹೊಡೆದನು. 1678 ರಲ್ಲಿ ತುಂಗಭದ್ರ ನದಿಯ ಉತ್ತರ ಭಾಗ ಅವನ ಕೈ ಸೇರಿತು. ಏಫ್ರಿಲ್ 14, 1680 ರಂದು ಶಿವಾಜಿ ತನ್ನ 53 ವಯಸ್ಸಿನಲ್ಲಿ ತೀರಿಕೊಂಡನು.
Q). ಶಿವಾಜಿ ತನ್ನ ರಾಜ್ಯವನನು .......... ಭಾಗಗಳಾಗಿ ವಿಭಾಗಿಸಿದ್ದನು?

a) 2
b) 3
c) 4
d) 5
C✅✅✅#ಶಿವಾಜಿ ಆಡಳಿತದ ಅನುಕೂಲಕ್ಕಾಗಿ ಸಾಮ್ರಾಜ್ಯವನ್ನು 4 ಪ್ರಾಂತ್ಯಗಳಾಗಿ (ಪೂನಾ,ಕೊಂಕಣ,ಉತ್ತರ ಕಾರವಾರ, ಸೂರತ್) ನಲ್ಲಿ ವಿಂಗಡಿಸಿದ್ದನು. ಪ್ರತಿ ಪ್ರಾಂತ್ಯಕ್ಕೆ ಒಬ್ಬೊಬ್ಬ ರಾಜ್ಯಪಾಲರನನ್ನು (ಸುಬೇದಾರ) ನೇಮಿಸಿದನು.

""ಭುಗೋಳಶಾಸ್ತ್ರ ಮಾಹಿತಿ ಕಣಜ"":

💡ಭೂಕಂಪಗಳ ನಾಡು ಎಂದು ಕರೆಯುವ ದೇಶ- ಜಪಾನ

💡ಜ್ವಾಲಾಮುಖಿಗಳ ನಾಡು ಎಂದು ಕರೆಯುವ ದೇಶ - ಇಂಡೊನೇಷ್ಯಾ

💡ಜಪಾನಿನ ಭಾಷೆಯಲ್ಲಿ Tsunami ಶಬ್ದದಲ್ಲಿ Tsu ಪದದ ಅರ್ಥ- ಬಂದರು

💡 ಜಪಾನಿನ ಭಾಷೆಯ Tsunami ಶಬ್ದದಲ್ಲಿ nami ಪದದ ಅರ್ಥ- ಅಲೆ

💡ಪ್ರಪಂಚದ ಅತಿ ದೊಡ್ಡ ನದಿ ಮುಖಜ ಭೂಮಿ-ಗಂಗಾ ನದಿ ಮುಖಜ ಭೂಮಿ
ಈ ಮುಖಜ ಭೂಮಿಯು ಕಮಾನಿನಾಕಾರದಲ್ಲಿದೆ (Arcut Delta)

💡ಪಕ್ಷಿಪಾದದ ಆಕಾರದಲ್ಲಿ ತನ್ನ  ಮುಖಜ ಭೂಮಿಯನ್ನು ನಿರ್ಮಿಸಿದ ನದಿ- ಮಿಸಿಸಿಪ್ಪಿ ನದಿ

💡 ಭೂಕಂಪದ ವಿನಾಶಕಾರಿ ಅಲೆಗಳೆಂದು ಕರೆಯುವ ಅಲೆ- ಮೇಲ್ಮೈ ಅಲೆಗಳು

💡ಭೂಕಂಪದ  ಅಲೆಗಳಲ್ಲಿ ಲವ್ ವೇವ್ಸ ಎಂದು ಕರೆಯುವ ಅಲೆಗಳು- ಮೇಲ್ಮೈ ಅಲೆಗಳು
ಅಥವಾ ರೇಲೈ ಅಲೆಗಳು (Rayleigh wave)

💡ಜಗತ್ತಿನ ಅತಿ ದೊಡ್ಡ ಶೀತ ಮರಭೂಮಿ- ಅಂಟಾರ್ಕ್‌ಟಿಕ್ ಮರಭೂಮಿ

💡 ಜಗತ್ತಿನ ಅತಿ ದೊಡ್ಡ ಉಷ್ಣ ಮರಭೂಮಿ- ಸಹಾರಾ ಮರಭೂಮಿ

💡 ಪ್ರಪಂಚದ ಅತ್ಯಂತ ದೊಡ್ಡ ಸಿಹಿ ನೀರಿನ ಸರೋವರ- ಸೂಪಿರಿಯರ್ ಸರೋವರ (ಅಮೇರಿಕಾ)

💡 ಪ್ರಪಂಚದ ಅತ್ಯಂತ ದೊಡ್ಡ ಉಪ್ಪು ನೀರಿನ ಸರೋವರ- ಕ್ಯಾಸ್ಪಿಯನ್ ಸರೋವರ (ಇರಾನ್)

💡 ಪ್ರಪಂಚದ ಅತ್ಯಂತ ಎತ್ತರ ಮಟ್ಟದಲ್ಲಿ ಇರುವ ನೀರಿನ ಸರೋವರ -  ಸೋಸೆಕೋರು ಸರೋವರ (ಟಿಬೆಟ)

💡 ಭಾರತದ ಅತ್ಯಂತ ದೊಡ್ಡ ಸಿಹಿ ನೀರಿನ ಸರೋವರ- ಊಲರ್ ಸರೋವರ (ಜಮ್ಮು ಕಾಶ್ಮೀರ)

💡 ಭಾರತದ ಅತ್ಯಂತ ದೊಡ್ಡ ಉಪ್ಪು ನೀರಿನ ಸರೋವರ- ಚಿಲ್ಕಾ ಸರೋವರ (ಒರಿಸ್ಸಾ)

💡 ಭಾರತದ ಸರೋವರಗಳ ನಾಡು ಎನ್ನುವ ರಾಜ್ಯ- ಜಮ್ಮು ಕಾಶ್ಮೀರ್

💡 ಸಹಸ್ರ ಸರೋವರಗಳ ನಾಡು ಎಂದು ಕರೆಯುವ ದೇಶ - ಪಿನಲ್ಯಾಂಡ (ಸ್ಕಾಂಡಿನೇವಿಯಾ ದೇಶ)

💡ಅಮೇರಿಕ & ಕೆನಡಾ ದೇಶಗಳಿಗೆ ಪಂಚ ಸರೋವರಗಳ ನಾಡು ಎಂದು ಕರೆಯುವರು.

💡 ಪ್ರಪಂಚದ ಅತ್ಯಂತ ದೊಡ್ಡ ಕೃತಕ ಸರೋವರ -  ಓವೇನ್ ಫಾಲ್ ಸರೋವರ(ಉಗಾಂಡಾ)

💡 ಭಾರತದ ಅತ್ಯಂತ ದೊಡ್ಡ ಕೃತಕ ಸರೋವರ - ನಾಗಾರ್ಜುನ ಸರೋವರ (ಆಂದ್ರಪ್ರದೇಶ)

💡 ಪ್ರಪಂಚದ ಅತ್ಯಂತ ಆಳವಾದ  ಸರೋವರ-  ಬೈಕಲ್ ಸರೋವರ(ರಷ್ಯಾ)

💡 ಮೊಟ್ಟಮೊದಲ ಬಾರಿಗೆ ಭೂಪಟದ ಮೇಲೆ ಅಕ್ಷಾಂಶ & ರೇಖಾಂಶಗಳನ್ನು  ಪರಿಚಯಿಸಿದರು- ಟಾಲಮಿ
ಟಾಲಮಿ ಗ್ರೀಕ್ ದೇಶದ ಖಗೋಳಶಾಸ್ತ್ರಜ್ನ ಕ್ರಿ.ಶ 5 ನೇ ಶತಮಾನದಲ್ಲಿ ಅಕ್ಷಾಂಶ ಮತ್ತು ರೇಖಾಂಶಗಳನ್ನು ಪರಿಚಯಿಸಿದನು.

💡 ಆಮ್ಲಜನಕದ ತೀವ್ರತೆಯನ್ನು ಕಡಿಮೆ ಮಾಡಿ ಜೀವಿಗಳಿಗೆ ಉಸಿರಾಡಿಸಲು ಅನುಕೂಲ ಮಾಡಿಕೊಡುವ ಅನಿಲ- ಸಾರಜನಕ

💡 ಸಾರಜನಕ ಇದು ಜಡವಾದ ಅನಿಲ.
🔸ಸಸ್ಯಗಳ ಬೆಳವಣಿಗೆಗೆ ಅನುಕೂಲವಾಗಿದೆ.
🔸ಸಾರಜನಕ ಮಣ್ಣಿನ ಫಲವತ್ತತೆಗೊಳಿಸುವ ಅನಿಲ.
🔸ವಾಯುಮಂಡಲದಲ್ಲಿ ಶೇ 78 ರಷ್ಟಿದೆ

💡 ಆಮ್ಲಜನಕವನ್ನು ಶೋಧಿಸಿದವರು - ಜೋಸೆಫ್ ಪ್ರಿಸ್ಲೆ
🔸ಆಮ್ಲಜನಕವು ವಾಯುಮಂಡಲದಲ್ಲಿ ಶೇ 20.94 ರಷ್ಟಿದೆ ..

💡ಟಂಗ್‌ಸ್ಟನ್ ವಿದ್ಯುತ್ ದೀಪಗಳಲ್ಲಿ ಉಪಯೋಗಿಸುವ ಅನಿಲ - ಆರ್ಗಾನ
🔸ನಿಯಾನ್ ಅನಿಲವನ್ನು ಬಣ್ಣ ಬಣ್ದದ ಬಲ್ಬ್ ತಯಾರಿಸಲು ಉಪಯೋಗಿಸುತ್ತಾರೆ.

💡 ಅತಿ ಹಗುರವಾದ ಅನಿಲ-ಜಲಜನಕ
🔸ಜಲಜನಕ & ಹೀಲಿಯಂ ಅನಿಲಗಳನ್ನು ಮಿಶ್ರಣ ಮಾಡಿ ಬಲೂನಗಳಲ್ಲಿ ತುಂಬಲು ಉಪಯೋಗಿಸುತ್ತಾರೆ.

💡 ಅತಿ ಭಾರವಾದ ಅನಿಲ- ಸಾರಜನಕ

💡 ನಗಿಸುವ ಅನಿಲ - ನೈಟ್ರೇಟ್ ಆಕ್ಸೈಡ್

💡  ಓಝೋನ ವಿನಾಶಕ್ಕೆ ಕಾರಣವಾಗುತ್ತಿರುವ ಅನಿಲ- ಕ್ಲೋರೋ ಪ್ಲೋರೊ ಕಾರ್ಬನ್ .

🔸ಕ್ಲೋರಿನ್ ಪ್ಲೋರೊ ಕಾರ್ಬನ್ & ನೈಟ್ರೇಸ ಆಕ್ಸೈಡ್ ಓಝೋನ ವಿನಾಶಕ್ಕೆ ಕಾರಣವಾಗುತ್ತಿರುವ ಅನಿಲಗಳಾಗಿವೆ

💡 ಹಸಿರು ಮನೆ ಪರಿಣಾಮಕ್ಕೆ ಕಾರಣವಾದ ಅನಿಲ -  ಕಾರ್ಬನ್ ಡೈ ಆಕ್ಸೈಡ

🔸ಕಾರ್ಬನ್ ಡೈ ಆಕ್ಸೈಡ, ನೈಟ್ರೇಸ್ ಆಕ್ಸೈಡ್, ಮೀಥೇನ್ ಇವು  ಹಸಿರು ಮನೆ ಪರಿಣಾಮಕ್ಕೆ ಕಾರಣವಾದ ಅನಿಲಗಳಾಗಿವೆ.

💡ಓಝೋನ ಪದರನ್ನು  ಶೋಧಿಸಿದವರು -  ಚಾರ್ಲ್ಸ್‌ ಪ್ಯಾಬ್ರೆ
🔸ಚಾರ್ಲ್ಸ್‌ ಪ್ಯಾಬ್ರೆ ಮತ್ತು ಹೆನ್ರಿ ಬುಯಸನ್ ರವರು 1913 ರಲ್ಲಿ ಓಝೋನ ಪದರನ್ನು ಕಂಡುಹಿಡಿದರು.

💡 ಹವಾಮಾನದ ವಿದ್ಯಮಾನಗಳು ಕಂಡು ಬರುವ ವಾಯುಮಂಡಲದ ಭಾಗ- ಪರಿವರ್ತನ ಮಂಡಲ

💡 ಪರಿವರ್ತನ ಮಂಡಲದಲ್ಲಿ ಪ್ರತಿ 1 ಕಿ.ಮೀ ಎತ್ತರಕ್ಕೆ ಹೋದಂತೆ 6.5° ಸೆಂಟಿಗ್ರೇಡ್ ಡಿಗ್ರಿ ಉಷ್ಣಾಂಶ ಕಡಿಮೆಯಾಗುತ್ತದೆ.

💡 ಉಲ್ಕೆಗಳು ವಾಯುಮಂಡಲದ
ಮಧ್ಯ ಮಂಡಲದ ಸ್ತರವನ್ನು ಪ್ರವೇಶಿಸಿದ ತಕ್ಷಣ ಕರಗಿ ಹೋಗುತ್ತವೆ.

💡 ಇಂಜಿನಿಯರಗಳ ಸ್ತರ ಎಂದು ಕರೆಯುವ ವಾಯುಮಂಡಲದ  ಸ್ತರ- ಆಯಾನ ಮಂಡಲ
🔸ಆಯಾನ ಸ್ತರವನ್ನು 1902 ರಲ್ಲಿ ಕೆನೆಲಿ, & ಹೆವಿಸೈಡ ಇಂಜಿನಿಯರಗಳು ಶೋಧಿಸಿದ್ದಾರೆ, ಆದ್ದರಿಂದ ಇದನ್ನು ಇಂಜಿನಿಯರಗಳ ಸ್ತರ ಎನ್ನುವರು

💡 ಓಜೋನ ವಲಯವು ಕಂಡುಬರುವ  ವಾಯುಮಂಡಲದ  ಸ್ತರ- ಸಮೊಷ್ಣ ಮಂಡಲ

💡  ಜೆಟ್ ವಿಮಾನಗಳ ಹಾರಾಟಕ್ಕೆ ಅನುಕೂಲವಾಗಿರುವ
ವಾಯುಮಂಡಲದ  ಸ್ತರ - ಸಮೊಷ್ಣ ಮಂಡಲ

💡ವಾನ್ ಅಲೇನ್ ಸ್ತರ ಎಂದು ಕರೆಯುವ ವಾಯುಮಂಡಲದ  ಸ್ತರ- ಬಾಹ್ಯ ಮಂಡಲ
🔸ಬಾಹ್ಯಮಂಡಲವನ್ನು ವಾನ್ ಅಲೆನ್ 1959 ರಲ್ಲಿ ಕಂಡುಹಿಡಿದಿದ್ದಾನೆ ಆದ್ದರಿಂದ ಈ ಸ್ತರವನ್ನು ವಾನ್ ಅಲೆನ್ ಸ್ತರ ಎನ್ನುವರು.

💡 ಕಾಂತತ್ವಮಂಡಲ ಎಂದು ಕರೆಯುವ ವಾಯುಮಂಡಲದ  ಸ್ತರ- ಬಾಹ್ಯ ಮಂಡಲ

💡 ವಾಯುಭಾರ ಮಾಪಕವನ್ನು (ಬಾರೋಮೀಟರ) ಕಂಡು ಹಿಡಿದವರು-ಟಾರಿಸೆಲ್ಲಿ

💡 ದೂರದರ್ಶನ ಮತ್ತು ಆಕಾಶವಾಣಿಗೆ ಸಹಾಯಕವಾಗಿರುವ
ವಾಯುಮಂಡಲದ  ಸ್ತರ- ಆಯಾನ ಮಂಡಲ
🔸ಆಯಾನ ಮಂಡಲವು ಆಕಾಶವಾಣಿ ಮತ್ತು ದೂರದರ್ಶನದ ಬೇರೆ ಬೇರೆ ತರಂಗಗಳನ್ನು ಭೂಮಿಗೆ ಪ್ರತಿಫಲಿಸುತ್ತದೆ.

💡ಅತ್ಯಂತ ದೊಡ್ಡ ಸಾಗರ - ಫೆಸಿಪಿಕ ಸಾಗರ

💡 S ಆಕಾರದಲ್ಲಿರುವ  ಸಾಗರ - ಅಟ್ಲಾಂಟಿಕ್  ಸಾಗರ

💡 ಬರ್ಮುಡಾ ಟ್ರಯಾಂಗಲ್  ಕಂಡು ಬರುವುದು - ಅಟ್ಲಾಂಟಿಕ್  ಸಾಗರ

🔸ಬರ್ಮುಡಾ ಟ್ರಯಾಂಗಲ್ (ಸೈತಾನನ ತ್ರಿಕೋನ ಎಂದು ಸಹ ಕರೆಯುತ್ತಾರೆ

💡ಅತ್ಯಂತ ಚಿಕ್ಕ ಹಾಗೂ ಆಳವಾದ ಸಾಗರ - ಆರ್ಟಿಕ್ ಮಹಾ ಸಾಗರ

💡 "ರತ್ನಾಕರ" ಎಂದು ಕರೆಯುವ ಸಾಗರ- ಹಿಂದೂ ಮಹಾ ಸಾಗರ

💡  ಕಗ್ಗತ್ತಲೆಯ ಖಂಡ ಎಂದು ಕರೆಯುವ ಖಂಡ- ಆಫ್ರಿಕಾ

💡ದ್ವೀಪ ಖಂಡ ಎಂದು ಕರೆಯುವ ಖಂಡ- ಆಸ್ಟ್ರೇಲಿಯಾ

💡 ಡೆತ್ ವ್ಯಾಲಿ ಅಥವಾ ಸಾವಿನ ಕಣಿವೆ ಇದು  ಕಂಡು ಬರುವ ಖಂಡ- ಉ.ಅಮೆರಿಕ

💡  ವಿಜ್ನಾನಿಗಳ ಖಂಡ ಎಂದು ಕರೆಯುವ ಖಂಡ - ಅಂಟಾರ್ಕಟಿಕ್
ಈ ಖಂಡವನ್ನು ಬಿಳಿಯ ಖಂಡ, ಸಂಶೋಧನಾ ಖಂಡ ಕೂಡ ಎನ್ನುವರು

💡ಜಗತ್ತಿನ ಅತಿ ಚಿಕ್ಕ ನದಿ - ರೊಯಿ
ಇದು ಉ.ಅಮೆರ


ಪ್ರಮುಖ ಸರೋವರಗಳು

""ಭುಗೋಳಶಾಸ್ತ್ರ ಮಾಹಿತಿ ಕಣಜ"":
ಪ್ರಮುಖ ಸರೋವರಗಳು👇🏻👇🏻

ಪ್ರಪಂಚದಲ್ಲಿ ಅತಿ ದೊಡ್ಡ ಸರೋವರ ಯಾವುದು??

ಕ್ಯಾಸ್ಪಿಯನ್ ಸರೋವರ✅

ಪ್ರಪಂಚದಲ್ಲಿ ಅತಿ ದೊಡ್ಡ ಸಿಹಿ ನೀರಿನ ಸರೋವರ

ಸುಪ್ರಿಯರ್ ಸರೋವರ✅

ಭಾರತದ ಅತಿ ದೊಡ್ಡ  ಸರೋವರ?

ಚಿಲ್ಕಾ ಸರೋವರ✅

ಭಾರತದ ಸಿಹಿ ನೀರಿನ ಸರೋವರ

ಓಲಾರ ಸರೋವರ (j&k)✅

ಪ್ರಪಂಚದಲ್ಲಿ ಅತಿ ಹೆಚ್ಚು ಲವಣಾಂಶಗಳು ಹೊಂದಿರುವ ಸರೋವರ.........??

ತರ್ಕಿಯಾ ವಂಗ್ ಸರೋವರ.✅

ಭಾರತದ ಅತಿ ಹೆಚ್ಚು ಲವಣಾಂಶಗಳು ಹೊಂದಿರುವ ಸರೋವರ.....???

ರಾಜಸ್ಥಾನದ ಸಂಭಾವನೆ ಸರೋವರ್ (೨೬೫gam) ಒಂದು ಲೀಟರ್ ಗೆ✅

ಪ್ರಪಂಚದ ಜ್ವಾಲಾಮುಖಿ ಸರೋವರ....??

ಇಂಡೊನೇಷ್ಯಾದ ಟೊಂಬೆ ಸರೋವರ...✅

ಭಾರತದ ಜ್ವಾಲಾಮುಖಿ ಸರೋವರ.....?

ಮಹಾರಾಷ್ಟ್ರದ ಲ್ಯಾನೇರ

ಪ್ರಪಂಚದ ಅತಿ ಎತ್ತರವಾದ ಸರೋವರ........??

ಟಿಬೆಟನ್ ಸೊ್ಯಸಿನೂರ ಮತ್ತು ಕೋಲಂಬಿಯಾ ದೇಶದ ಟಟಿಕಾಕ...✅

ಪ್ರಪಂಚದ ಅತಿ ಆಳವಾದ ಸರೋವರಗಳನ್ನು....?

ರಷ್ಯಾದ ಬಾ್ಯಕಲ್ ಸರೋವರ್✅



Q).ಕಕ್ರಪಾರ್ ಜಲವಿದ್ಯುತ್ ಯೋಜನೆ ಈ ರಾಜ್ಯದಲ್ಲಿದೆ?


a) ಬಿಹಾರ್
b) ಗುಜರಾತ್
c) ಮಹಾರಾಷ್ಟ್ರ
d) ಓರಿಸ್ಸಾ

B✅

Q).ಭಾರತದಲ್ಲಿ ಮೊಟ್ಟಮೊದಲು ಪೆಟ್ರೋಲಿಯಂ ಕಂಡುಹಿಡಿದ ಸ್ಥಳ ಯಾವುದು?

a) ಹಲ್ದಿಯಾ
b) ದಿಗ್ಬಾಯ್
c) ಬಾಂಬೆ ಹೈ
d) ಕೊಯಾಲಿ

B✅

Q).ಭಾರತದ ಪ್ರಪ್ರಥಮ ತೈಲ ಶುದ್ಧೀಕರಣ ಕೇಂದ್ರ ಪ್ರಾರಂಭವಾದದ್ದು ಎಲ್ಲಿ?

a) ಬರೌನಿ
b) ವಿಶಾಖಪಟ್ಟಣ
c) ಬಾಂಬೆ
d) ದಿಗ್ಬಾಯಿ

A✅

Q).ಅತ್ಯಧಿಕ ಪ್ರಮಾಣದ ಯುರೇನಿಯಂ ನಿಕ್ಷೇಪವು ಈ ರಾಜ್ಯದಲ್ಲಿದೆ...

a) ಕೇರಳ
b) ರಾಜಸ್ಥಾನ
c) ಜಾರ್ಖಂಡ
d) ಉತ್ತರಪ್ರದೇಶ

C✅👏

Q).ಈ ಕೆಳಕಂಡ ಯಾವ ಅದಿರಿನಿಂದ ಅಲ್ಯೂಮಿನಿಯಂನ್ನು ತಯಾರಿಸಲಾಗುತ್ತದೆ?

a) ಹೆಮಾಟೈಟ್
b) ಬಾಕ್ಸೈಟ್
c) ಗೆಲೆನಾ
d) ಇಲಿಮೆನೈಟ್

B✅👏

Q).ಆಮೆ ಕೆರೆ ಎಂದು ಹೇಳಲಾಗುವ ಇದು ಯಾವ ರಾಜ್ಯದ ಲೇಕ್?

a) ಕೇರಳ
b) ಅಸ್ಸಾಂ
c) ಪಶ್ಚಿಮ ಬಂಗಾಳ
d) ತಮಿಳುನಾಡು

B✅

Q).ವ್ಯಾಲೇಸ್ ಲೈನ್ ______ ಪರಿಸರ ವಲಯಗಳನ್ನು ಬೇರ್ಪಡಿಸುವ ಗಡಿ ಹೊಂದಿದೆ.

a) ಏಷ್ಯಾ ಮತ್ತು ಯುರೋಪ್
b) ಯುರೋಪ್ ಮತ್ತು ಆಫ್ರಿಕಾ
c) ಏಷ್ಯಾ ಮತ್ತು ಆಸ್ಟ್ರೇಲಿಯಾ
d) ಉತ್ತರ ಅಮೆರಿಕ ಮತ್ತು ದಕ್ಷಿಣ ಅಮೆರಿಕ.

C✅

Q).ವ್ಯಾಲೇಸ್ ಲೈನ್ ______ ಪರಿಸರ ವಲಯಗಳನ್ನು ಬೇರ್ಪಡಿಸುವ ಗಡಿ ಹೊಂದಿದೆ.

a) ಏಷ್ಯಾ ಮತ್ತು ಯುರೋಪ್
b) ಯುರೋಪ್ ಮತ್ತು ಆಫ್ರಿಕಾ
c) ಏಷ್ಯಾ ಮತ್ತು ಆಸ್ಟ್ರೇಲಿಯಾ
d) ಉತ್ತರ ಅಮೆರಿಕ ಮತ್ತು ದಕ್ಷಿಣ ಅಮೆರಿಕ

C✅

Q).ವಿಶ್ವದ ಯಾವ ಭಾಗವನ್ನು ಅರ್ಧಚಂದ್ರಾಕೃತಿಯಲ್ಲಿದೆ ಎಂದು ಕರೆಯಲಾಗುತ್ತದೆ?

a) ಲ್ಯಾಟಿನ್ ಅಮೆರಿಕಾ
b) ಆಗ್ನೇಯ ಏಷ್ಯಾ
c) ಮಧ್ಯಪ್ರಾಚ್ಯ
d) ಸ್ಕ್ಯಾಂಡಿನೇವಿಯಾದಲ್ಲಿ.

C✅👏

Q).ಮನೋ ನದಿ ಒಕ್ಕೂಟದ ಸದಸ್ಯ ದೇಶಗಳಲ್ಲಿ ಕೆಳಗಿನವುಗಳಲ್ಲಿ ಯಾವುದು ಅಲ್ಲ?

a) ಲಿಬೇರಿಯಾ
b) ಸಿಯೆರಾ ಲಿಯೋನ್
c) ಗಿನಿ
d) ನೈಜೀರಿಯಾ



Q).ಚಂಬಲ್ ನದಿ ಕೆಳಗಿನ ಯಾವ ರಾಜ್ಯದ ಮೂಲಕ ಹರಿಯುವುದಿಲ್ಲ?

a) ಮಧ್ಯಪ್ರದೇಶ
b) ರಾಜಸ್ಥಾನ
c) ಗುಜರಾತ್
d) ಉತ್ತರ ಪ್ರದೇಶ

C✅😔

.Q).ಆಫ್ರಿಕಾ ಖಂಡದ ಚಿಕ್ಕ ದೇಶಗಳಲ್ಲಿ ಕಳಗಿನವುಗಳಲ್ಲಿ ಯಾವುದು?

a) ಸೇಶೆಲ್ಸ್
b) ಗ್ಯಾಂಬಿಯಾ
c) ಲಿಬಿಯಾ
d) ಕಾಂಗೋ

A✅

Q).ಎಷ್ಟು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಭಾರತದ ಸಮುದ್ರ ತೀರ ಹೊಂದಿವೆ ?

a) 7 ರಾಜ್ಯಗಳು ಮತ್ತು 5 ಕೇಂದ್ರಾಡಳಿತ ಪ್ರದೇಶಗಳು
b) 8 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು
c) 9 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳು
d) 7 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು.

C✅

Q).ಕೆಳಗಿನ ರಾಜ್ಯಗಳಲ್ಲಿ ಇದು ದೇಶದಲ್ಲಿ ಇಲ್ಮನೈಟ್ ಖನಿಜದ ದೊಡ್ಡ ಠೇವಣಿ ಹೊಂದಿದೆ...

a) ಒಡಿಶಾ
b) ತಮಿಳುನಾಡು
c) ಆಂಧ್ರಪ್ರದೇಶ
d) ಕೇರಳ

C✅😔

Q).ಪ್ರಕೃತಿಯ ಏಳು ಅದ್ಭುತಗಳ ಪಟ್ಟಿ ಇದು ಇಗುವಾಜು ಜಲಪಾತ, ಇದು ಈ ದೇಶದಲ್ಲಿ ಇದೆ...

a) ಬ್ರೆಜಿಲ್
b) ಘಾನಾ
c) ಅರ್ಜೆಂಟೀನಾ
d) ವೆನೆಜುವೆಲಾ

✅👏

Q).ಪ್ರಸ್ತಾವಿತ Kowada ಅಣುಶಕ್ತಿ ಸ್ಥಾವರ ಭಾರತದ ಈ ಕೆಳಗಿನ ಯಾವ ರಾಜ್ಯದಲ್ಲಿ ಇದೆ?

a) ತೆಲಂಗಾಣ
b) ಆಂಧ್ರಪ್ರದೇಶ
c) ಮಹಾರಾಷ್ಟ್ರ
d) ಒಡಿಶಾ

B✅👏

Q)."ಎಲ್ ಕ್ಯಾಪಿಟನ್" ಎಂಬ ವಿಶ್ವದ ಗ್ರಾನೈಟ್ ದೊಡ್ಡ ಏಕಶಿಲೆ __ನಲ್ಲಿ ಇದೆ.

a) ಅಮೇರಿಕಾ
b) ಫ್ರಾನ್ಸ್
c) ಸ್ವಿಜರ್ಲ್ಯಾಂಡ್
d) ಜರ್ಮನಿ

A✅

Q).. "ಯಮಲಾ ಪೆನಿನ್ಸುಲಾ" ಎಂಬ ಆಯಕಟ್ಟಿನ ತೈಲ ಮತ್ತು ಅನಿಲ ಬೇರಿಂಗ್ ಪ್ರದೇಶ ಈ ದೇಶದಲ್ಲಿ ಇದೆ...

a) ರಷ್ಯಾ
b) ನಾರ್ವೆ
c) ವಿಯೆಟ್ನಾಮ್
d) ಚೀನಾ

A✅😔

Q).. "ಡೊವರ್ ಜಲಸಂಧಿ" ಕೆಳಗಿನ ಯಾವ ದೇಶಗಳನ್ನು ಪ್ರತ್ಯೇಕಿಸುತ್ತದೆ?

a) ಯುನೈಟೆಡ್ ಕಿಂಗ್ಡಮ್ ಮತ್ತು ಫ್ರಾನ್ಸ್
b) ಸ್ಪೇನ್ ಮತ್ತು ಪೋರ್ಚುಗಲ್
c) ಪೋರ್ಚುಗಲ್ ಮತ್ತು ಇಟಲಿ
d) ಇಟಲಿ ಮತ್ತು ಗ್ರೀಸ್

A✅😔😢

Q).. "ಮೌಂಟ್ ವಿನ್ಸನ್" ____ದ ಅತ್ಯಂತ ಎತ್ತರದ ಪರ್ವತ...

a) ಅಂಟಾರ್ಟಿಕಾ
b) ಅಮೇರಿಕಾ
c) ಯುರೋಪ್
d) ಆಫ್ರಿಕಾ

A✅👏

Q).ಜಾರ್ಖಂಡ್ Jaduguda ಗಣಿ _____ಗೆ ಪ್ರಸಿದ್ಧವಾಗಿದೆ...

a) ಯುರೇನಿಯಂ
b) ಐರನ್
c) ಕಾಪರ್
d) ಬಾಕ್ಸೈಟ್

A✅👏

Q).ಪಾಲಕೊಂಡ ಹಿಲ್ಸ್ ____ ಒಂದು ರಚನಾತ್ಮಕ ಭಾಗವಾಗಿ ರೂಪಿಸುವ ಬೆಟ್ಟಗಳನ್ನು ಹೊಂದಿವೆ.

a) ಪೂರ್ವ ಘಟ್ಟಗಳ
b) ಪಶ್ಚಿಮ ಘಟ್ಟಗಳ
c) ಏಲಕ್ಕಿ ಹಿಲ್ಸ್
d) ನೀಲಗಿರಿ ಬೆಟ್ಟಗಳು

A✅💐

Q).Bakken ರಚನೆ ತೈಲ ಮತ್ತು ನೈಸರ್ಗಿಕ ಅನಿಲದ ಅತಿದೊಡ್ಡ ಸಮೀಪದ ನಿಕ್ಷೇಪಗಳಲ್ಲಿ ಒಂದಾಗಿದೆ. ಇದು ಈ ದೇಶದಲ್ಲಿ ಇದೆ...

a) ರಷ್ಯಾ
b) ಅಮೇರಿಕಾ
c) ಇರಾನ್
d) ಕೆನಡಾ

✅💐

Q).ವಿಶ್ವದ ದೊಡ್ಡ ಮ್ಯಾಂಗ್ರೋವ್ ಕಾಡು ಕೆಳಗಿನವುಗಳಲ್ಲಿ ಯಾವುದು ?

a) ಸುಂದರಬನ್ಸ್
b) ಪಿಚವರಂ
c) ಭೀತರ್ಕಾನಿಕಾ
d) ಮಲಯದ ಪರ್ಯಾಯದ್ವೀಪದ ಮ್ಯಾಂಗ್ರೋವ್

A✅💐

Q).ವಿಶ್ವದ ದೊಡ್ಡ ಪ್ರವಾಸಿ ಹಡಗು ಟರ್ಮಿನಲ್ ___ನಲ್ಲಿ ಇದೆ...

a) ಸೌದಿ ಅರೇಬಿಯಾ
b) ಚೀನಾ
c) ಯುಎಇ
d) ಯುನೈಟೆಡ್ ಸ್ಟೇಟ್ಸ್

C✅💐

Q).3960 ಮೆ.ವ್ಯಾ ತಿಲೈಯಾ ಅಲ್ಟ್ರಾ ಮೆಗಾ ಪವರ್ ಪ್ರಾಜೆಕ್ಟ್ (UMPP) ಇದು ಯಾವ ರಾಜ್ಯದ್ದು?

a) ಬಿಹಾರ
b) ಜಾರ್ಖಂಡ್
c) ಉತ್ತರ ಪ್ರದೇಶ
d) ಪಶ್ಚಿಮ ಬಂಗಾಳ

✅💐

Q).. ಅಫ್ಘಾನಿಸ್ಥಾನದ "ಹೆಲ್ಮಂಡ್ ಪ್ರಾಂತ" ........ ಕೃಷಿಗೆ ಪ್ರಸಿದ್ಧವಾಗಿದೆ....

a) ತಂಬಾಕು
b) ಅಫೀಮು
c) ಗೋಧಿ
d) ಹತ್ತಿ

B✅👏

Q).ಮೆರಿನೊ __ ಜನಪ್ರಿಯ ತಳಿ?

a) ಹಸು
b) ಡಾಗ್
c) ಕುರಿ
d) ಮಂಕಿ

C✅👏

Q).ಭಾರತದ ಕರಾವಳಿ ತೀರದ ಒಟ್ಟು ಉದ್ದ ಎಷ್ಟು?

a) ೭೫೧೬
b) ೪೭೦೦
c) ೬೭೦೦
d) ೬೪೫೦

A✅👏

Q).ಜವಾಹರ ಸುರಂಗವು ಎಲ್ಲಿದೆ ?

a) ಗೋವಾ
b) ಹಿಮಾಚಲ ಪ್ರದೇಶ
c) ಜಮ್ಮು ಕಾಶ್ಮೀರ
d) ಉತ್ತರಕಾಂಡ

✅👏

"ಅಥ೯ಶಾಸ್ತ್ರ ಮಾಹಿತಿ ಕಣಜ":

1) ಭಾರತದಲ್ಲಿ ಬ್ರಿಟಿಷರು ಕಾಗದದ ಕರೆನ್ಸಿ ನೋಟುಗಳನ್ನು ಯಾವಾಗ ಜಾರಿಗೆ ತಂದರು?

a) ೧೮೬೦
b) ೧೯೧೦
c) ೧೮೮೨
d) ೧೯೨೭

  C###

2) ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (National Urban Livelihood Mission - NULM ) ದನ್ವಯ ಎಷ್ಟು ಜನಸಂಖ್ಯೆಗಿಂತ ಹೆಚ್ಚಿರುವ ನಗರಗಳು ಈ ಯೋಜನೆಯನ್ನು ಅನುಷ್ಠಾನಗೊಳಿಸುವ ಅರ್ಹತೆ ಪಡೆದಿರುತ್ತವೆ

a) 1 ಲಕ್ಷಕ್ಕಿಂತ ಹೆಚ್ಚು
b) 50,000 ಮೇಲ್ಪಟ್ಟು
c) 75,000 ಮೇಲ್ಪಟ್ಟು
d) 2ಲಕ್ಷಕ್ಕಿಂತ ಹೆಚ್ಚು

A ###

3)ಹಣಕಾಸು ಆಯೋಗವನ್ನು ಎಷ್ಟೂ ವರ್ಷಗಳಿಗೊಮ್ಮೆ ಪುನರ್ರಚಿಸಲಾಗುವುದು ?

a) ೫ ವರ್ಷಗಳು
b) ೬ ವರ್ಷಗಳು
c) ೪ ವರ್ಷಗಳು
d) ೩ ವರ್ಷಗಳು

A###

4)೧೯೫೧-೫೬ ಅವಧಿಯ ಮೊದಲ ಪಂಚವಾರ್ಷಿಕ ಯೋಜನೆಯು ಯಾವ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಿತು?

a) ಕೈಗಾರಿಕೆ
b) ಕೃಷಿ ನೀರಾವರಿ ಮತ್ತು ವಿದ್ಯುತ್
c) ಸಮಾಜ ಕಲ್ಯಾಣ
d) ಶಿಕ್ಷಣ

B###

5)ಭಾರತದಲ್ಲಿ ೧೮೮೧ ರಲ್ಲಿ ಮೊದಲು ದೂರವಾಣಿ ವಿನಿಮಯ ಕೇಂದ್ರವನ್ನು ಎಲ್ಲಿ ಸ್ಥಾಪಿಸಲಾಯಿತು?

a) ಕೊಲ್ಕತ್ತ
b) ಮುಂಬಯಿ
c) ಶಿಮ್ಲಾ
d) ದೆಹಲಿ

A###

6)ದೊಡ್ಡ ಕೈಗಾರಿಕೆಗಳಲ್ಲಿ ಬಳಸಲಾಗುವ ಬಿಡಿ ಭಾಗಗಳು ಮತ್ತು ಸಾಮಗ್ರಿಗಳನ್ನು ಉತ್ಪಾದಿಸುವ ಕೈಗಾರಿಕೆಗಳನ್ನು ಏನೆಂದು ಕರೆಯಲಾಗುತ್ತದೆ ?

a) ಸಣ್ಣ ಕೈಗಾರಿಕೆಗಳು
b) ಗುಡಿ ಕೈಗಾರಿಕೆಗಳು
c) ಪೂರಕ ಕೈಗಾರಿಕೆಗಳು
d) ಮಧ್ಯಮ ಪ್ರಮಾಣದ ಕೈಗಾರಿಕೆಗಳು

C###

7)ಮುಂಬಯಿನಲ್ಲಿ ಭಾರತೀಯ ರೈಲ್ವೆಯ ಎಷ್ಟು ವಲಯಗಳಿವೆ ?

a) ಒಂದು
b) ಎರಡು
c) ಐದು
d) ನಾಲ್ಕು

B###

8)೧೧ ನೇ ಪಂಚವಾರ್ಷಿಕ ಯೋಜನೆಯು ಎಷ್ಟು ಉದ್ಯೋಗಾವಕಾಶಗಳನ್ನು ಸೃಷ್ಠಿಸಲು ಯೋಜಸಿತ್ತು ?

a) ೪೦ ಮಿಲಿಯನ್
b) ೫೦ ಮಿಲಿಯನ್
c) ೧೦೦ ಮಿಲಿಯನ್
d) ೭೦ ಮಿಲಿಯನ್

D###

9)ಆದಾಯ ತೆರಿಗೆಯು...

a) ನೇರತೆರಿಗೆ
b) ಪರೋಕ್ಷ ತೆರಿಗೆ
c) ( ಎ) ಮತ್ತು (ಬಿ) ಎರಡೂ
d) ಇವು ಯಾವುದೂ ಅಲ್ಲ

A###

10)ಜವಾಹರಲಾಲ ನೆಹರು ರಾಷ್ಟೀಯ ನಗರ ಪುನರುಜ್ಜೀವನ ಮಿಶನ್ ಜಾರಿಗೆಯಾದದ್ದು ಯಾವಾಗ?

a) ಡಿಸೆಂಬರ್ ೨೦೦೫
b) ಡಿಸೆಂಬರ ೨೦೦೬
c) ಡಿಸೆಂಬರ ೨೦೦೭
d) ಡಿಸೆಂಬರ ೨೦೦೪

A###

11)ಶಿಫ್ಪಿಂಗ ಕಾರ್ಪೋರೇಷನ ಆಫ್ ಇಂಡಿಯಾ ( SCI ) ವು ಸ್ಥಾಪಿತವಾದದ್ದು ಯಾವಗ ?

a) ೧೯೫೬
b) ೧೯೬೧
c) ೧೯೬೫
d) ೧೯೬೭

B###

12)ಭಾರತೀಯ ರೈಲೈಯು ಈ ಕೆಳಗಿನ ಯಾವುದರಿಂದ ಆತಿ ಹೆಚ್ಚು ಆದಾಯವನ್ನು ಪಡೆಯುತ್ತದೆ ?

a) ಪ್ರಯಾಣಿಕರಿಂದ
b) ಜಾಹೀರಾತಿನಿಂದ
c) ಕ್ಯಾಂಟೀನ ಸೇವಯಿಂದ
d) ಸರಕು ಸಾಗಣೀಕೆಯಿಂದ

D###

13)ಭಾರತದಲ್ಲಿ ಸಾರ್ವಜನಿಕ ಕ್ಷೇತ್ರದ ಉಕ್ಕು ಉದ್ಯಮಗಳ ನಿರ್ವಹಣೆಯ ಜವಾಬ್ದಾರಿ ಯಾರದು?

a) ಭಾರತೀಯ ಉಕ್ಕು ಪ್ರಾಧಿಕಾರ
b) ಕೈಗಾರಿಕಾ ಮಂತ್ರಾಲಯ
c) ಹಣಕಾಸು ಮಂತ್ರಾಲಯ
d) ಯೋಜನಾ ಮಂತ್ರಾಲಯ

A###

14)ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ( IARI ) ಯನ್ನು ಸ್ಥಾಪಿಸಿದ್ದು ಯಾವಾಗ ?

a) ಜುಲೈ ೧೯೨೯
b) ಜನವರಿ ೧೯೪೯
c) ಜೂನ್ ೧೯೫೦
d) ಡಿಸೆಂಬರ ೧೯೫೬

A###

15)ಈ ಕೆಳಗಿನ ಯಾವ ದರವನ್ನು ಭಾರತೀಯ ರಿಸರ್ವ ಬ್ಯಾಂಕ ನಿರ್ಧರಿಸುದಿಲ್ಲ?

a) ಆದಾಯ ತೆರಿಗೆ ದರ
b) ಬ್ಯಾಂಕ ದರ
c) ನಗದು ಮೀಸಲು ಅನುಪಾತ ದರ
d) ಶಾಸನಬದ್ದ ದ್ರವ್ಯತಾ ಅನುಪಾತ ದರ

A###

16)ಭಾರತದಲ್ಲಿ ವಾಯು ಸಾರಿಗೆಯು ರಾಷ್ಟ್ರೀಕರಣಗೊಂಡದ್ದು ಯಾವಾಗ?

a) ೧೯೫೩
b) ೧೯೫೭
c) ೧೯೬೨
d) ೧೯೬೫

A###

17)ಭಾರತದ ಕೈಗಾರಿಕಾ ಪುನರಚನ ಬ್ಯಾಂಕ್ ( IRBI ) ಸ್ದಾಪಿತವಾದದ್ದು ಯಾವಾಗ?

a) ೧೯೬೫
b) ೧೯೫೬
c) ೧೯೬೯
d) ೧೯೭೧

D###

18)ಗ್ರಾಮೀಣ ಭಾಗದಲ್ಲಿ ಸುವ್ಯೆವಸ್ದಿತ ರಸ್ತೆ ಸಂಪರ್ಕ ಕಲ್ಪಿಸಲು ೨೦೦೦ರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸದ ಯೋಜನೆ ಯಾವುದು?

a) ಜವಾಹರ ಸಡಕ್ ಯೋಜನೆ
b) ರಾಜೀವ್ ಗಾಂಧಿ ಗ್ರಾಮೀಣ ಸಡಕ್ ಯೋಜನೆ
c) ಸಮಗ್ರ ಗ್ರಾಮೀಣ ರಸ್ತೆ ಯೋಜನೆ
d) ಫ್ರಧಾನಮಂತ್ರಿ ಸಡಕ್ ಯೋಜನೆ

D###

19)ಭಾರತದಲ್ಲಿ ಪ್ರಥಮ ಬಾರಿಗೆ ಕೃಷಿ ಗಣತಿ ಯಾವಾಗ ನಡೆಯಿತು?

a) ೧೯೭೦-೭೧
b) ೧೯೭೫-೭೬
c) ೧೯೭೭-೭೮
d) ೧೯೮೦-೮೧

A###

20)ಭಾರತದ ಆಹಾರ ನಿಗಮ ( FCI ) ಪ್ರಾರಂಭವಾದದ್ದು ಯಾವಾಗ?

a) ೧೯೫೬
b) ೧೯೬೫
c) ೧೯೭೦
d) ೧೯೭೫

B###

21)’ಪ್ರಸಾರ ಭಾರತಿ'ಯನ್ನು ಸ್ಥಾಪಿಸಿದ್ದು ಯಾವಾಗ ?

a) ೧೯೯೭
b) ೧೯೯೯
c) ೨೦೦೧
d) ೨೦೦೩

A###

22)ಭಾರತದ ಆಮುದು - ರಫ್ತು ಬ್ಯಾಂಕನ್ನು ಸ್ಥಾಪಿಸಿದ್ದು ಯಾವಾಗ?

a) ೧೯೭೦
b) ೧೯೯೦
c) ೧೯೮೨
d) ೧೯೯೫

A###

23)ಸಿಂದ್ರಿ, ಹಾಲ್ಡಿಯಾ ಮತ್ತು ಪಾರಾದೀಪಗಳು ಯಾವ ಕೈಗಾರಿಕೆಗೆ ಪ್ರಸಿದ್ದಿಯಾಗಿವೆ?

a) ಉಕ್ಕು
b) ರಸಗೊಬ್ಬರ
c) ಸಿಮೆಂಟ್
d) ಇವು ಯಾವುದು ಅಲ್ಲ

C###

24)ರಾಮ್ ಗಿರಿ ಗೋಲ್ಡ್ ಫೀಲ್ಡ್ (ಆರ್ ಜಿ ಎಫ್ ) ಯಾವ ರಾಜ್ಯದಲ್ಲಿದೆ ?

a) ಒರಿಸ್ಸಾ
b) ಮಹಾರಾಷ್ಟ್ರ
c) ಆಂಧ್ರಪ್ರದೇಶ
d) ತಮಿಳನಾಡು

C###

25)ಭದ್ರಾವತಿಯಲ್ಲಿ ( VISL ) ಕಾರ್ಖಾನೆಯು ಪ್ರಾರಂಭವಾದದ್ದು ಯಾವಾಗ?

a) ೧೯೧೦
b) ೧೯೨೩
c) ೧೯೧೫
d) ೧೯೧೮

B###



#‎ಭಾರತದ_ರೂಪಾಯಿ

💰ಭಾರತದಲ್ಲಿ ಮೊದಲ ಬಾರಿಗೆ "ಶೇರ್ ಷಾ ಸೂರಿ" ರೂಪಾಯಿ ಚಲಾವಣೆ ಮಾಡಿದನೆಂದು ಹೇಳಲಾಗಿದೆ.
💰1861 ರಲ್ಲಿ ಬ್ರಿಟಿಷ್ ಇಂಡಿಯಾವು ಕಾಗದದ ಕರೆನ್ಸಿಯನ್ನು ಮೊದಲ ಬಾರಿಗೆ ಪರಿಚಯಿಸಿತು.
💰ಭಾರತೀಯ ನೋಟುಗಳಲ್ಲಿ 15 ಭಾಷೆಗಳಿದ್ದು ಅದ್ರಲ್ಲಿ ಕನ್ನಡ 4 ನೇ ಭಾಷೆಯಾಗಿದೆ.
💰ಭಾರತದ ನೋಟಿನಲ್ಲಿ 1996 ರಿಂದ ಮಹಾತ್ಮ ಗಾಂಧೀಜಿಯ ಭಾವಚಿತ್ರವನ್ನು ಬಳಸಲಾಗುತ್ತಿದೆ.
💰ಜೂನ್ 30,2011 ರಿಂದ 50 ಪೈಸೆಗಿಂತ ಕಡಿಮೆ ಮೌಲ್ಯದ ನಾಣ್ಯಗಳ ಚಲಾವಣೆ ನಿಲ್ಲಿಸಲಾಗಿದೆ.
💰ಭಾರತದ ರೂಪಾಯಿಯ ಹೊಸ ಚಿಹ್ನೆಯನ್ನು ಜುಲೈ 15,2010 ರಂದು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿದೆ.
💰ಜೂನ್ 1966 ರಂದು ಭಾರತದ ನಾಣ್ಯವು ಅಪಮೌಲ್ಯವಾಗಿತ್ತು ಮತ್ತು 1991 ಜುಲೈ ನಲ್ಲಿ ಶೇ 18-19 ರಷ್ಟು ಅಪಮೌಲ್ಯವಾಗಿತ್ತು.
©ಅಪಮೌಲ್ಯ/Devaluation©
👉ಹಣದ ಅಪಮೌಲ್ಯವೆಂದರೆ ದೇಶೀಯ ಹಣದ ಬಾಹ್ಯ ಮೌಲ್ಯವನ್ನು ಇಚ್ಛಾ ಪೂರ್ವಕವಾಗಿ ಕಡಿಮೆ ಮಾಡುವುದು.ಇದರಿಂದ ದೇಶೀಯ ಸರಕುಗಳ ಬಾಹ್ಯ ಬೆಲೆಗಳು ಕುಸಿದು ವಿದೇಶೀಯರಿಗೆ ಅಗ್ಗವಾಗುತ್ತವೆ.ಇದು ರಫ್ತು ಹೆಚ್ಚಳಕ್ಕೆ ಕಾರಣವಾಗುತ್ತದೆ.
💰ಭಾರತದ ರೂಪಾಯಿ ಚಿಹ್ನೆಯನ್ನು (ಹೊಸ-₹) ತಮಿಳ್ನಾಡಿನ "ಉದಯ್ ಕುಮಾರ್ ಧರ್ಮಲಿಂಗಮ್" (ಗೌಹತಿಯ IIT ಫ್ರೋಫೆಸರ್) ವಿನ್ಯಸಗೊಳಿಸಿದ್ದಾರೆ.
💶ಭಾರತದಲ್ಲಿ 4 ನೋಟು ಮುದ್ರಣಾಲಯಗಳಿವೆ💶
1). ಕರೆನ್ಸಿ ನೋಟು ಮುದ್ರಣಾಲಯ (CNP)
ಸ್ಥಾಪನೆ:1928
ಸ್ಥಳ :ಮಹರಾಷ್ಟ್ರದ ನಾಸಿಕ್
2).ಬ್ಯಾಂಕಿಂಗ್ ನೋಟುಗಳ ಮುದ್ರಣಾಲಯ (BNP)
ಸ್ಥಳ :ಮಧ್ಯಪ್ರದೇಶದ ದೇವಾಸ್
👉ಇದು RBI ನೋಟುಗಳನ್ನು ಮುದ್ರಿಸುತ್ತದೆ.
👉1995 ರಲ್ಲಿ RBI ಬೇಡಿಕೆಯನ್ನು ಪೂರೈಸಲು ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಪ್ರೈ. ಲಿಮಿಟೆಡ್ ನ್ನು ಸ್ಥಾಪಿಸಲಾಯಿತು.
👉ಇದರಡಿಯಲ್ಲಿ 2 ಮುದ್ರಣಾಲಯ ಕಾರ್ಯ ನಿರ್ವಹಿಸುತ್ತವೆ.
1.ಮೈಸೂರು(ಕರ್ನಾಟಕ)
2.ಸಲಬೋನಿ(ವೆಸ್ಟ್ ಬೆಂಗಾಲ್)
3).ಭದ್ರತಾ ಅಚ್ಚು ಮುದ್ರಣಾಲಯ(Security Printing Press)
👉ಇದು ಹೈದ್ರಾಬಾದ್ ನಲ್ಲಿದೆ.
👉ಅಂಚೆಕಛೇರಿ ಸಲಕರಣೆಗಳು,ಕೇಂದ್ರೀಯ ಅಬಕಾರಿ ಸ್ಟಾಂಪ್ ಗಳು,ಪೋಸ್ಟ್ ಕಾರ್ಡ್ ಗಳು,ಇನ್ ಲ್ಯಾಂಡ್ ಲೆಟರ್ ಗಳು,ಎನವಲಪ್ ಗಳು,ಪ್ರಯಾಣದ ದಾಖಲೆಗಳು ಸೇರಿದಂತೆ ಸರ್ಕಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಮುದ್ರಿಸುತ್ತದೆ.
4).ಭಾರತದ ಭದ್ರತಾ ಮುದ್ರಣಾಲಯ(INDIA Security Press)
👉ಇದು ಮಹರಾಷ್ಟ್ರದ ನಾಸಿಕ್ ನಲ್ಲದೆ.

"""""""":"""ಶ್ರೀನಿವಾಸ್ """"""""

No comments:

Post a Comment